ಸುದ್ದಿಗಳು

ಇಂದು ಕನ್ನಡದ ಕಣ್ವ ಬಿ ಎಮ್ ಶ್ರೀ ಅವರ ಜನುಮ ದಿನ

ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ.ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ...

ಎಲ್ಲ 33 ಗ್ರಾಮ ಪಂಚಾಯತಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಮುನ್ನಡೆಯಲ್ಲಿ; ಮತದಾರರನ್ನು ಅಭಿನಂದಿಸಿದ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ.ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ...

ವಿಹಿಂಪ, ಭಜರಂಗ ದಳ ಕಾರ್ಯ ಶ್ಲಾಘನೀಯ- ಈರಣ್ಣ ಕಡಾಡಿ

ಮೂಡಲಗಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯವಾದದ್ದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು.ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 27...

ಮತದಾರರಲ್ಲಿ ಕೊರೋನಾ ಜಾಗೃತಿ ಮೂಡಿಸಿದ ಅಭ್ಯರ್ಥಿಗಳು

ಬೀದರ್ - ಗ್ರಾಮ ಪಂಚಾಯತಿ ಚುನಾವಣೆ ಅಂದ್ರೆ ವಿಶೇಷತೆ, ಸಾಕಷ್ಟು ಜಿದ್ದಾಜಿದ್ದಿಯಿಂದ ಕೂಡಿರುತ್ತವೆ. ಅದೇ ರೀತಿ ಅಭ್ಯರ್ಥಿಗಳ ಪ್ರಚಾರ ಕೂಡ ವಿಭಿನ್ನವಾಗಿರುತ್ತದೆ. ಬೀದರ್ ತಾಲೂಕಿನ ಫತೇಪುರ ಗ್ರಾಮದಲ್ಲಿ ಮಾಸ್ಕ್ ಮತ್ತು ಸೈನಿಟೈಜರ್ ನೀಡುವ ಮೂಲಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಮುಂದಾಗಿದ್ದಾರೆ.ಬೀದರ್ ತಾಲೂಕಿನ ಚಿಮಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಫತೇಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ ಚಿನ್ಹೆ...

ವಿದ್ಯಾರ್ಥಿ ಬರಹ: ನಾ ಕಂಡ ಜೀವನ

ನಾ ಕಂಡ ಜೀವನ ಸ್ನೇಹಿತರೇ... ಜೀವನ ಎಂದರೇನು? ಎಂಬ ಪ್ರಶ್ನೆ ಎಲ್ಲರಲ್ಲೂ ಯಾವುದೋ ಒಂದು ಕಾರಣಕ್ಕಾಗಿ ಮೂಡುವುದು ಸಹಜ. ನನ್ನ ಪ್ರಕಾರ ಜೀವನವೆಂದರೆ ಜೋಪಾನವಿರಿಸಿಕೊಳ್ಳಬೇಕಾದ ಮೌಲ್ಯಯುತ ಕನ್ನಡಿ. ನಾವು ನೋಡಿದಂತೆ ಅದು ಕಾಣುವುದು ಮತ್ತು ಮರೆತು ಕೂಡ ಕೈ ಬಿಟ್ಟರೂ ಚೂರಾಗುವುದು. ಹಾಗಾಗಿ ಎಚ್ಚರದಿಂದಿರಲೇಬೇಕು.ಕನ್ನಡಿಗೂ ಜೀವನಕ್ಕಿರುವ ವ್ಯತ್ಯಾಸವೇನೆಂದರೆ ಕನ್ನಡಿ ಒಡೆದರೆ ಮತ್ತೆ ಕೊಳ್ಳಬಹುದು. ಅದೇ ರೀತಿ...

ಮೂಡಲಗಿಯಲ್ಲಿ ಯಶಸ್ಸಿಗೊಂಡ ಚುನಾವಣೆ ಪ್ರಕ್ರಿಯೆ

ಮೂಡಲಗಿ: ತಾಲ್ಲೂಕಿನ ಗ್ರಾಮ ಪಂಚಾಯ್ತಿಯ ಚುನಾವಣೆಯ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು ಮೂಡಲಗಿಯಲ್ಲಿಯೇ ಸ್ಥಾಪಿಸಿದ್ದು, ಈ ಬಾರಿ ಗಮನಸೆಳೆಯಿತು.ಹೊಸ ತಾಲ್ಲೂಕು ನಿರ್ಮಾಣವಾದ ಮೇಲೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಮೂಡಲಗಿಯ ತಹಶೀಲ್ದಾರ್ ಕಚೇರಿಯಿಂದ ಯಶಸ್ಸಿಯಾಗಿ ನಡೆಯಿತು. ಸ್ಥಳೀಯ ಎಸ್‍ಎಸ್‍ಆರ್ ಕಾಲೇಜಿನಲ್ಲಿ ಚುನಾವಣೆಯ ಸಲಕರಣೆ, ಕಾಗದಪತ್ರಗಳನ್ನು ಸಿಬ್ಬಂದಿಗಳಿಗೆ ವಿತರಿಸುವ ಮತ್ತು ಮರಳಿಪಡೆಯುವ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರವನ್ನು...

ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

ಲಿಂಗಸುಗೂರು- ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು...

ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ ಮತ್ತು ನಾಡೋಜ ಪುರಸ್ಕೃತ ಡಾ. ವೂಡೇ.ಪಿ. ಕೃಷ್ಣರವರಿಗೆ ಗೌರವಾಭಿನಂದನೆ

ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಗಾಂಧೀ ಮತ್ತು ಡಬ್ಲ್ಯೂ ಹೆಚ್. ಹನುಮಂತಪ್ಪ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಅರಳಿ ಸಸಿಗೆ ನೀರೆರೆಯುವುದರ ಮೂಲಕ...

ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ

ಬೆಂಗಳೂರು- ನಗರದ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಎದುರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇದೇ ಭಾನುವಾರ ಡಿ. 27ರಂದು ಮಧ್ಯಾಹ್ನ 3.30 ಗಂಟೆಯಿಂದ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದಿಂದ `ಆತ್ಮಶ್ರೀ ಸರಿಗಮಪ ಸಂಗೀತ ಕಾರ್ಯಕ್ರಮ’ ಮತ್ತು ನಾಡಿನ ಗಣ್ಯ ಸಾಧಕರಿಗೆ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಕೊಳದ ಮಠದ...

ಒಂದೇ ದಿನಕ್ಕೆ ರಾತ್ರಿ ಕರ್ಫ್ಯೂ ವಾಪಸ್; ವ್ಯಾಪಕ ಟೀಕೆಗೆ ಮಣಿದ ಸರ್ಕಾರ

ಜನತೆಯ, ವಿರೋಧ ಪಕ್ಷಗಳ ಅಷ್ಟೇ ಏಕೆ ಸ್ವ ಪಕ್ಷೀಯರಿಂದಲೇ ವಿರೋಧ ಬಂದ ಹಿನ್ನೆಲೆಯಲ್ಲಿ ದಿ. ೨೪ ರಿಂದ ಜಾರಿಯಲ್ಲಿ ಬರಲಿದ್ದ ರಾತ್ರಿ ಕರ್ಫ್ಯೂ ವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ.ಕೊರೋನಾದ ಇನ್ನೊಂದು ರೂಪ ವಕ್ಕರಿಸಿದ ಕಾರಣ ಜನರನ್ನು ಹತೋಟಿಯಲ್ಲಿಡಲು ಸರ್ಕಾರ ರಾತ್ರಿ ಕರ್ಫ್ಯೂ ಹೇರಿತ್ತು. ಮೊದಲು ರಾತ್ರಿ ಹತ್ತರಿಂದ ಬೆಳಿಗ್ಗೆ ಆರರವರೆಗೆ ಎಂದು ಹೇಳಿ ಅನಂತರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group