ಸುದ್ದಿಗಳು
ಜನನ
ರಂಗಣ್ಣನವರು ೧೮೯೮ ಡಿಸೆಂಬರ ೨೪ ರಂದು ಹಾಸನ ಜಿಲ್ಲೆಯ ಸಾಲಗಾಮೆಯಲ್ಲಿ ಹುಟ್ಟಿದರು. ತಂದೆ ವೆಂಕಟಸುಬ್ಬಯ್ಯ, ತಾಯಿ ವೆಂಕಟಲಕ್ಷ್ಮಮ್ಮ.
ಓದು
ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೯ರಲ್ಲಿ ಬಿ.ಎ. ಪದವಿ (ಮೊದಲಿಗರಾಗಿ ತೇರ್ಗಡೆಯಾದ ಕಾರಣ ಚಿನ್ನದ ಪದಕ)
ಮೈಸೂರು ವಿಶ್ವವಿದ್ಯಾಲಯದಿಂದ ಸುವರ್ಣ ಪದಕದೊಡನೆ ಎಂ.ಎ. ಪದವಿ.
ವೃತ್ತಿ
ಉದ್ಯೋಗಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಬೋಧನಾ ವೃತ್ತಿ. ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಆರಂಭ. ಕೆಲಕಾಲ ಸೆಂಟ್ರಲ್...
ಸುದ್ದಿಗಳು
( ಮೋದಿಯವರಿಗೆ ರಿಪಬ್ಲಿಕ್ ಟಿವಿಯ ಆರ್ನಾಬ್ ಗೋಸ್ವಾಮಿ ಬರೆದಿರುವ ಇಂಗ್ಲೀಷ ಲೇಖನದ ಅನುವಾದ ನಿಮಗಾಗಿ )
ಆತ್ಮೀಯ ಪ್ರಧಾನಿ,ನಿಮ್ಮಂತಹ ಒಬ್ಬ ವ್ಯಕ್ತಿಯಿಂದ ಈ ದೇಶ ನಡೆಸಿಕೊಳ್ಳಲು ಅರ್ಹವಾಗಿಲ್ಲ. ದೇಶದ ಜನಸಂಖ್ಯೆಯ ಪ್ರಮುಖ ಭಾಗವು ನಿಮ್ಮ ಕೆಲಸವನ್ನು ನೋಡುತ್ತಿಲ್ಲ. ದಿನಕ್ಕೆ 16 ಗಂಟೆಗಳಿಗೂ ಹೆಚ್ಚು ಕಾಲ ನೀವು ಕೆಲಸ ಮಾಡುತ್ತಿದ್ದೀರಿ . ಈ ದೇಶದ ಸುಧಾರಣೆಗಾಗಿ ನಿಮ್ಮ...
ಸುದ್ದಿಗಳು
ಪುಸ್ತಕ ಪರಿಚಯ: ಸಾದ್ಯಂತ (ನಡೆ-ನುಡಿಗಳು)
ಪುಸ್ತಕದ ಹೆಸರು : ಸಾದ್ಯಂತ (ನಡೆ-ನುಡಿಗಳು)ಲೇಖಕರು : ಸ.ರಾ. ಸುಳಕೂಡೆ
ಪ್ರಕಾಶನ : ನಿವೇದಿತ ಪ್ರಕಾಶನ ಬೆಂಗಳೂರು-28
ಪ್ರಥಮ ಮುದ್ರಣ :2020 ಪುಟಗಳು 288.ಮುಖಪುಟ ಬಾಗೂರು ಮಾರ್ಕಂಡೇಯ
ಬೆಲೆ 300=00.ಬೆಳಗಾವಿ ಹಿರಿಯ ಸಾಹಿತಿ ಸ.ರಾ. ಸುಳಕೂಡೆ ಅವರ 'ಸಾದ್ಯಂತ ನಡೆ-ನುಡಿಗಳು' ಬದುಕಿನ ಸಚೇತನದ ಅವಲೋಕನ ಡಿಸೆಂಬರ 2020 ರಲ್ಲಿ ಪ್ರಕಟವಾಗಿದ್ದು ಶ್ರೀ. ಮ.ನಿ.ಪ್ರ.ಜಾ ಶಿವಬಸವ ಮಹಾಸ್ವಾಮಿಗಳು ರುದ್ರಾಕ್ಷಿಮಠ ನಾಗನೂರು...
ಸುದ್ದಿಗಳು
ಕುಸಿಯುತ್ತಿರುವ ಸ್ವಚ್ಛತಾ ಮೌಲ್ಯಗಳು – ಹೆಗ್ಗನಾಯಕ ವಿಷಾದ
ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ.ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬಚ್ಚಲು ಗುಂಡಿ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನರೇಗಾ...
ಸುದ್ದಿಗಳು
*ಡಾ.ಎಮ್ ಬಿ ನೇಗಿನಹಾಳ ಕುರಿತ ವೆಬಿನಾರ್*
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಥಣಿ ಮತ್ತು ಕಾಗವಾಡ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳ ಸಹಯೋಗದೊಂದಿಗೆ ' ವೆಬಿನಾರ ಗೂಗಲ್ ಮೀಟ್ ' ಮೂಲಕ ಚಿಂತನ ಮಾಲಿಕೆ ಸಾಹಿತ್ಯ ಗೋಷ್ಠಿ--೩ ರವಿವಾರ ದಿ. ೬ ರಂದು ಸಾಯಂಕಾಲ ೪ ರಿಂದ ೫. ಗಂಟೆಯವರೆಗೆ ನಡೆಯಲಿದೆ.ನೇತೃತ್ವ: ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ,...
ಸುದ್ದಿಗಳು
ಭಾರತೀಯ ನೌಕಾಪಡೆ(Indian Navy) ಇದು ಭಾರತೀಯ ರಕ್ಷಣಾ ಪಡೆಗಳ ನೌಕಾ ಅಂಗ. ಇದು ಜಗತ್ತಿನ ಐದನೆಯ ಅತಿ ದೊಡ್ಡ ನೌಕಾಪಾಡೆಯಾಗಿದ್ದು, ಇದರಲ್ಲಿ ಸುಮಾರು ೫೫,೦೦೦ ಜನರು ಕಾರ್ಯನಿರತರಾಗಿದ್ದಾರೆ. ಇವರಲ್ಲಿ ಸುಮಾರು ೫,೦೦೦ ಜನ ನೌಕಾ ವಾಯುಪಡೆಗೆ ಸೇರಿದ್ದು ಮತ್ತು ಸುಮಾರು ೨೦೦೦ ಜನ ನೌಕಾ ಕಮಾಂಡೋಗಳಾಗಿದ್ದಾರೆ.ಭಾರತೀಯ ನೌಕಾಪಡೆ ೧೫೫ ನೌಕೆಗಳನ್ನು ಹೊಂದಿದ್ದು, ಐ.ಎನ್.ಎಸ್.ವಿರಾಟ್ ಎಂಬ...
ಸುದ್ದಿಗಳು
ನಮಗೆ ಯಾರ ಬಗ್ಗೆ ಹೊಟ್ಟೆಕಿಚ್ಚಿಲ್ಲ – ಠಾಕ್ರೆ
ನ್ಯಾಯವಾದ ವ್ಯವಹಾರವಿದ್ದರೆ ಯಾರ ಏಳ್ಗೆಯ ಬಗ್ಗೆಯೂ ನಾವು ' ಹೊಟ್ಟೆಕಿಚ್ಚು ' ಪಡುವುದಿಲ್ಲ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆ ಹೇಳಿದ್ದಾರೆ.ಆರ್ಥಿಕ ರಾಜಧಾನಿ ಮುಂಬೈಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿಕೊಡಲಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೂ ನಾವು ಒತ್ತಾಯದಿಂದ ನಮ್ಮ ವ್ಯವಹಾರಗಳ ಭಾರ ಹಾಕುವುದಿಲ್ಲ.ನಮಗೆ ಯಾರ ಏಳ್ಗೆಯ ಬಗ್ಗೆಯೂ ಹೊಟ್ಟೆಕಿಚ್ಚು...
ಸುದ್ದಿಗಳು
ವೀರಶೈವ ಲಿಂಗಾಯತ ಪ್ರಾಧಿಕಾರಕ್ಕೆ ಆಡಳಿತ ಮಂಡಳಿ
ರಾಜ್ಯ ಸರ್ಕಾರದಿಂದ ನೂತನವಾಗಿ ರಚನೆಗೊಂಡ ವೀರಶೈವ - ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ೧೧ ಸದಸ್ಯರ ಮಂಡಳಿಯ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಪರಮಶಿವಯ್ಯ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ,ಹಾಲಪ್ಪ ಆಚಾರ್, ಸೊಗಡು ಶಿವಣ್ಣ, ಶಂಕರ ಮುನೇನಕೊಪ್ಪ ಪಾಟೀಲ, ಯು ಬಿ ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ ಪಾಟೀಲ...
ಸುದ್ದಿಗಳು
ರೈತರ ಸಮಸ್ಯೆ ಪರಿಹರಿಸಲು ಬದ್ಧ- ಅಮಿತ್ ಷಾ
ರೈತರ ಏಳ್ಗೆಗೆ ಯೋಜನೆ ರೂಪಿಸಲು ಸರ್ಕಾರ ಬದ್ಧವಾಗಿದೆ. ರೈತರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದನ್ನು ರೈತರು ಅರ್ಥ ಮಾಡಿಕೊಂಡು ಈಗಿನ ಹೋರಾಟವನ್ನು ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.ರೈತರ ಜೊತೆ ಕೃಷಿ ಸಚಿವರು ಡಿ.೩ ರಂದು ಮಾತುಕತೆ ನಡೆಸಲಿದ್ದಾರೆ. ಈ ಭರವಸೆಯ ನಂತರ ರೈತರು ಹೋರಾಟವನ್ನು...
ಸುದ್ದಿಗಳು
ವರ್ಷದ ಕೊನೆಯ ಚಂದ್ರಗ್ರಹಣ ದಿ. ೩೦ ರಂದು
ಪ್ರಸಕ್ತ ವರ್ಷದ ಕೊನೆಯ ಚಂದ್ರಗ್ರಹಣ ಇದೇ ದಿ. ೩೦ ರಂದು ಕಾರ್ತಿಕ ಪೌರ್ಣಮಿಯ ದಿನ ಸಂಭವಿಸಲಿದೆ.ದಿ. ೩೦ ರಂದು ಮಧ್ಯಾಹ್ನ ೧.೦೪ ಕ್ಕೆ ಗ್ರಹಣ ಆರಂಭವಾಗಲಿದ್ದು ಗ್ರಹಣ ಮಧ್ಯದ ಕಾಲ ೩.೧೩ ಕ್ಕೆ ಹಾಗೂ ಸಾಯಂಕಾಲ ೫.೨೨ ಕ್ಕೆ ಗ್ರಹಣ ಮುಕ್ತಾಯವಾಗಲಿದೆ.ದಿ. ೩೦ ರಂದು ಸಂಭವಿಸುವ ಚಂದ್ರಗ್ರಹಣ ೨೦೨೦ ನೇ ವರ್ಷದಲ್ಲಿ ನಾಲ್ಕನೇ ಚಂದ್ರಗ್ರಹಣ....
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



