ಸುದ್ದಿಗಳು
ನ.24 ರಂದು ವಿಜಯದಾಸರ ಆರಾಧಾನಾ ಮಹೋತ್ಸವ ಮತ್ತು ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನೆ
ಆಯೋಜನೆ : ಶ್ರೀನಿವಾಸ ಉತ್ಸವ ಬಳಗದಿನಾಂಕ 24.11.2020 ಮಂಗಳವಾರದಂದು ಸಂಜೆ 5.00ಕ್ಕೆಸ್ಥಳ : ಬೆಂಗಳೂರು ಬಸವನಗುಡಿ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಿರುವ ದಾಸಸಾಹಿತ್ಯ ಪಿತಾಮಹಾ ಶ್ರೀಪುರಂದರದಾಸರ ಬೃಹತ್ ಏಕಶಿಲಾ ಪ್ರತಿಮೆಯ ಸನ್ನಿಧಾನಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀಮದ್ ಉತ್ತರಾದಿಮಠ ಮತ್ತು ಶ್ರೀನಿವಾಸ ಉತ್ಸವ ಬಳಗ (ದಾಸಸಾಹಿತ್ಯ ಪ್ರಚಾರ ಮಾಧ್ಯಮ) ಬೆಂಗಳೂರು...
ಸುದ್ದಿಗಳು
ರವಿ ಬೆಳಗೆರೆ ನಿಧನಕ್ಕೆ ಕಡಾಡಿ ಶೋಕ
ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರೆ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು.ಶುಕ್ರವಾರ ನ. 13 ಕಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ...
ಸುದ್ದಿಗಳು
“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು...
ದೇಶ/ವಿದೇಶ
ನೌಕಾಪಡೆಗೆ ಹೊಸ ಸುಧಾರಿತ ಜಲಾಂತರ್ಗಾಮಿ ನೌಕೆ
ಶಬ್ದಸಂವೇದಿಯಾಗಿರುವ ಸುಧಾರಿತ ಜಲಾಂತರ್ಗಾಮಿ ನೌಕೆ "ವಾಗೀರ್" ಅನ್ನು ಇಂದು ಲೋಕಾರ್ಪಣೆಗೊಳಿಸುವ ಮೂಲಕ ನೌಕಾಪಡೆಯ ಸೇವೆಗೆ ನೀಡಲಾಯಿತು.ಮುಂಬೈನ ಮಜಗಾಂವ್ ಬಂದರಿನಲ್ಲಿ ಗುರುವಾರದಂದು ವಾಗೀರ್ ಅನ್ನು ಸೇವೆಗೆ ಅಣಿಗೊಳಿಸಲಾಯಿತು.ರಾಜ್ಯ ರಕ್ಷಣಾ ಸಚಿವ ಶ್ರೀಪಾದ ನಾಯಕ ಅವರ ಪತ್ನಿ ವಿಜಯಾ ಅವರು ಈ ಜಲಾಂತರ್ಗಾಮಿ ಯನ್ನು ಲೋಕಾರ್ಪಣೆಗೊಳಿಸಿದರು. ಶ್ರೀಪಾದ ನಾಯಕ ಅವರು ವಿಡಿಯೋ...
ಸುದ್ದಿಗಳು
ದಿಟ್ಟ ಆತ್ಮದ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ
ಹಾಯ್ ಬೆಂಗಳೂರು ಎಂಬ ಟಾಬ್ಲಾಯ್ಡ್ ಪತ್ರಿಕೆಯ ಮೂಲಕ ಮನೆಮಾತಾಗಿದ್ದ ಪತ್ರಕರ್ತ ರವಿ ಬೆಳಗೆರೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ.೬೨ ವರ್ಷ ವಯಸ್ಸಿನ ರವಿ ಬೆಳಗೆರೆ ಅಸ್ವಸ್ಥತೆಯಲ್ಲೂ ಬರೆಯುವ ಕೆಲಸ ಮಾಡುತ್ತಲೇ ಹೃದಯಾಘಾತಕ್ಕೊಳಗಾಗಿದ್ದು ವಿಪರ್ಯಾಸ. ತಮ್ಮ ನೇರ, ದಿಟ್ಟ ನಿಲುವು ಬರವಣಿಗೆಗಳಿಂದ ರವಿ ನಾಡಿನ ತುಂಬ ಅಪಾರ ಓದುಗ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ತಮ್ಮ ಖಾಸ್ ಬಾತ್ ಎಂಬ...
ಲೇಖನ
ಕನ್ನಡದ ತೇರೆಳೆವ ಆಟೋಚಾಲಕ ರವಿ ಕುಮಾರ್!!
ಬೆಂಗಳೂರು : ನವೆಂಬರ್ ತಿಂಗಳು ಪೂರ್ತಿ ಕರುನಾಡಿನಲ್ಲಿ ಕನ್ನಡದ ಹಬ್ಬ , ಕನ್ನಡ ಡಿಂಡಿಮ , ಸಿಲಿಕಾನ್ ಸಿಟಿ ಯಿಂದ ಹಿಡಿದು ಕರ್ನಾಟಕದ ಎಲ್ಲೆಡೆ ಕನ್ನಡ ರಾಜ್ಯೋತ್ಸವದ ಮೆರುಗು ಹಾಗೂ ಕನ್ನಡದ ಕಂಪು - ಕನ್ನಡದ ಇಂಪಿನ ಬಗ್ಗೆ ಮಾತು ಹಾಗೂ ನವೆಂಬರ್ ಮಾಸ ಪೂರ್ತಿ ಕನ್ನಡದ ,ಕನ್ನಡಿಗರ ಹಬ್ಬ - ಕರುನಾಡಿನಲ್ಲಿ !!ಬೆಂಗಳೂರು...
ಸುದ್ದಿಗಳು
ಅಮೇರಿಕಕ್ಕೆ ನೂತನ ಅಧ್ಯಕ್ಷ: ಎರಡು ಪತ್ರಗಳು, ರವಿ ಕೃಷ್ಣಾರೆಡ್ಡಿ ಪತ್ರಕ್ಕೆ ಉಮೇಶ ಬೆಳಕೂಡ ಪ್ರತಿಕ್ರಿಯೆ
ಜೋ ಬೈಡೆನ್ ಗೆಲುವು : ಅಮೆರಿಕದ ಆತ್ಮಕ್ಕಾಗಿ ನಡೆದ ಚಾರಿತ್ರಿಕ ಹೋರಾಟ
ನಾನು ಸುಮಾರು ಹತ್ತು ವರ್ಷ ಅಮೆರಿಕದಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ಇದ್ದೆ; 3 ತಿಂಗಳು ಇಲಿನಾಯ್ ರಾಜ್ಯದ ಶಿಕಾಗೋ, ಸುಮಾರು ಒಂದು ವರ್ಷ ಕಾಲ ಮಿನಿಯಾಪೊಲಿಸ್ ಪಕ್ಕದ ಆದರೆ ವಿಸ್ಕಾನ್ಸಿನ್ ರಾಜ್ಯಕ್ಕೆ ಸೇರಿದ ಹಡ್ಸನ್, ಮತ್ತು 8-9 ವರ್ಷಗಳ ಕಾಲ ಕ್ಯಾಲಿಫೋರ್ನಿಯಾದ ಬೇ ಏರಿಯಾ....
ಸುದ್ದಿಗಳು
ಪುಸ್ತಕದ ಹೆಸರು : ರಸಚರಿತಾಮೃತಪುಟಗಳು : 204
ಪುಸ್ತಕದ ಲೇಖಕರ : ಆಗುಂಬೆ ಎಸ್ ನಟರಾಜ
ಬೆಲೆ : 200
ಪ್ರಕಾಶಕರು : ಎ.ಎಸ್.ಬಿ. ಮೆಮೋರಿಯಲ್ ಟ್ರಸ್ಟ್ (ರಿ)
ವಿಜಯನಗರ ಬೆಂಗಳೂರು.ಹೆಸರೆ ಸೂಚಿಸುವಂತೆ “ರಸಚರಿತಾಮೃತ” ಪುಸ್ತಕವು ರಸದೌತಣ ನೀಡುವ ಓದುಗರನ್ನು ಒಮ್ಮೆ ಚಿಂತನೆಗೆ, ಮತ್ತೊಮ್ಮೆ ನಗೆಗಡಲಿಗೆ ತಳ್ಳುವ ಅನೇಕ ಚುಟುಕುಗಳು ಮತ್ತು ಹಾಸ್ಯ ಕಥೆಗಳನ್ನು ಒಳಗೊಂಡ ಪುಸ್ತಕ. ಆಗುಂಬೆ ಎಸ್...
ಸುದ್ದಿಗಳು
ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ವೂಡೇ ಪಿ. ಕೃಷ್ಣರವರಿಗೆ ಅಭಿನಂದನೆ
ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ, ಹಿರಿಯ ಶಿಕ್ಷಣ ತಜ್ಞ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌ|| ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ 28ನೇ ನುಡಿಹಬ್ಬದಲ್ಲಿ ನೀಡುವ ಪ್ರತಿಷ್ಠಿತ ನಾಡೋಜ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಸನ್ಮಾನ ಪುರಸ್ಕೃತರಾದ ಡಾ.ವೂಡೇ ಪಿ. ಕೃಷ್ಣ ಈ...
ಲೇಖನ
ಕನ್ನಡದಿತಿಹಾಸದ ಒಂದು ನೆನಪು ಕನ್ನಡ ಉಳಿವಿಗೆ ಕ್ರಮ ಕೈಗೊಳ್ಳಬೇಕು
ಆರಂಕುಶ ವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ ಎನ್ನುವ ಆದಿಕವಿ ಕನ್ನಡದ ಕವಿ ಪಂಪನ ನುಡಿಯಂತೆ, ಕಾವೇರಿಯಿಂದಮಾ ಗೋದಾವರಿಯವರೆಗೆ ಪಸರಿರ್ಪನಾಡೋಳ್ ಕನ್ನಡ ಎಂಬ ಕವಿವಾಣಿಯಲ್ಲಿಯೇ ಕನ್ನಡ ನೆಲ ,ಎಲ್ಲಿಂದ ಎಲ್ಲಿಯವರೆಗೆ ಹಬ್ಬಿತ್ತು ಅಂತ ತಿಳಿಯುತ್ತದೆ. ದಂಡೆತ್ತಿ ಬಂದ ಹರ್ಷವರ್ಧನನನ್ನು ಗೋದಾವರಿಯ ತಟದವರೆಗೆ ಬೆನ್ನತ್ತಿ ಬೆಂಡೆತ್ತಿ ಸೋಲಿಸಿದ ಪುಲಕೇಶಿಯ ವೀರತನದಲ್ಲಿ ಕನ್ನಡದ ಕಂಪು ಎದ್ದು ಸೂಸುತ್ತದೆ,ಕಂಚಿಯ ಪಲ್ಲವರನ್ನು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



