ಸುದ್ದಿಗಳು

ಜೈನಧರ್ಮದ ವಿಶೇಷ ದಶಲಕ್ಷಣಪರ್ವ.

ಸರ್ವಜನ ಹಿತಾಯ ಸರ್ವಜನ ಸುಖಾಯ ಎಂಬ ದ್ಯೇಯ ವಾಕ್ಯದಲ್ಲಿ ಜೀವ ಪ್ರವರ ಮಹತ್ವವನ್ನು ಜೈನಧರ್ಮ ಸಾರುತ್ತದೆ. ಇಂತಹ ಸಂದರ್ಭದಲ್ಲಿ ಈ ಭಾದ್ರಪದ ಮಾಸದ ಪಂಚಮಿಯಿಂದ ಅನಂತ ಚತುರ್ದಶಿಯವರೆಗೆ ಜೈನಧರ್ಮವಿಶೇಷ ಆಚರಣೆ ನಡೆಯುತ್ತದೆ. ಅದು ದಶಲಕ್ಷಣ ಪರ್ವ.ಇಂದು ಮೊದಲ ಧರ್ಮ ಉತ್ತಮ ಕ್ಷಮಾ.(ಸ್ವಯಂಭುವಾ). ಕ್ಷಮೆಯು ಎಲ್ಲ ಜೀವಿಗಳಿಗೆ ಹಿತಕಾರಿ,ಕ್ಷಮೆಯು ಪಾಪ ಪಂಕವಿದುರಿ,ಕೋಪ ತಾಪ ಹಾರಿ, ಕ್ಷಮೆ...

ಗಬ್ಬೆದ್ದು ನಾರುತ್ತಿರುವ ಮೂಡಲಗಿ ಶೌಚಾಲಯಗಳು ಸಾರ್ವಜನಿಕರಿಗೆ ಜವಾಬ್ದಾರಿಯಿರಬೇಕು – ಮುಖ್ಯಾಧಿಕಾರಿ

ಮೂಡಲಗಿ - ಈ ಫೋಟೋಗಳನ್ನು ನೋಡಿ. ಇವು ಯಾವುದೋ ಮಹಾನಗರದ ಸ್ಲಮ್ ಏರಿಯಾದ ಚಿತ್ರಗಳಲ್ಲ. ಇತ್ತೀಚೆಗಷ್ಟೇ ತಾಲೂಕಾಗಿ ಹೊರಹೊಮ್ಮಿರುವ ಮೂಡಲಗಿ ನಗರದ ಸಾರ್ವಜನಿಕ ಶೌಚಾಲಯಗಳ ಶೋಚನೀಯ ಸ್ಥಿತಿಯ ಘೋರ ಚಿತ್ರಣ.ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತ ಎಂದು ಹೇಳಿ, ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳಿ, ಮನೆ ಮನೆಗೆ ಶೌಚಾಲಯ ಕಟ್ಟಿರಿ, ರೋಗಗಳಿಂದ ಮುಕ್ತಿ ಹೊಂದಿರಿ...

ರಾಹುಕಾಲ ತಿಳಿಯುವ ಸುಲಭ ಪಂಚಾಂಗ

ಸಾಮಾನ್ಯವಾಗಿ ಯಾವುದೇ ಕೆಲಸ ಕಾರ್ಯ ಮಾಡಬೇಕಾದರೆ ರಾಹುಕಾಲ ನೋಡುವುದು ರೂಢಿಯಲ್ಲಿ ಇದೆ. ಪ್ರತಿದಿನ ರಾಹು ಕಾಲದ ಘಳಿಗೆ ಬೇರೆ ಇರುತ್ತದೆ. ಅದನ್ನು ತಿಳಿಯಬೇಕಾದರೆ ಈ ಒಂದು ಕೋಷ್ಟಕವನ್ನು ನಾವು ತಿಳಿದುಕೊಳ್ಳಬೇಕು.ಈ ಸರಳ ಕೋಷ್ಟಕದಲ್ಲಿ ಮೊದಲಿನ ಸಾಲು ವಾರಗಳಿಗೆ ಮೀಸಲು. ಎರಡನೇ ಸಾಲು ಮೇಲಿನ ಇಂಗ್ಲೀಷ ಸಾಲಿನ ಎಲ್ಲ ಪದಗಳ ಮೊದಲ ಅಕ್ಷರಗಳು ಇವೆ. ಅವುಗಳಿಗೆ...

ಗಜಲ್ ಗಳು

ಯಲ್ಲಪ್ಪ ಹರ್ನಾಳಗಿ, ಅನಸೂಯ ಜಹಗೀರದಾರ.....ಜೀವನದ ಸಂತೆಯೊಳಗೆ ಚಿಂತೆಗಳು ನಡೆದಾಡುತಿವೆ ಗೆಳೆಯಾ, ಮುಂಜಾನೆಯ ಸವಾಲಿನೊಳಗೆ ಕೂಗುಗಳು ಕುಣಿದಾಡುತಿವೆ ಗೆಳೆಯಾ !!ಬಂಧು ಬಳಗಗಳ ದಲ್ಲಾಳಿತನವು ನಸು ನಗೆಯು ಹುಸಿಯಾಗಿ, ಬದುಕಿನ ಕಸುವೆಲ್ಲ ಕುಸ್ತಿಯಾಡುತ ಸೋಲುತಿವೆ ಗೆಳೆಯಾ!!ಬದುಕ ಪುಟ್ಟಿಯೊಳಗಿನ ಭಾವಗಳು ಹೆದರಿ, ಬೆದರಿ, ನಗ್ನ ಮನಸುಗಳು ಭಂಡರಿಗೆ ಖರೀದಿಯಾಗುತಿವೆ ಗೆಳೆಯಾ!!ಬಾಳ ಸಂಜೆಯಲಿ ಬಾಡಿದ ಮನಸುಗಳು ಆಸರೆಯಿಲ್ಲದೆ ನೋವ ತಿಪ್ಪೆಯಲಿ ನರಳಾಡುತಿವೆ ಗೆಳೆಯಾ!!ಕೊನೆಯಂಚಿನ ಮೌನ ಮಂದಿರದಲಿ ಯಮಹನ...

ರಾಷ್ಟ್ರೀಯ ಕೈಮಗ್ಗ ದಿನ ಆಚರಣೆ

ರಬಕವಿ /ಬನಹಟ್ಟಿ - ಇಂದು "ರಾಷ್ಟ್ರೀಯ ಕೈಮಗ್ಗ ದಿನ" ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) - ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.

ಕವನಗಳು

💕💭💭 ಮತ್ತದೇ ಕನಸು 💭💭💕 ಹೊಡೆದರೂ ಸಿಡಿದೇಳುತಿದೆ ಆ ಕನಸು ನಾನಾಗಬಾರದೇ "ಭಗವಂತ" ॥ ತಮದೊಳು ಸಿಲುಕಿಹ ಜೀವಿಗಳು "ಬಾ" "ಬಾ" ಎಂದು ಕರೆಯುತಿರುವಾಗ, ತನು~ಮನವೆಲ್ಲಾ ಕಣ್ಣಾಗಿಸಿ ಕಾಯುವೆ, ಕತ್ತಿ ~ಬಾಂಬು~ಚೂರಿ, ಮಾರಕಾಸ್ತ್ರ ನಾಶಗೊಳಿಸಿ ಪ್ರೀತಿ~ಪ್ರೇಮ~ಅಹಿಂಸೆ ಸಿಡಿಸಿ ಆತ್ಮೀಯ ಕಿಡಿಹಚ್ಚಿದ ಕನಸು ಕ್ಷಣವೂ ಏರಲು ಹವಣಿಸುತಿಹುದು । ಅಹಂಕಾರದಲಿ ಬೀಗುತಾ.. ಸಜ್ಜನರಿಗೆ " ಕಣ್ಣು ಕುರುಡು" ದೇವನಿಗೆ " ಬುದ್ಧಿ ಬರಡು" ಎಂದು ಪೇಳುವ ಸಜ್ಜನ ಮೊಗ ಹೊತ್ತ ನಿರಹಂಕಾರಿಗೆ ಪಶ್ಚಾತ್ತಾಪದ ಕೊರಗು ನೀಡಿ...

ಶರಣ ಶರಣೆಯರೆಲ್ಲರಿಗೂ ಶರಣು ಶರಣಾರ್ಥಿಗಳು 🙏🙏🙏🙏

ಹನ್ನೆರಡನೆ ಶತಮಾನದ ಶಿವಶರಣರು ರಚಿಸಿದ ವಚನ ಸಾಹಿತ್ಯವು ಶರಣರ ಅನುಭವದ ನುಡಿಗಳು ಜೀವನದ ಸಹಜ ಘಟನೆಗಳನ್ನು ಅತ್ಯಂತ ಅಥ೯ಪೂಣ೯ವಾಗಿ ಹೇಳಿದ ಶರಣರ ಮಾತುಗಳೇ ಇಂದು ವಚನಗಳಾಗಿವೆ. ಕಾಯಕ ತತ್ವಕ್ಕೆ ಆದ್ಯತೆ ನೀಡಿ,ಬದ್ಧತೆಯ ಬದುಕು ನಿವ೯ಹಿಸಿದ 12 ನೇ ಶತಮಾನದ ಶರಣರ ನಡೆ ನುಡಿ ಒಂದಾಗಿದ್ದವು. ಈ ಕಾರಣಕ್ಕೆ 13 ನೇ ಶತಮಾನ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥ...

ದೇಶಹಿತದ ವಿಷಯದಲ್ಲಿ ಒಗ್ಗಟ್ಟೇಕೆ ಸಾಧ್ಯವಾಗುತ್ತಿಲ್ಲ ?

ನಾವು ಕೇಳಿರುತ್ತೇವೆ ; ಜಪಾನೀಯರು ತಮ್ಮ ಪ್ರಧಾನಿಯ ಒಂದು ಕೆಲಸವನ್ನು ವಿರೋಧಿಸುತ್ತಾರೆ ಆದರೆ ದೇಶದ ಕುರಿತ ಅವರ ಒಂದು ಕರೆಗೆ ಒಂದೇ ದನಿಯೆಂಬಂತೆ ಬೆಂಬಲ ನೀಡುತ್ತಾರೆ. ಅಮೇರಿಕನ್ನರು ಟ್ರಂಪ್ ಅವರನ್ನು ಕೆಲವು ವಿಷಯಗಳಲ್ಲಿ ವಿರೋಧಿಸುತ್ತಾರೆ ಆದರೆ ದೇಶದ ಭದ್ರತೆ ವಿಷಯ ಬಂದಾಗ ಬೇಷರತ್ ಬೆಂಬಲ ಟ್ರಂಪ್ ಗೇ ನೀಡುತ್ತಾರೆ.ಆದರೆ ನಮ್ಮ ದೇಶದಲ್ಲಿ ? ದೇಶದ...

ಸುಶಾಂತ ಆತ್ಮಹತ್ಯೆ; ಆಘಾತ

ಆತ್ಮಹತ್ಯೆ ಮಾಡಿಕೊಂಡಿರುವ ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ಕೆಲ ತಿಂಗಳಿಂದ ಡಿಪ್ರೆಶನ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಈ ಲೋಕವನ್ನಗಲಿದ ಶ್ರೇಷ್ಠ ಬಾಲಿವುಡ್ ಕಲಾವಿದರಲ್ಲಿ ಸುಶಾಂತ ನಾಲ್ಕನೆಯವರು. ಕಳೆದ ತಿಂಗಳಲ್ಲಿ ರಿಷಿ ಕಪೂರ್, ಇರ್ಫಾನ್ ಹಾಗೂ ಸಂಗೀತ ನಿರ್ದೇಶಕ ವಾಜಿದ್ ಖಾನ್ ರನ್ನು ದೇಶದ ಚಿತ್ರರಂಗ ಕಳೆದುಕೊಂಡಿದೆ.'ಚಿಚ್ಚೋರೆ' ಎಂಬ ಚಿತ್ರ...

ಪ್ರತಿಭೆಗಳನ್ನು ಹಿಕ್ಕಿ ತೆಗೆಯುವ “ಮೂಡಲಗಿ ಟ್ಯಾಲೆಂಟ್ಸ್” ಫೇಸ್ಬುಕ್ ಪುಟ.

ಹೌದು ಯಾರಲ್ಲಿ ಯಾವ ಪ್ರತಿಭೆ ಇರುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಎಲ್ಲರಲ್ಲೂ ಒಂದೊಂದು ಪ್ರತಿಭೆ ಇದ್ದೆ ಇರುತ್ತದೆ. ಅದಕ್ಕಾಗಿಯೇ ಈಗ ಸಾಮಾಜಿಕ ಜಾಲತಾಣವು ಉತ್ತಮ ರೀತಿಯಲ್ಲಿ ವೇದಿಕೆ ಆಗಿದ್ದು ಎಲ್ಲರಿಗೂ ತಿಳಿದ ವಿಷಯ.ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿದ ಪ್ರತಿಭೆಗಳು ಬೃಹತ್ ವೇದಿಕೆಯಲ್ಲಿ ಮಿಂಚುತ್ತಿದ್ದಾರೆ. ಅದೇ ರೀತಿ ಮೂಡಲಗಿಯ ಯುವ ಕಲಾವಿದ ಮಂಜುನಾಥ ರೇಳೆಕರ "...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group