ಲೇಖನ
ಪಾಲಕರೇ , ನಿಮ್ಮ ಮಗುವನ್ನು ಶಾಲೆಗೆ ಸೇರಿಸಬೇಕೇ ?
ಮಕ್ಕಳ ಶಿಕ್ಷಣ ; ಪಾಲಕರ ಗಮನಕ್ಕಾಗಿ.....
ಪಾಲಕರೇ ,ನಿಮ್ಮ ಮಕ್ಕಳ ಪ್ರಾಥಮಿಕ ಶಿಕ್ಷಣ ಕುರಿತು ನೀವು ತಿಳಿದು ಕೊಳ್ಳಲೇ ಬೇಕಾದ ಕೆಲ ಸತ್ಯ ಸಂಗತಿಗಳು ಇಲ್ಲಿವೆ . ದಯವಿಟ್ಟು ಓದಿ ತಿಳಿದುಕೊಳ್ಳಿ.ಬೆಳೆಯುವ ಮಕ್ಕಳ ಮೆದುಳಿನ ವಿಕಾಸ ಮಾತೃಭಾಷಾ ಶಿಕ್ಷಣದಿಂದ ಮಾತ್ರ ಸಾಧ್ಯ. ಇದು ವೈಜ್ಞಾನಿಕ ಸತ್ಯ ಇದು ನಿಮಗೆ ಸತ್ಯ ಅನಿಸಬೇಕಾದರೆ ಸರಕಾರಿ ಶಾಲೆಯಲ್ಲಿ...
ಸುದ್ದಿಗಳು
ಈ ವರ್ಷದ ವಿಶ್ವ ರಕ್ತದಾನಿಗಳ ದಿನಾಚರಣೆಯ ವಿಷಯವೆಂದರೆ “ಸುರಕ್ಷಿತ ರಕ್ತವು ಜೀವಗಳನ್ನು ಉಳಿಸುತ್ತದೆ” ಎಂಬ ಘೋಷಣೆಯೊಂದಿಗೆ “ರಕ್ತವನ್ನು ನೀಡಿ ಮತ್ತು ಜಗತ್ತನ್ನು ಆರೋಗ್ಯಕರ ಸ್ಥಳವನ್ನಾಗಿ ಮಾಡಿ”.
ಸುದ್ದಿಗಳು
ನಿಷ್ಠಾವಂತ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ನೀಡುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ರಾಜ್ಯಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆಯೇ ಟಿಕೆಟ್ ತಮಗೇ ನೀಡಬೇಕು ಎಂಬುದನ್ನು ಬಾಯಲ್ಲಿ ಹೇಳದೆ ಭಿನ್ನರಾಗ ಹಾಡಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಲು ಹವಣಿಸಿದ ಘಟಾನುಘಟಿಗಳಿಗೆ ಮುಟ್ಟಿನೋಡಿಕೊಳ್ಳುವಂಥ ಶಾಕ್ ನೀಡಿದೆ ಪಕ್ಷದ ಹೈಕಮಾಂಡ್.ಹೌದು, ಹೈಕಮಾಂಡ್ ಎಂದರೆ ಕೇವಲ ಹೌದಪ್ಪಗಳನ್ನು ಅಥವಾ...
ಸುದ್ದಿಗಳು
Creditಜೂನ್ 9 ವಿಶೇಷ ದಿನದ ಬಗ್ಗೆ ಗೂಗಲ್ scroll ಮಾಡಿದಾಗ ತಿಳಿದುಬಂದಿದ್ದು ಇವತ್ತು ' National sex day ಎಂದು !ಆದರೆ ಮುಂದೆ ಓದಿದಾಗ ಅಲ್ಲಿರುವ ವಿವರಣೆಯೇ ಬೇರೆ. ಅದನ್ನು ಬಿಡಿ, ಸೆಕ್ಸ್ ಅಥವಾ ಲೈಂಗಿಕತೆಯ ಬಗ್ಗೆ ನಮ್ಮ ಭಾರತೀಯ ವಿಚಾರಧಾರೆಯ ಅಡಿಯಲ್ಲೇ ನಾವು ಚಿಂತಿಸೋಣ.
ಲೈಂಗಿಕತೆ ಎಂಬುದು ನಮ್ಮ ಜೀವನದ ಅವಿಭಾಜ್ಯ ಪದ್ಧತಿ. ದೇಹಕ್ಕೆ...
ಸುದ್ದಿಗಳು
ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು
*ಕಯ್ಯಾರ ಕಿಞ್ಞಣ್ಣ ರೈ,ಕನ್ನಡ ಹೋರಾಟಗಾರರು ಮತ್ತು ಹಿರಿಯ ಸಾಹಿತಿಗಳು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳು.*ಗಡಿನಾಡಿನ ಕವಿ ಕಯ್ಯಾರ ಕಿಞ್ಞಣ್ಣ ರೈ
(ಜೂನ್ ೮, ೧೯೧೫ - ಆಗಸ್ಟ್ ೯, ೨೦೧೫)
ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣದ ರೂವಾರಿಯಾಗಿದ್ದ ಕಯ್ಯಾರ ಕಿಞ್ಞಣ್ಣ...
ಸುದ್ದಿಗಳು
ಜೂನ್ 7 ; ಇಂದು ” ಆಹಾರವನ್ನು ಸುರಕ್ಷತಾ ದಿನ “
ನಾವು ಸೇವಿಸುವ ಆಹಾರ ಕೇವಲ ಜೀವರಕ್ಷಕವಾಗಿರದೇ ಆರೋಗ್ಯ, ಆಯುಷ್ಯವನ್ನೂ ನೀಡುವುದಾಗಿರಬೇಕು ಎಂಬ ಉದ್ದೇಶದಿಂದ ಎಲ್ಲರಲ್ಲಿ ಅರಿವು ಮೂಡಿಸಲು ಇಂದು " ವಿಶ್ವ ಆಹಾರ ಸುರಕ್ಷತಾ ದಿನ " ಆಚರಿಸಲಾಗುತ್ತಿದೆ.ಹಿಂದಿನ ವರ್ಷವೇ ಅಂದರೆ ಜೂನ್ 7, 2019 ರಂದು ಆರಂಭಿಸಲ್ಪಟ್ಟ ಈ ದಿನವನ್ನು ನಾಗರಿಕರ ಆರೋಗ್ಯ ರಕ್ಷಣೆ ಆಹಾರದಲ್ಲಿದೆ ಎಂಬುದನ್ನು ತಿಳಿಸಲೋಸುಗ ಆಚರಿಸಲಾಗುತ್ತದೆ. ಡಾ.ಹರ್ಷವರ್ಧನ್ ಎಂಬುವವರು...
ಸುದ್ದಿಗಳು
ಭಾರತ ದೇಶಕ್ಕೆ ಸ್ವಾಭಿಮಾನದ ಗಣಿಯಾಗಿ ಗೋಚರಿಸಿದ ಹಿಂದೂ ಹೃದಯ ಸಾಮ್ರಾಟನೆನಿಸಿಕೊಂಡ ಮಹಾರಾಜ ಛತ್ರಪತಿ ಶಿವಾಜಿಯವರ ಪಟ್ಟಾಭಿಷೇಕದ ದಿನ ಇಂದು. ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು. ಕೊಂಕಣ...
ಸುದ್ದಿಗಳು
ರಮೇಶ್ ಗೆ ಬೆಳಗಾವಿ ಉಸ್ತುವಾರಿ, ಮೂಡಲಗಿ ಗತಿಯೇನು?
ಹೌದು, ಈ ಪ್ರಶ್ನೆಗೆ ಈಗ ಮತ್ತಷ್ಟು ಬಲ ಬಂದಂತಾಗಿದೆ. ಯಾಕೆಂದರೆ ಮೂಡಲಗಿ ತಾಲೂಕೆಂದು ಘೋಷಣೆಯಾಗಿದ್ದನ್ನು ರದ್ದು ಮಾಡಿದವರು ಇದೇ ರಮೇಶ ಜಾರಕಿಹೊಳಿಯವರು. ಹಾಗೆಂದು ಅವರೇ ಆಗ ಒಪ್ಪಿಕೊಂಡರು ಅಮೇಲೆ ಅದಕ್ಕಾಗಿ ಮೂಡಲಗಿಯಲ್ಲಿ ದೊಡ್ಡ ಹೋರಾಟವೇ ಆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೃಹತ್ ಪ್ರಮಾಣದ ವಿರೋಧವನ್ನೇ ಎದುರಿಸಬೇಕಾಯಿತು. ಆದರೂ ಶಾಸಕರು ಮುತುವರ್ಜಿ ವಹಿಸಿ ತಿಂಗಳುಗಟ್ಟಲೆ ಬೆಂಗಳೂರಿನಲ್ಲೇ...
ಸುದ್ದಿಗಳು
World environment day
United Nation Environment Programme ಸಂಸ್ಥೆ 1973
ಜೂನ್ 5 ರಂದು ವಿಶ್ವ ಪರಿಸರ ದಿನ ಆಚರಿಸಲು ಕರೆ ನೀಡಿತು. ಸಾಮಾನ್ಯವಾಗಿ ನಾವೆಲ್ಲರು ಅಭಿವೃದ್ದಿ ನೆಪದಲ್ಲಿ ,ಅತಿಯಾದ ಜನಸಂಖ್ಯೆ ಹೆಚ್ಚಳ,ಕೈಗಾರಿಕೆಗಳ ಹೆಚ್ಚಳ, ಜಲ ಮಾಲಿನ್ಯ, ವಾಯು, ಧ್ವನಿ ಮಾಲಿನ್ಯ, ಕಾಡು ನಾಶ...ಹೀಗೆ ಹತ್ತು ಹಲವಾರು ಕಾರಣಗಳಿಂದ ಪರಿಸರ ಮಾಲಿನ್ಯ ಮುಂದುವರೆದಿದೆಜಲಮಾಲಿನ್ಯ,ಭೂ ಮಾಲಿನ್ಯ ,ವಾಯುಮಾಲಿನ್ಯ,...
ಸುದ್ದಿಗಳು
ದಿನದ ವಿಶೇಷ: ವಿಶ್ವ ಹಾಲು ದಿನ (ಜೂನ್ 1)
ವಿಶ್ವ ಹಾಲು ದಿನವನ್ನು ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ೨೦೦೧ರಿಂದ ಪ್ರತಿವರ್ಷ ಒಂದರಂದು ಆಚರಿಸುತ್ತಿದೆ. ಇದರ ಉದ್ದೇಶ ಹಾಲು ಮತ್ತು ಹೈನುಗಾರಿಕೆಯನ್ನು, ಆದರ ಮಹತ್ವವನ್ನು ವಿಶ್ವದಲ್ಲೆಡೆ ಪಸರಿಸುವುದೇ ಆಗಿದೆ.
♦️ಇತಿಹಾಸ
ವಿಶ್ವ ಆಹಾರ ದಿನವನ್ನು ಮೊದಲ ಬಾರಿಗೆ ೨೦೦೧ರಲ್ಲಿ ಆಚರಿಸಲಾಯಿತು. ಹೈನುಗಾರಿಕೆಯಿಂದ ವಿಶ್ವದಲ್ಲೆಡೆ ನೂರು ಕೋಟಿ ಮಂದಿ ಬದುಕು ಸಾಗಿಸುತ್ತಿದ್ದಾರೆ ಎಂದೂ ಮತ್ತು ಹಾಲನ್ನು ದಿನವಹಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



