ಕ್ರೀಡೆ

Royal Challengers Banglore: ಈ ಬಾರಿ ಆರ್ಸಿಬಿ ಕಪ್ ಗೆಲ್ಲೋದು ಪಕ್ಕ. ಯಾಕೆ ಗೊತ್ತಾ?

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2023 ರ ಸೀಸನ್ ಅಲ್ಲಿ ಸೋಲು ಗೆಲುವಿನ ಆರಂಭವನ್ನು ಹೊಂದಿದ್ದು, ಅವರ ಆರು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದ್ದು, ಪ್ರಸ್ತುತ ಪಾಯಿಂಟ್ಸ್ ಟೇಬಲ್ ನಲ್ಲಿ ಐದನೇ ಸ್ಥಾನದಲ್ಲಿದೆ. ಆದಾಗ್ಯೂ, RCB ಗೆ ಈ ವರ್ಷ ವಿಭಿನ್ನವಾಗಿರಬಹುದು ಎಂದು ನಂಬಲು ಕಾರಣಗಳಿವೆ ಮತ್ತು ಅವರು ತಮ್ಮ ಮೊದಲ IPL ಪ್ರಶಸ್ತಿಯನ್ನು...

ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರಗೆ ‘ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿ’

ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ...

ಕ್ರಿಕೆಟ್ ದೇವರಿಗೆ ಕೊರೋನಾ

ಮುಂಬೈ - ಭಾರತೀಯ ಕ್ರಿಕೆಟ್ ನ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಇರುವುದು ದೃಢಪಟ್ಟ ಬಗ್ಗೆ ವರದಿಯಾಗಿದೆ.ಇತ್ತೀಚೆಗೆ ರಾಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಪ್ತಾಹದ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಅವರು ಭಾಗವಹಿಸಿದ್ದರು.ಅಲ್ಲಿಂದ ಮರಳಿದ ನಂತರ ಸಚಿನ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದಾಗ ಅವರಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಸಚಿನ್ ಈಗ...

ಇಂಗ್ಲೆಂಡ್ ಟಿ-೨೦ ಪಂದ್ಯಕ್ಕೆ ಶೇ.೫೦ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗುವುದು

ಅಹಮದಾಬಾದ್- ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಇಲ್ಲಿ ನಡೆಯಲಿರುವ ಟಿ-೨೦ ಪಂದ್ಯಗಳಿಗೆ ಕೇವಲ ಅರ್ಧದಷ್ಟು ಪ್ರೇಕ್ಷಕರಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅನುಮತಿ ನೀಡಲಾಗುವುದು ಎಂದು ಗುಜರಾತ್ ಕ್ರಿಕೆಟ್ ಅಸೋಸಿಯೇಷನ್ ಹೇಳಿದೆ.ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರ ಅಂಗವಾಗಿ ಕ್ರಿಕೆಟ್ ವೀಕ್ಷಕರ ಸಂಖ್ಯೆಯನ್ನು ಶೇ.೫೦ ಕ್ಕೆ...

ಮಹಿಳಾ ಕ್ರಿಕೆಟ್ : ಮಿಥಾಲಿಗೆ ೧೦ ಸಾವಿರ ರನ್ ಗರಿ

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನಲ್ಲಿ ೧೦ ಸಾವಿರ ರನ್ ಗಳಿಸಿದ ಮೊದಲ ಹಾಗೂ ವಿಶ್ವದ ಎರಡನೇ ಆಟಗಾರ್ತಿಯಾಗಿ ಭಾರತ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಹೊರಹೊಮ್ಮಿದ್ದಾರೆ.ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನದ ಮೂರನೇ ಪಂದ್ಯದಲ್ಲಿ ಪ್ರವಾಸಿ ತಂಡದ ಎಸೆತಗಾರ ಅನ್ನೆ ಬಾಷ್ ಅವರ ಎಸೆತಕ್ಕೆ ಬೌಂಡರಿ ಬಾರಿಸುವ...

ಆಸ್ಟ್ರೇಲಿಯಾದಲ್ಲಿ ಹಬ್ಬ ಆಚರಿಸಿದ ಟೀಮ್ ಇಂಡಿಯಾ

ತಂಡದ ತುಂಬ ಗಾಯಗಳನ್ನೇ ತುಂಬಿಕೊಂಡಿದ್ದರೂ, ಆಸ್ಟ್ರೇಲಿಯಾ ಮಂಗಗಳ ಗೇಲಿ ಮಾತುಗಳ ನಡುವೆಯೂ ಯುವ ಮನೋಬಲದಿಂದ ದಿಟ್ಟ ಆಟವಾಡಿದ ಭಾರತ ಕ್ರಿಕೆಟ್ ತಂಡದ ಯುವ ಆಟಗಾರರು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ತಮ್ಮದಾಗಿಸಿಕೊಂಡು ಗಬ್ಬಾದಲ್ಲಿ ಹಬ್ಬ ಆಚರಿಸಿದರು.ಮೊದಲ ಟೆಸ್ಟ್ ನಲ್ಲಿ ಕೇವಲ ೩೬ ರನ್ ಗಳಿಸಿ ಆಲೌಟ್ ಆಗಿ ಹೀನಾಯ ಸೋಲು ಕಂಡಿದ್ದ ಭಾರತ ತಂಡ ಕೊನೆಯ...

ಮೂರು ಓವರ್ ಗಳಲ್ಲಿ ವಿಕೆಟ್ ಪಡೆದ ಬೌಲರ್ ಗೆ ಹೆಚ್ಚುವರಿ ಓವರ್ ನೀಡಬೇಕು- ಸುನೀಲ್ ಗವಾಸ್ಕರ್

ಮೊದಲ ಮೂರು ಓವರ್ ಗಳಲ್ಲಿ ವಿಕೆಟ್ ಪಡೆದ ಬೌಲರ್ ಗೆ ಹೆಚ್ಚುವರಿಯಾಗಿ ಇನ್ನೊಂದು ಓವರ್ ಬೌಲಿಂಗ್‌ ಕೊಡಬೇಕು ಎಂದು ಖ್ಯಾತ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಹೇಳಿದ್ದಾರೆ.ಹಾಗೆಯೇ ಒಂದು ಓವರ್ ಗೆ ಎರಡು ಬೌನ್ಸರ್ ಹಾಕಲು ಅವಕಾಶ ನೀಡಬೇಕು. ಬೌಲರ್ ಬಾಲ್ ಹಾಕುವ ಮೊದಲೇ ನಾನ್ ಸ್ಟ್ರೈಕ್ ನಲ್ಲಿರುವ ದಾಂಡಿಗೆ ಕ್ರೀಸ್ ಬಿಡುವುದನ್ನು ಗಂಭೀರತೆಯಿಂದ ಪರಿಸೀಲಿಸಬೇಕು...
- Advertisement -

Latest News

ಅಮಾನತ್ತು ಮಾಡಿ ರೀ‌ ಪೋಸ್ಟಿಂಗ್ ಮಾಡದ ಡಿಎಸ್ ಮೇಲೆ ಕಚೇರಿಯಲ್ಲೇ ಚಪ್ಪಲಿಯಿಂದ ಹಲ್ಲೆ

ಬೀದರ: ಎರಡು ತಿಂಗಳ ಹಿಂದೆ ವಿವಿಧ ಕಾಮಗಾರಿಯಲ್ಲಿ ಅಕ್ರಮ ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಮಾನತ್ತು ಮಾಡಲ್ಪಟ್ಟಿದ್ದ  ಪಿಡಿಓ ಪ್ರಭುದಾಸ್...
- Advertisement -
close
error: Content is protected !!
Join WhatsApp Group