Uncategorized

ಲೇಖನ : ಒತ್ತಡದ ಬದುಕಿಗೆ ನೆಮ್ಮದಿಯ ಔಷಧಿ

ಅತ್ಯಾಧುನಿಕ ತಂತ್ರಜ್ಞಾನದಿಂದಾಗಿ ನಮ್ಮ ಹಿಂದಿನ ಹಿರಿಯರು ಪಡುತ್ತಿದ್ದ ಶ್ರಮಜೀವನ ಈಗಿಲ್ಲ. ಆದರೂ ವರ್ಗ ವಯಸ್ಸು ಲಿಂಗಭೇದವನ್ನು ಲೆಕ್ಕಿಸದೇ ದಿನದಿಂದ ದಿನೇ ಒತ್ತಡ ಹೆಚ್ಚುತ್ತಲೇ ಇದೆ. ಶಾಂತವಿರಬೇಕೆನ್ನುವ ಮನಸ್ಸುಗಳು ಸಹ ಗದ್ದಲ ಗೋಜಲಿನಲ್ಲೇ ದಿನಗಳನ್ನು ದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನವಿಡೀ ಏನೂ ಕೆಲಸ ಮಾಡದಿದ್ದರೂ ದಣಿವು ಕಾಡುತ್ತದೆ.ಅಂತಹ ದೇಹಕ್ಕೆ ಒಂದೇ ಒಂದು ಸಣ್ಣ ದನಿ ಕೇಳಿದರೂ...

ಕರವೇ ಎಂಬುದು ಕನ್ನಡಿಗರ ಆತ್ಮಶಕ್ತಿ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹುಟ್ಟಿದ್ದು ಕನ್ನಡ ಭಾಷೆಗೆ, ಕನ್ನಡಿಗರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಯುವ ಸಮೂಹದ ಪ್ರತಿಭಟನೆಯಿಂದ. ಅನೇಕ ಸಂಘಟನೆಗಳ ಮುಖಂಡರೊಂದಿಗೆ ಸೇರಿ ಕರವೇ ಉದಯವಾಯಿತು. ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳಲ್ಲಿ ಸ್ಥಾನ ಸಿಗಬೇಕೆಂಬ ಹೋರಾಟದಲ್ಲಿ ಡಾ. ರಾಜಕುಮಾರ್ ಅವರೂ ಭಾಗವಹಿಸಿದ್ದರು. ನಂತರ ಕಾವೇರಿ ನದಿ ನೀರಿನ ಹಂಚಿಕೆಯ ಅನ್ಯಾಯದ ವಿರುದ್ಧ ನಡೆದ ಉಗ್ರ...

ಕನ್ನೇರಿ ಶ್ರೀ ಅದೃಶ್ಯ ಕಾಡ ಸಿದ್ದೇಶ್ವರ ಶ್ರೀಗಳಿಗೆ ಬಹಿರಂಗ ಪತ್ರ

ಪೂಜ್ಯರೇತಾವು ಕೆಲವು ವರುಷಗಳಿಂದ ವಚನ ಚಳವಳಿ ಶರಣರ ಚಿಂತನ ಆಶಯಗಳಿಗೆ ವ್ಯತಿರಿಕ್ತವಾಗಿ ಮಾತು ಆಡುತ್ತಿರುವುದು ಕಂಡು ಬಂದಿದೆ. ಹಲವು ಬಾರಿ ತಾವು ಅಸಾಂವಿಧಾನ ಪದಗಳನ್ನು ಬಳಸಿ ಶರಣ ಸಂಸ್ಕೃತಿ ಬಸವ ಪರಂಪರೆಗೆ ನಿರಂತರ ಅವಮಾನ ಮಾಡುತ್ತಿದ್ದೀರಿ.ವಚನಗಳ ಮೂಲ ಸ್ವರೂಪ ಮತ್ತು ಅರ್ಥವನ್ನು ವಿರೂಪಗೊಳಿಸುತ್ತಿದ್ದೀರಿ. ಬಹುಶಃ ನೀವು ವಚನ ಸಾಹಿತ್ಯದ ಮೌಲ್ಯವನ್ನು ಮತ್ತು ಅಧ್ಯಯನವನ್ನು ಇನ್ನೊಮ್ಮೆ...

ಬಾಲಿವುಡ್ ಬೆಡಗಿಯಾಗಿ ಮೆರೆದ ಕನ್ನಡದ ಹುಡುಗಿ ಶಾಂತಾ ಹುಬ್ಳಿಕರ

ಮಹಾರಾಷ್ಟ್ರ ಮತ್ತು ಭಾರತೀಯ ಚಿತ್ರ ರಂಗಕ್ಕೆ ಕನ್ನಡದ ಕೊಡುಗೆ ಅಪಾರ. ಅಮೀರ್ ಬಾಯಿ ಕರ್ನಾಟಕಿ ಗುರು ದತ್ತ ಶ್ಯಾಮ ಬೆನಗಲ್ ಗಿರೀಶ್ ಕಾರ್ನಾಡ ವಿ ಶಾಂತಾರಾಮ ರೋಹಿಣಿ ಹಟ್ಟಂಗಡಿ ಇನ್ನೂ ಅನೇಕರು ಮತ್ತು ಇತ್ತೀಚಿನ ವರ್ಷಗಳಲ್ಲಿ ನಟಿಸಿದ ಸುನೀಲ್ ಶೆಟ್ಟಿ ಐಶ್ವರ್ಯ ರೈ ಶಿಲ್ಪಾ ಶೆಟ್ಟಿ ಮುಂತಾದವರು ಇಂತವರ ಸಾಲಿನಲ್ಲಿ ಬ್ರಿಟಿಷರ ಕಾಲದಲ್ಲಿ ಮುಂಬೈ...

ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ...

ಲೇಖನ : ಮೈಲಾರ ಬಸವಲಿಂಗ ಶರಣರು

ಮೈಲಾರ ಬಸವಲಿಂಗ ಶರಣರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದವರು. ಅವರು ಬಣಜಿಗ ಸಮುದಾಯಕ್ಕೆ ಸೇರಿದವರಾಗಿದ್ದು, ವ್ಯಾಪಾರ ವೃತ್ತಿಯನ್ನು ಕೈಗೊಂಡಿದ್ದರು. ಅವರು ಗುರುಗಳು ಶ್ರೀ ಚೆನ್ನವೀರಸ್ವಾಮಿಗಳು ಹಾಲವರ್ತಿಯವರು, ಮತ್ತು ತಮ್ಮ 'ಗುರುಕರುಣ ತ್ರಿವಿಧಿ' ಕೃತಿಗಾಗಿ ಪ್ರಸಿದ್ಧರಾಗಿದ್ದಾರೆ.ಹುಟ್ಟು :ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಜನಿಸಿದರು.ಕುಟುಂಬ ಮತ್ತು ವೃತ್ತಿ: ವ್ಯಾಪಾರಿ ಕುಟುಂಬದವರಾಗಿದ್ದು, ಬಣಜಿಗ...

ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ – ಶಿವಶರಣಪ್ಪ

ಸಿಂದಗಿ; ನಾಡಗೀತೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟವಿದೆ. ಭಾವನೆಗಳ ಗ್ರಂಥವಿದೆ. ಸರ್ವ ಹೃದಯದ ಬಂಧವಿದೆ. ಕನ್ನಡ ಭಾಷೆಗೆ ೨ ಸಾವಿರ ವರ್ಷಗಳ ಇತಿಹಾಸವಿದೆ. ಕಾವೇರಿಯಿಂದ ಗೋದಾವರಿಯವರೆಗೆ ಕನ್ನಡ ವಿಸ್ತಾರವಾಗಿತ್ತು ಬ್ರಿಟೀಷರ ಕಾಲದಲ್ಲಿ ನಾಲ್ಕು ಪ್ರಾಂಥಗಳಿದ್ದ ಮೈಸೂರು ರಾಜ್ಯವನ್ನು ಒಂದುಗೂಡಿಸಿ ೧೯೭೩ರಲ್ಲಿ ಏಕೀಕರಣಗೊಳಿಸಿ ಕರ್ನಾಟಕವೆಂದು ನಾಮಕರಣವಾಗಿ ಕನ್ನಡ ನಾಡಿನ ಸೋಬಗನ್ನು ತಂದ ನಾಡಗೀತೆಗೆ ನೂರರ ಸಂಭ್ರಮಿಸಿಕೊಳ್ಳುತ್ತಿದೆ ಎಂದು...

ರೈತರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ – ಬಿ ವೈ ವಿಜಯೇಂದ್ರ

ಆರು ದಿನಗಳಾದರೂ ರೈತರ ಕಡೆ ತಲೆ ಹಾಕದ ಸರ್ಕಾರಮೂಡಲಗಿ - ರೈತ ಯಾವುದೇ ಜಾತಿ, ಪಕ್ಷಕ್ಕೆ ಸೇರಿದವನಲ್ಲ. ಅನ್ನದಾತ ನ್ಯಾಯಕ್ಕಾಗಿ ಹೋರಾಟ ಮಾಡುವಾಗ ನಾವು ನಿಮ್ಮೆಲ್ಲರ ಬೆಂಬಲಕ್ಕೆ ನಿಲ್ಲುತ್ತೇವೆ. ಹಿಂದೆ ಯಡಿಯೂರಪ್ಪ ಸರ್ಕಾರ ಇದ್ದಾಗ ಕಾರ್ಖಾನೆ ಆರಂಭಕ್ಕೆ ಮೊದಲೇ ಯಡಿಯೂರಪ್ಪ ನವರು ತಕ್ಷಣವೇ ಮಾತುಕತೆ ಆರಂಭಿಸಿ ಪರಿಹಾರ ಕೊಡಿಸಿದ್ದರು. ಆದರೆ ಹೋರಾಟ ಆರಂಭಿಸಿ ಆರು...

ಮಂಡ್ಯದ ಕದಂಬವಾಣಿ ದಿನ ಪತ್ರಿಕೆಯಿಂದ ಕವಿಗೋಷ್ಠಿ

ಮಂಡ್ಯದ ಕದಂಬವಾಣಿ ದಿನಪತ್ರಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆಭಾಗವಹಿಸುವವರು ದಿ. ‌ನವಂಬರ್ ೧೦ ನೇ ತಾರೀಖು ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.ಅನಂತರಾಜು ಗೊರೂರು ಹಾಸನ ಜಿಲ್ಲೆಯವರು ಇವರಲ್ಲಿ ನೋಂದಣಿ ಮಾಡಿಸಬೇಕು ದೂರವಾಣಿ ಸಂಖ್ಯೆ 9449462879. ಜಿ ಕೆ ಬಸವರಾಜ ಜಯಪುರ ಮಂಡ್ಯ, ದೂರವಾಣಿ ಸಂಖ್ಯೆ 7353564902 ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯವರು ಇವರಲ್ಲಿ ಹೆಸರು ನೋಂದಣಿ ಮಾಡಿಸಬೇಕು...

ಬೇವೂರ ಪದವಿ ಮಹಾವಿದ್ಯಾಲಯದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ.

ಬಾಗಲಕೋಟೆ : ಕನ್ನಡ ಭಾಷೆಗೆ ಸುದೀರ್ಘ ಇತಿಹಾಸ ಪರಂಪರೆ ಇದೆ. ಕದಂಬ ಚಾಲುಕ್ಯರಾದಿಯಾಗಿ ಅನೇಕ ಅರಸು ಮನೆತನಗಳ ಕಾಲಘಟ್ಟದಲ್ಲಿ ಶ್ರೀಮಂತಿಕೆಯ ಸಾಹಿತ್ಯ ರಚನೆಗೊಂಡು ನಾಡಿನ ಗತವೈಭವಕ್ಕೆ ಸಾಕ್ಷಿ ಎನಿಸಿದೆ ಎಂದು ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರಿನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಕನ್ನಡ ಸಂಘದ ಮುಖ್ಯಸ್ಥ ಡಾ.ಸಂಗಮೇಶ ಹಂಚಿನಾಳ ಹೇಳಿದರು.ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group