Uncategorized

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ತನ್ನರಮನೆಗೆ ಬಂದ ಬಡಸ್ನೇಹಿತನ ಕಂಡು ಕೃಷ್ಣನುಪಚರಿಸಿದನು ಪ್ರೀತಿಯಿಂದ ಅವನು ತಂದವಲಕ್ಕಿ ತಿಂದು ಹರಸಿದನವಗೆ ಸ್ನೇಹ ಹೀಗಿರಬೇಕು - ಎಮ್ಮೆತಮ್ಮ|| ಶಬ್ಧಾರ್ಥ ಉಪಚರಿಸು = ಸತ್ಜರಿಸು. ತಾತ್ಪರ್ಯ ಗೊಲ್ಲನಾದ ಶ್ರೀಕೃಷ್ಣ ಮತ್ತು ಬ್ರಾಹ್ಮಣನಾದ ಸುದಾಮ ಇಬ್ಬರು ಸಂದೀಪಿನಿ ಮುನಿಯ ಆಶ್ರಮದಲ್ಲಿ ಶಾಲೆ ಕಲಿಯುತ್ತಿದ್ದರು. ಇಬ್ಬರಲ್ಲಿ ಬಹಳ‌ ಗಾಢವಾದ ಗೆಳೆತನವಿತ್ತು. ಬೆಳೆದಂತೆ ಕೃಷ್ಣ ರಾಜನಾದ ಸುದಾಮ‌ ಬಡವನಾದ. ಬಡತನದ ಬೇಗೆಯಿಂದ ನೊಂದು ಬೆಂದ ಸುದಾಮನ‌ ಪತ್ನಿ ಸುಶೀಲಾ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಸೂರ್ಯ ಮುಳುಗಿದ ಮೇಲೆ ರಾತ್ರಿ ಕತ್ತಲೆಯನ್ನು ಕಿಂಚಿತ್ತು ಕಳೆಯುವುದು ಪುಟ್ಟ ದೀಪ ಸಾಗರಕೆ ಸೇತುವೆಯ ನೀ ಕಟ್ಟಲಾದೀತೆ ? ಅಳಿಲು ಸೇವೆಯೆ ಸಾಕು - ಎಮ್ಮೆತಮ್ಮ|| ಶಬ್ಧಾರ್ಥ ಕಿಂಚಿತ್ತು = ಕೊಂಚ. ಸಾಗರ = ಸಮುದ್ರ ತಾತ್ಪರ್ಯ ಸೂರ್ಯ ಮುಳುಗಿದ ಮೇಲೆ ಭೂಮಿಯ‌ ಮೇಲೆ ಕತ್ತಲು ಆವರಿಸುತ್ತದೆ. ಸಂಪೂರ್ಣ ರಾತ್ರಿಯ ಕತ್ತಲನ್ನು ಕಳೆಯಲು ಸಾಧ್ಯವಿಲ್ಲ.‌ಆದರು ಸಣ್ಣ ದೀಪ‌ ಕೊಂಚ ಕತ್ತಲನ್ನು ಮಾತ್ರ ಕಳೆಯುತ್ತದೆ. ರವೀಂದ್ರನಾಥ ಠಾಗೂರು ಒಂದು ಕವನದಲ್ಲಿ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಕಸಬಳಿದೆ ನಾನೆಂಬಹಂಕಾರವಿನಿತಿಲ್ಲ ಸುಮ್ಮನಿದೆ ಕಸಪೊರಕೆ ಮೂಲೆಯಲ್ಲಿ ನಾನೆ ಮಾಡಿದೆನೆಂಬ ಠೇಂಕಾರವೇತಕ್ಕೆ ? ಪೊರಕೆಯನು‌ ನೋಡಿ ಕಲಿ - ಎಮ್ಮೆತಮ್ಮ || ಶಬ್ಧಾರ್ಥ ಠೇಂಕಾರ = ಗರ್ವ. ಪೊರಕೆ = ಕಸಬಳಿಯುವ ಬರಲು. ತಾತ್ಪರ್ಯ ಸ್ವಚ್ಛವಾಗಿ ಕಸಬಳಿದ‌ ಮೇಲೆ‌ ಕಸಪೊರಕೆ‌‌‌ ಹೋಗಿ‌ ಒಂದು ಮೂಲೆಯಲ್ಲಿ‌ ಮೌನವಾಗಿ‌‌ ಸುಮ್ಮನೆ‌ ಕೂಡುತ್ತದೆ. ನಾನು ಅಂಗಳ ಗುಡಿಸಿದೆನೆಂದು ಗರ್ವದಿಂದ ಮೆರೆಯುವುದಿಲ್ಲ. ಮನೆಯಲ್ಲಿ‌ ಅಂಗಳದಲ್ಲಿ‌ ದಿನದಿನವು‌‌ ಕಸ ತುಂಬಿದರು ಬೇಸರವ ಮಾಡಿಕೊಳ್ಳದೆ ಗುಡಿಸುತ್ತಲೆ‌ ಇರುತ್ತದೆ. ಜಗತ್ತು ಎನ್ನುವುದೊಂದು ದಿನದಿನ‌...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಒಳ್ಳೆಯವನಾಗೆಂದು ಒಳಿತನ್ನೆ ಮಾಡೆಂದು ನೀನೆಂದು ಮಾಡದಿರು ಕೆಟ್ಟದೆಂದು ಸಾರುತಿವೆ ಸರ್ವ ಮತಧರ್ಮಗಳ ಗ್ರಂಥಗಳು ಧರ್ಮಗಳ‌ ತಿರುಳೊಂದೆ - ಎಮ್ಮೆತಮ್ಮ  ಶಬ್ಧಾರ್ಥ ತಿರುಳು = ಸಾರ ತಾತ್ಪರ್ಯ ಧರ್ಮದ ಹತ್ತು‌ ಲಕ್ಷಣಗಳನ್ನು ಮನುಸ್ಮೃತಿ ಹೀಗೆ ಹೇಳುತ್ತದೆ. "ಧೃತಿ ಕ್ಷಮಾ ದಮಃ ಅಸ್ತೇಯಂ ಶೌಚಮಿಂದ್ರಿಯನಿಗೃಹಃ ಧೀರ್ವಿದ್ಯಾ ಸತ್ಯಮಕ್ರೋಧೋ ದಶಕಂ ಧರ್ಮ ಲಕ್ಷಣಂ” ಧೃತಿ ಅಂದರೆ ತಾಳ್ಮೆಯಿಂದಿರುವುದು. ಕ್ಷಮೆಯೆಂದರೆ ಕ್ಷಮಿಸುವುದು.ದಮ ಎಂದರೆ ದಮನ ಒಳಹೊರಗಿನ ಶತ್ರುಗಳನ್ನು ನಿಗ್ರಹಿಸುವುದು. ಅಸ್ತೇಯ ಎಂದರೆ ಕದಿಯದೆ ಇರುವುದು. ಶೌಚ ಎಂದರೆ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಕೋಲಾಗು ಕುರುಡರಿಗೆ ಕುಂಟರಿಗೆ ಮುದುಕರಿಗೆ ಹಾಲಾಗು ಶಿಶುಗಳಿಗೆ‌ ರೋಗಿಗಳಿಗೆ ಹುಲ್ಲಾಗು ಕಾಳಾಗು ಪಶುಪಕ್ಷಿ ಸಂಕುಲಕೆ ಜೇನಾಗು ಸಕಲರಿಗೆ - ಎಮ್ಮೆತಮ್ಮ ಶಬ್ಧಾರ್ಥ ಸಂಕುಲ = ಗುಂಪು ತಾತ್ಪರ್ಯ ಮನುಷ್ಯನಾಗಿ ಹುಟ್ಟಿಬಂದ ಮೇಲೆ ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕಾದರೆ ಪರರ ಸೇವೆಯನ್ನು‌ ಮಾಡಬೇಕು. ನದಿ ಪರರ ಸೇವೆಗಾಗಿ‌ ಹರಿಯುತ್ತದೆ. ಗಿಡ‌ ಪರರ ಸೇವೆಗಾಗಿ ಹಣ್ಣು ಬಿಡುತ್ತದೆ. ಹಸು ಪರರ ಸೇವೆಗಾಗಿ ಹಾಲು ಕೊಡುತ್ತದೆ. ಹಾಗೆ ಪರರ ಸೇವೆಗಾಗಿಯೆ ಈ ದೇಹ‌ ಧರಿಸಿ ಬಂದಿದೆ....

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಎಡೆಬಿಡದೆ ಗಡಿಯಾರ ಸತತ ದುಡಿಯುವ ಹಾಗೆ ಸೋಮಾರಿತನಬೇಡ ಕೆಲಸಮಾಡು ಕಿಂಚಿತ್ತು ಕಂಪಿಸದ ಕಲ್ಲುಬಂಡೆಯ ಹಾಗೆ ಧ್ಯಾನದಲಿ‌ ಕೂತುಬಿಡು - ಎಮ್ಮೆತಮ್ಮ ಶಬ್ಧಾರ್ಥ ಎಡೆಬಿಡದೆ =ನಡುವೆ ಬಿಡದೆ, ಕಿಂಚಿತ್ತು = ಕೊಂಚ ಕಂಪಿಸು‌ = ನಡುಗು, ಅಲುಗಾಡು ತಾತ್ಪರ್ಯ ಹೇಗೆ ಗಡಿಯಾರ ೨೪ ತಾಸು ಸತತ ಕೆಲಸ ಮಾಡುತ್ತದೆ ಹಾಗೆ ಮನುಷ್ಯ ಯಾವಾಗಲು‌ ಚಟುವಟಿಕೆಯಿಂದ‌ ಇರಬೇಕು. ಇಲ್ಲದಿದ್ದರೆ ಅನೇಕ ಯೋಚನೆಗಳು‌ ಕಾಡತೊಡಗುತ್ತವೆ.Idle mind is devil's workshop (ಸೋಮಾರಿ‌ಯ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಮನೆಗೆ ಬಂದತಿಥಿಗಳ ದೇವರೆನುವುದು ಸೂಕ್ತಿ ಬರಿದೆ ಬಾಯುಪಚಾರ ಮಾಡಬೇಡ ನಿನ್ನ ಮನೆಯೊಳಗಿರುವ ಗಂಜಿಯಾದರು ಕೊಟ್ಟು ಅತಿಥಿಗಳ ಸತ್ಕರಿಸು - ಎಮ್ಮೆತಮ್ಮ||೧೫೮|| ಶಬ್ಧಾರ್ಥ ಸೂಕ್ತಿ = ಸುಭಾಷಿತ, ವೇದದಲ್ಲಿಯ ಸ್ತೋತ್ರ. ಬಾಯುಪಚಾರ = ಕೇವಲ ಬಾಯಿಮಾತಿನ ಮನ್ನಣೆ. ಸತ್ಕರಿಸು = ಉಪಚರಿಸು ತಾತ್ಪರ್ಯ ಅತಿಥಿ ದೇವೋ ಭವ ಎಂದರೆ ಅತಿಥಿಗಳು ದೇವರಿಗೆ ಸಮಾನ. ಇದು ತೈತ್ತಿರೀಯ ಉಪನಿಷತ್ತಿನಲ್ಲಿಯ ಉಕ್ತಿ. ಅತಿಥಿ ಎಂದರೆ ಯಾವ ತಿಥಿ ವಾರ...

ಸಂಭ್ರಮದಿಂದ ಜರುಗಿದ ಹೇಮರೆಡ್ಡಿ ಮಲ್ಲಮ್ಮನವರ ನೂತನ ಮೂರ್ತಿ ಮೆರವಣಿಗೆ ; ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚಾಲನೆ

ಇಲಕಲ್ ತಾಲೂಕಿನ ಗೋನಾಳ ಎಸ್ ಟಿ ಗ್ರಾಮದಲ್ಲಿ ಫೆಬ್ರವರಿ 3ನೇ ತಾರೀಕಿಗೆ ಲೋಕಾರ್ಪಣೆಗೊಳಲ್ಲಿರುವ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮೂರ್ತಿ ಮೆರವಣಿಗೆ ಇಲಕಲ್ ನಗರದಲ್ಲಿ ಗುರುವಾರ ಮುಂಜಾನೆ 11ಗಂಟೆಗೆ 101 ಕುಂಭ ಮೆರವಣಿಗೆ ಮುಖಾಂತರ ಮಹಾಸಾಧ್ವಿ ಶ್ರೀ ಹೇಮರೆಡ್ಡಿ ಮಲ್ಲಮ್ಮನ ಮೂರ್ತಿ ಇಳಕಲ್ ನಗರದ ಹೇಮರೆಡ್ಡಿ ಮಲ್ಲಮ್ಮ ಸರ್ಕಲ್ ದಿಂದ ವಿವಿಧ ವಾದ್ಯ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಮನೆಗೆ ಬಂದತಿಥಿಗಳ ದೇವರೆನುವುದು ಸೂಕ್ತಿ ಬರಿದೆ ಬಾಯುಪಚಾರ ಮಾಡಬೇಡ ನಿನ್ನ ಮನೆಯೊಳಗಿರುವ ಗಂಜಿಯಾದರು ಕೊಟ್ಟು ಅತಿಥಿಗಳ ಸತ್ಕರಿಸು - ಎಮ್ಮೆತಮ್ಮ ಶಬ್ಧಾರ್ಥ ಸೂಕ್ತಿ = ಸುಭಾಷಿತ, ವೇದದಲ್ಲಿಯ ಸ್ತೋತ್ರ. ಬಾಯುಪಚಾರ = ಕೇವಲ ಬಾಯಿಮಾತಿನ ಮನ್ನಣೆ. ಸತ್ಕರಿಸು = ಉಪಚರಿಸು ತಾತ್ಪರ್ಯ ಅತಿಥಿ ದೇವೋ ಭವ ಎಂದರೆ ಅತಿಥಿಗಳು ದೇವರಿಗೆ ಸಮಾನ. ಇದು ತೈತ್ತಿರೀಯ ಉಪನಿಷತ್ತಿನಲ್ಲಿಯ ಉಕ್ತಿ. ಅತಿಥಿ ಎಂದರೆ ಯಾವ ತಿಥಿ ವಾರ ಹೇಳದೆ ಕೇಳದೆ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಎಡೆಬಿಡದೆ ಗಡಿಯಾರ ಸತತ ದುಡಿಯುವ ಹಾಗೆ ಸೋಮಾರಿತನಬೇಡ ಕೆಲಸಮಾಡು ಕಿಂಚಿತ್ತು ಕಂಪಿಸದ ಕಲ್ಲುಬಂಡೆಯ ಹಾಗೆ ಧ್ಯಾನದಲಿ‌ ಕೂತುಬಿಡು - ಎಮ್ಮೆತಮ್ಮ ಶಬ್ಧಾರ್ಥ ಎಡೆಬಿಡದೆ =ನಡುವೆ ಬಿಡದೆ, ಕಿಂಚಿತ್ತು = ಕೊಂಚ ಕಂಪಿಸು‌ = ನಡುಗು, ಅಲುಗಾಡು ತಾತ್ಪರ್ಯ ಹೇಗೆ ಗಡಿಯಾರ ೨೪ ತಾಸು ಸತತ ಕೆಲಸ ಮಾಡುತ್ತದೆ ಹಾಗೆ ಮನುಷ್ಯ ಯಾವಾಗಲು‌ ಚಟುವಟಿಕೆಯಿಂದ‌ ಇರಬೇಕು. ಇಲ್ಲದಿದ್ದರೆ ಅನೇಕ ಯೋಚನೆಗಳು‌ ಕಾಡತೊಡಗುತ್ತವೆ. Idle mind is devil's workshop (ಸೋಮಾರಿ‌ಯ ತಲೆ...
- Advertisement -

Latest News

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ. ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ...
- Advertisement -
close
error: Content is protected !!
Join WhatsApp Group