Uncategorized

ಅಂಗಡಿ ಮತ್ತು ಅಂಡಗಿ ಎಂಬ ಸಾಂಸ್ಕೃತಿಕ ಪ್ರತಿಭೆಗಳ ಒಡನಾಟ

ಇಬ್ಬರೂ ಕೊಪ್ಪಳ ಜಿಲ್ಲೆಯ ಪ್ರತಿಭೆಗಳು. ಒಬ್ಬರು ಸಂಘಟನಾ ಚತುರರಾದರೆ, ಇನ್ನೊಬ್ಬರು ಸಂಘಟನೆಯ ಜೊತೆಗೆ ಸಾಹಿತ್ಯ ಮತ್ತು ಜನಪದ ಕಲಾವಿದರು. ಒಬ್ಬರು ವೃತ್ತಿಯಿಂದ ವ್ಯಾಪಾರಿಗಳು, ಇನ್ನೊಬ್ಬರು ಮೇಷ್ಟ್ರು...ಈ ಇಬ್ಬರೂ ನಮ್ಮೂರ ಹಲಗೇರಿಯ ಹೆಮ್ಮೆಯ ಕರುಳ ಬಳ್ಳಿಗಳು. ನನ್ನೂರು ಹಲಗೇರಿ ಗ್ರಾಮವು ರಾಜಶೇಖರ ಅಂಗಡಿಯವರಿಗೆ ಹುಟ್ಟೂರಾದರೆ ; ಹನುಮಂತಪ್ಪ ಅಂಡಗಿಯವರಿಗೆ ತಂಗಿಯನ್ನು ವಿವಾಹ ಮಾಡಿಕೊಟ್ಟಿದ್ದರಿಂದ ಬೀಗರೂರು. ವರಸೆಯಿಂದ ನನಗೂ...

ಡಾ. ಸುರೇಶ ನೆಗಳಗುಳಿಗೆ ಮುಂಗಾರು ಸಿರಿ ಪ್ರಶಸ್ತಿ

ಡಾ. ಜಗದೀಶ ಎಸ್ ಕಾಬನೆಯವರು ಅಧ್ಯಕ್ಷರಾಗಿರುವ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಮಂಗಳೂರಿನ ವೈದ್ಯ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಇವರಿಗೆ ಮುಂಗಾರು ಸಿರಿ ಪ್ರಶಸ್ತಿಯನ್ನು ಇತ್ತೀಚೆಗೆ ನೀಡಲಾಯಿತು. ವೈದ್ಯಕೀಯ ಮಾತ್ರವಲ್ಲದೆ ಸಾಹಿತ್ಯ ಕ್ಷೇತ್ರದಲ್ಲೂ ಕನ್ನಡ ನಾಡು ನುಡಿ, ನೆಲ, ಜಲ ,ಭಾಷೆ,ರಂಗಭೂಮಿ,ಸಂಗೀತ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ...

ಏಳೆಲೆ ಏ ಗುಬ್ಬಿ ಎಂಬ ತತ್ತ್ವಪದದ ವಿವರಣೆ

ಏಳೆಲೆ ಏ ಗುಬ್ಬಿ ಮಬ್ಬಾಗಿಯಿದ್ದರೆ                            ಕೊಂದು ತಿನ್ನುವುದಲ್ಲ ಬೆಕ್ಕು                                       ...

ಶ್ರೀಮತಿ ಎಚ್ ಬಿ ಗಿರಿಜಾ ನಿರ್ವಾಣಿ ಇವರಿಗೆ ಒಲಿದ ಅಮೃತ ದೇಸಾಯಿ ರಾಜ್ಯ ಪ್ರಶಸ್ತಿ

ಬೆಂಗಳೂರು -  ಅಮೃತ ದೇಸಾಯಿ ರಾಜ್ಯ ಪ್ರಶಸ್ತಿಯು ಸಾಹಿತಿ, ಶಿಕ್ಷಕಿ ಶ್ರೀಮತಿ ಎಚ್ ಬಿ ಗಿರಿಜಾ ಅವರಿಗೆ ದೊರೆತಿದೆ 7 ಜುಲೈ 2024 ರಂದು ನಡೆಯಲಿರುವ ಡಾ. ಗೊರೂರರ  120ನೇ ಜನ್ಮ ಜಯಂತ್ಯುತ್ಸವ ಕಾರ್ಯಕ್ರಮದ  ಪ್ರಯುಕ್ತ, ಚುಟುಕು ಸಾಹಿತ್ಯ ಪರಿಷತ್ ತಾಲೂಕು ಘಟಕ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ಭವನ ಬೆಂಗಳೂರು ಇವರ    ಸಹಕಾರದೊಂದಿಗೆ ಗೊರೂರಿನಲ್ಲಿ...

ರೈತರಿಗೆ ರಸಗೊಬ್ಬರ ದರದಲ್ಲಿ ಮೋಸ ಮಾಡಿದರೆ ಕಾನೂನು ಕ್ರಮ:ಎಮ್.ಎಮ್. ನದಾಫ   

ಮೂಡಲಗಿ: ತಾಲೂಕಿನ ಕಲ್ಲೋಳಿ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿ ಕೃಷಿ ಪರಿಕರ ರಸಗೊಬ್ಬರ,ಬೀಜ,ಕೀಟನಾಶಕ ಮಳಿಗೆಗಳ ಮೇಲೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಎಮ್.ಎಮ್.ನದಾಫ ಹಾಗೂ ಕೃಷಿ ಅಧಿಕಾರಿ ವಿನಾಯಕ ತುರಾಯಿದಾರ ನೇತೃತ್ವದಲ್ಲಿ ದಾಳಿ ಮಾಡಿ ರಸಗೊಬ್ಬರ, ಬೀಜಗಳ ದಾಸ್ತಾನು ಮತ್ತು ವಿತರಣೆ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ಮಾಡಿದರು.      ರಸಗೊಬ್ಬರ ಮತ್ತು ಬೀಜಗಳನ್ನು  ಹೆಚ್ಚಿನ...

ಸಾಮಾಜಿಕ ಪೌರಾಣಿಕ ನಾಟಕ ಎರಡಕ್ಕೂ ಸೈ ರಮೇಶ್.ಕೆ

ಆಕಸ್ಮಿಕವಾಗಿ ನಿರ್ದೇಶಕರಾದ ಎಂ.ಪಿ.ಪದ್ಮರಾಜ್‍ರವರಿಂದ ಪ್ರಥಮವಾಗಿ ಹೊಳೆನರಸೀಪುರದಲ್ಲಿ ಪೊಲೀಸ್ ಸಿಬ್ಬಂದಿಯವರ ಕುರುಕ್ಷೇತ್ರ ನಾಟಕದಲ್ಲಿ ಸೂತ್ರದಾರಿ ಮತ್ತು ವಿಧುರನ ಪಾತ್ರದಿಂದ ಪ್ರಾರಂಭಿಸಿ ದಿವಂಗತ ರಂಗಪ್ಪದಾಸ್‍ರ ನಿರ್ದೇಶನದಲ್ಲಿ ಹಾಸನಾಂಬ ಕಲಾಕ್ಷೇತ್ರದಲ್ಲಿ ತ್ರಿಜನ್ಮ ಮೋಕ್ಷದಲ್ಲಿ ಶ್ರೀ ಕೃಷ್ಣನ ಪಾತ್ರ ನಿರ್ವಹಿಸಿ ಕಲಾಜನ್ಮ ಪಾವನಗೊಳಿಸಿಕೊಂಡೆ ಎಂದರು ನಿವೃತ್ತ ಎ.ಎಸ್.ಐ. ರಮೇಶ್ ಕೆ. ಹಿಂದೊಮ್ಮೆ ಇವರ ಸೂತ್ರದಾರಿ ಪಾತ್ರದ ಎರಡು ಹಾಡು ಕೇಳಿದ್ದೆ. ಆ...

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ

ಹೊಸದೆಹಲಿ - ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉತ್ತರ ಪ್ರದೇಶದ ವಾರಾಣಸಿ ಗೆ ಹೊರಡುತ್ತಿದ್ದ ಇಂಡಿಗೋ 6E2211 ವಿಮಾನವನ್ನು ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ರದ್ದು ಮಾಡಿ ಬಾಂಬ್ ಗಾಗಿ ಶೋಧಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿಮಾನದ ಶೌಚಾಲಯದಲ್ಲಿ ಕಾಗದದ ತುಣುಕೊಂದರಲ್ಲಿ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ದಿ. ೨೮ ರಂದು ಬೆಳಿಗ್ಗೆ ೫.೩೦...

ಬಸವ ಪ್ರಿಯ ವಚನ

ಎನಗೆ ತೋರದಿರಯ್ಯ ಶಾಸಕರು ಮಂತ್ರಿಗಳು ಮನೆಗೆ ಬಂದರೆ ಹಣ್ಣು ಹಂಪಲು ನೀಡಿ ಸತ್ಕರಿಸುವಿರಯ್ಯ ಅಧಿಕಾರಿಗಳು ಪುಡಾರಿಗಳು ಬಂದರೆ ಶರಬತ್ ಟೀ ಬಿಸ್ಕತ್ ನೀಡಿ ಉಪಚರಿಸುವಿರಯ್ಯ ಕಾವಿಗಳು ದಯಮಾಡಿಸಿದರೆ ಶಾಲು ಹೊದಿಸಿ ಮಣೆ ಹಾಕಿ ಪಾದ ತೊಳೆದು  ಪೂಜೆ ಮಾಡಿ ನೀರು ಮನೆ ತುಂಬಾ ಸಿಂಪಡಿಸುವಿರಯ್ಯ ಮನೆಗೆಲಸದವರು ಮನೆಗೆ ಬಂದರೆ ಮಡಿ ಮೈಲಿಗೆ ಎಂದು ಮೂಗು ಮೂರಿಯುವ ದಡ್ಡ ಲಿಂಗಾಯತರೆನ್ನುವವರ ಮುಖ ಎನಗೆ ತೋರದಿರಯ್ಯ  ಬಸವಪ್ರಿಯ ಶಶಿಕಾಂತ -------------------------------------------------------------------- ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಷಷ್ಠ್ಯಬ್ದಿ – ಸತ್ಕಾರ

ಬೆಳಗಾವಿ - ದಿ  27.05.2024 ರಂದು ಡಾ. ಪ.ಗು ಹಳಕಟ್ಟಿ ಭವನ ಮಹಾಂತೇಶ ನಗರದಲ್ಲಿ ಷಷ್ಟ್ಯಬ್ದಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಗಂದಿಗವಾಡದ ರಾಜಗುರು ಪೀಠದ ಪರಂಪರೆಯಲ್ಲಿ ಬಂದಿರುವ ಮೃತ್ಯುಂಜಯ ಹಿರೇಮಠ ಇವರು ವಿವಿಧ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸಾರ್ಥಕ ಸೇವೆಯನ್ನು ಸಲ್ಲಿಸಿ 60 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಅವರನ್ನು ಸತ್ಕರಿಸಲಾಯಿತು. ಸಮಾರಂಭದಲ್ಲಿ ಹಿರೇಮಠ...

ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 'ಕರ್ನಾಟಕ ಸಂಭ್ರಮ 50' ಹಾಗೂ 'ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ' ಘೋಷಣೆ ನಿಮಿತ್ತವಾಗಿ ಜುಲೈ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ. ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಬಸವಣ್ಣನವರು, ಶರಣ ಸಂಸ್ಕೃತಿ, ವಚನ...
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -
close
error: Content is protected !!
Join WhatsApp Group