Uncategorized

ಬೀದರ ಜಿಲ್ಲೆಯಲ್ಲಿ ಲಸಿಕೆ ತಾಲೀಮು

ಗಡಿ ಜಿಲ್ಲೆ ಬಸವಣ್ಣನವರ ಕರ್ಮಭೂಮಿ ಬೀದರ್ ನಲ್ಲಿ ಆರು ಕಡೆ ಇಂದು ಕೋರೋನಾ ಲಸಿಕೆ ಡ್ರೈರನ್ ಆರಂಭವಾಗಿದೆ. ಬ್ರೀಮ್ಸ್ ಮೆಡಿಕಲ್ ಕಾಲೇಜು,ನಗರದ ಓಲ್ಡ್ ಸಿಟಿಯ ನೂರು ಹಾಸಿಗೆ ಹೆರಿಗೆ ಆಸ್ಪತ್ರೆ, ಸಾರ್ವಜನಿಕ ತಾಲೂಕು ಆಸ್ಪತ್ರೆ ಔರಾದ್, ಸಮುದಾಯದ ಆರೋಗ್ಯ ಕೇಂದ್ರ ಸಂತಪೂರ್‌,ಪ್ರಾಥಮಿಕ ಆರೋಗ್ಯ ಕೇಂದ್ರ ಅಣದೂರ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ನೌಬಾದ್ ನಲ್ಲಿ ಲಸಿಕೆಯ...

ಗ್ರಾಮ್ಯ ಭಾಷೆಯಿಂದ ಗ್ರಾಂಥಿಕ ಭಾಷೆಗೆ ಹೊಂದಿಕೊಳ್ಳುವಲ್ಲಿ ಶಿಕ್ಷಕರ, ಮಕ್ಕಳ ಮತ್ತು ಪಾಲಕರ ಸವಾಲುಗಳು ಮತ್ತು ಪರಿಹಾರೋಪಾಯಗಳು

ಭಾಷೆ ಎಂದಾಕ್ಷಣ ಅದಕ್ಕೆ ಅದರದೇ ಆದ ಮಹತ್ವ ಇರುತ್ತದೆ. ಹಾಗೆ ನೋಡಿದರೆ,ಭಾಷೆಯನ್ನು ನಾವು ನಮ್ಮ ಸಂವಹನ ನಡೆಸಲು ಬಳಸಿಕೊಳ್ಳುತ್ತಿದ್ದೇವೆ.ಭಾಷೆ ಪ್ರತಿ ಜೀವಿಯ ವ್ಯವಹಾರಿಕ ಬದುಕು. ಇಂತಹ ಭಾಷೆಯಲ್ಲಿ ನಾವು ಎರಡು ವಿಧಗಳನ್ನು ಕಾಣುತ್ತೇವೆ. ಒಂದು ಗ್ರಾಮ್ಯ ಭಾಷೆ. ಮತ್ತೊಂದು ಗ್ರಾಂಥಿಕ ಭಾಷೆ.ಇವೆರಡೂ ಕೂಡ ವಿಭಿನ್ನವಾದ ಅಧ್ಯಯನ. ಇಲ್ಲಿ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅವಶ್ಯ ಮತ್ತು...

ರೈತರು, ಬಡವರ ಕಲ್ಯಾಣಕ್ಕಾಗಿಯೇ ಮೋದಿ ಇದ್ದಾರೆ – ಈರಣ್ಣ ಕಡಾಡಿ

ಮೂಡಲಗಿ: ರೈತರ ಮತ್ತು ಬಡವರ ಕಲ್ಯಾಣಕ್ಕಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ 9 ಕೋಟಿ ರೈತ ಬಂಧುಗಳಿಗೆ ರೂ. 18.000 ಸಾವಿರ ಕೋಟಿ ರೂ. ಗಳನ್ನು ರೈತರ ಬ್ಯಾಂಕ ಖಾತೆಗಳಿಗೆ ಇಂದು ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ...

ಕವನ: ಇವಳ ದೀಪಾವಳಿ

ಇವಳ ದೀಪಾವಳಿ ಉಕ್ಕಿ ಬರುವ ನೆನಪುಗಳು ನೆಲಕೆ ಅಪ್ಪಳಿಸಿ ; ಗಾಯಗೊಂಡ ಹೃದಯ - ಉಷೆಯ ಕೆಂಗಿರಣದಲಿ - ಇವಳ ದೀಪಾವಳಿ ಮಾಸಿದ ಜೋಳಿಗೆ, ಬಗಲಲ್ಲಿ ಕಾದಿದೆ - ತಂಗುಳ ಹೋಳಿಗೆಗೆ ; ಮಕ್ಕಳ ಎಂಜಲು , ಹಪ್ಪಳ ಉಪ್ಪಿನಕಾಯಿ. ರವಿಕೆ ಮುಚ್ಚದ ಬೆನ್ನಿನ ಕೂಗಾಟ ಒಂದೇ..... " ಮಾನ ಕದ್ದ ಕೈಗಳಿಗೆ "ಎಡೆ ಬಿಡದ ಹಿಡಿ ಶಾಪ !! ತಾಗಿತೋ....ಇಲ್ಲೋ ಎಂಬ ಕನವರಿಕೆಯಲ್ಲಿ - ಇವಳ...

ದಿನಕ್ಕೊಂದು ಸಾಮಾನ್ಯ ಜ್ಞಾನ

  ನಂಬಿ ಕೆಟ್ಟವರಿಲ್ಲ ಎನ್ನುವುದರಲ್ಲಿ ಸತ್ಯವಿದೆ. ಯಾರು ನಿನ್ನ ನೀ ತಿಳಿದು ನಡೆ ಎನ್ನುವರೋ ಅವರು ನಿಮ್ಮನ್ನು ಸ್ವತಂತ್ರವಾದ ಜೀವನ ತೋರಿಸುತ್ತಾರೆ, ನನ್ನ ನಂಬಿ ನಡೆ ಎನ್ನುವವರು ನಿಮ್ಮನ್ನು ಜೀವನ ಎಂದರೆ ಇಷ್ಟೆ ಎನ್ನುವ ಸತ್ಯ ತೋರಿಸಿ ಕೈ ಬಿಡುತ್ತಾರೆ. ಕೊನೆಯವರೆಗೂ ಯಾರೂ ಇರೋದಿಲ್ಲ.ಹೀಗಾಗಿ ನಿನ್ನ ಒಳಗಿನ ಸತ್ಯವನ್ನು ನಂಬಿ ನಡೆದರೆ ನೀನು ನೀನಾಗಿರಬಹುದಷ್ಟೆ. ಸತ್ಯವೆ ದೇವರು....

ಮ್ಯಾಜಿಕ್ ಕ್ಯಾಲೆಂಡರ್ ! ೨೦೨೧ ರಲ್ಲಿ ಯಾವ ದಿನಾಂಕ ಯಾವ ದಿನ ಇದೆ….ಇಂದೇ ನೋಡಿರಿ!!

ಇದೊಂದು ಮ್ಯಾಜಿಕಲ್ ಕ್ಯಾಲೆಂಡರ್ ! ಸಾಹಿತಿ ಎಮ್ ವೈ ಮೆಣಸಿನಕಾಯಿಯವರು ತಯಾರಿಸಿ ಓದುಗರಿಗಾಗಿ ಪ್ರಸ್ತುತಪಡಿಸಿದ್ದಾರೆ. ಈ ಕ್ಯಾಲೆಂಡರ್ ಬಳಸಿ ೨೦೨೧ ನೇ ಇಸವಿಯಲ್ಲಿ ಯಾವ ದಿನಾಂಕ ಯಾವ ವಾರ ಬರುತ್ತದೆಯೆಂಬುದನ್ನು ಈಗಲೇ ಕಂಡುಹಿಡಿಯಬಹುದು ! ಅದಕ್ಕೆ ಸ್ಪಲ್ಪ ಶ್ರಮ ಪಡಬೇಕು. ಈ ಕೋಷ್ಟಕದಲ್ಲಿ ಕೊಟ್ಟಿರುವ ಕೆಲವು ನಿಯಮಗಳನ್ನು ಪಾಲಿಸಬೇಕು. ಅದನ್ನು ಅಭ್ಯಾಸ ಮಾಡಿ. ನಿಮಗೇ ಗೊತ್ತಾಗುತ್ತದೆ.

ಆರೆಸ್ಸೆಸ್ ಸಂಘಟನೆ ಮುಸ್ಲಿಮ್ ವಿರೋಧಿಯಲ್ಲ – ರಮೇಶ ಜಾರಕಿಹೊಳಿ

ಗೋಕಾಕ, ನ. 7- ದೇಶ ಭಕ್ತ ಸಂಘಟನೆಯಾದ ‘ರಾಷ್ಟ್ರೀಯ ಸ್ವಯಂ ಸೇವಕ ಸಂಘ' ವು (ಆರ್‌ಎಸ್ಎಸ್‌) ಮುಸ್ಲಿಮರ ವಿರೋಧಿಯೆಂಬಂತೆ ಬಿಂಬಿಸುವುದು ಸರಿಯಲ್ಲ. ಅದು ಮುಸ್ಲಿಮ್ ವಿರೋಧಿಯಲ್ಲ. ದೇಶವನ್ನು ಬಲಿಷ್ಠಗೊಳಿಸಲು ಅವಿರತವಾಗಿ ಶ್ರಮಿಸುತ್ತಿರುವ ಸಂಘಟನೆ ಆರ್ಎಸ್ಸೆಸ್ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ನಗರಸಭೆಯ ಸಮುದಾಯ ಭವನದಲ್ಲಿ ಭಾರತೀಯ...

‘ಭಾರತೀಯ ರಾಷ್ಟ್ರೀಯ ಏಕತೆಯು ವಿಶ್ವಕ್ಕೆ ಮಾದರಿಯಾಗಿದೆ’ ಸಾಹಿತಿ ಬಾಲಶೇಖರ ಬಂದಿ

ಮೂಡಲಗಿ: ‘ಭಾರತ ದೇಶವು ವಿವಿಧತೆಯಲ್ಲಿ ಏಕತೆ ಸಾಧಿಸಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮಂಜುನಾಥ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಮೂಡಲಗಿ ಪೊಲೀಸ್ ಇಲಾಖೆಯಿಂದ ಆಚರಿಸಿದ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಕತೆಯು ಯಾರದೇ ಒತ್ತಾಯಕ್ಕಾಗಿ ಇರದೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಅಂತರಾತ್ಮದ ಬದ್ಧತೆಯಾಗಿರಬೇಕು ಎಂದರು. ಏಕತೆ...

ಎನ್ನ ಕರಸ್ಥಲವೇ ಬಸವಣ್ಣನಯ್ಯ ಅಲ್ಲಮಪ್ರಭುಗಗಳ ಅನುಯಾಯಿ ಶರಣ ಗಜೇಶ ಮಸಣಯ್ಯ

ಎನ್ನ ಕರಸ್ಥಲವೇ ಬಸವಣ್ಣನಯ್ಯ ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯ ಎನ್ನ ಭಾವ ಸ್ಥಲವೇ ಪ್ರಭುದೇವರಯ್ಯ, ಇಂತೆನ್ನ ಕರ ಮನ ಭಾವಂಗಳಲ್ಲಿ ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ ಮಹಾಲಿಂಗ ಗಜೇಶ್ವರ ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾಗಿರ್ದೆನು. ಗಜೇಶ ಮಸಣಯ್ಯ -ವಚನ ಸಂಖ್ಯೆ 213 ಪುಟ 78 ಸಂಪುಟ 7 ಇದು ಮಹಾ ಅನುಭವಿ ಗಜೇಶ ಮಸಣಯ್ಯನವರ ಅಪರೂಪದ ವಚನವಾಗಿದೆ. ಇಷ್ಟಲಿಂಗ ಪ್ರಾಣ ಲಿಂಗ...

ಕಾಲನು ಕಾಲನ್ನು ಕಿತ್ತುಕೊಂಡ ಅಷ್ಟೆ, ಕನ್ನಡ ಕಟ್ಟುವ ಕೆಲಸವನ್ನಲ್ಲ

ದೇವುಡು ನರಸಿಂಹಶಾಸ್ತ್ರಿಗಳು ಕನ್ನಡಿಗರಿಗೆ ಕೊಟ್ಟ ಅಮರ ಕಾಣಿಕೆ ಗೊತ್ತೆ ? ಬೆಂಗಳೂರಿನ ಅವೆನ್ಯೂ ರಸ್ತೆಯ ಒಂದು ಪಾದಾಚಾರಿ ಮಾರ್ಗದಲ್ಲಿ ಪುಸ್ತಕಗಳ ರಾಶಿಯೊಳಗೊಂದು ರದ್ದಿ ಪುಸ್ತಕ ಎಂದು ಕೊಂಡಿದ್ದ ಅಂಗಡಿಯವನ ಹತ್ತಿರ ಅದೃಷ್ಟಕ್ಕೆ ಚಲನ ಚಿತ್ರ ಸಾಹಿತಿ ಚಿ. ಉದಯ ಶಂಕರ್ ಅವರಿಗೆ ಸಿಕ್ಕಿತ್ತು, ಆ ಕಾದಂಬರಿಯನ್ನು ಅವರು ಓದಿದರು, ನಂತರ ಅವರು ಅದನ್ನು ನಟ ಸಾರ್ವಭೌಮ...
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -
close
error: Content is protected !!
Join WhatsApp Group