Uncategorized

‘ಭಾರತೀಯ ರಾಷ್ಟ್ರೀಯ ಏಕತೆಯು ವಿಶ್ವಕ್ಕೆ ಮಾದರಿಯಾಗಿದೆ’ ಸಾಹಿತಿ ಬಾಲಶೇಖರ ಬಂದಿ

ಮೂಡಲಗಿ: ‘ಭಾರತ ದೇಶವು ವಿವಿಧತೆಯಲ್ಲಿ ಏಕತೆ ಸಾಧಿಸಿರುವುದು ಇಡೀ ವಿಶ್ವಕ್ಕೆ ಮಾದರಿಯಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಮಂಜುನಾಥ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಮೂಡಲಗಿ ಪೊಲೀಸ್ ಇಲಾಖೆಯಿಂದ ಆಚರಿಸಿದ ರಾಷ್ಟ್ರೀಯ ಏಕತಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಏಕತೆಯು ಯಾರದೇ ಒತ್ತಾಯಕ್ಕಾಗಿ ಇರದೆ ಪ್ರತಿಯೊಬ್ಬ ಭಾರತೀಯ ಪ್ರಜೆಯ ಅಂತರಾತ್ಮದ ಬದ್ಧತೆಯಾಗಿರಬೇಕು ಎಂದರು. ಏಕತೆ...

ಎನ್ನ ಕರಸ್ಥಲವೇ ಬಸವಣ್ಣನಯ್ಯ ಅಲ್ಲಮಪ್ರಭುಗಗಳ ಅನುಯಾಯಿ ಶರಣ ಗಜೇಶ ಮಸಣಯ್ಯ

ಎನ್ನ ಕರಸ್ಥಲವೇ ಬಸವಣ್ಣನಯ್ಯ ಎನ್ನ ಮನಸ್ಥಲವೇ ಚೆನ್ನಬಸವಣ್ಣನಯ್ಯ ಎನ್ನ ಭಾವ ಸ್ಥಲವೇ ಪ್ರಭುದೇವರಯ್ಯ, ಇಂತೆನ್ನ ಕರ ಮನ ಭಾವಂಗಳಲ್ಲಿ ಇಷ್ಟ ಪ್ರಾಣ ಭಾವಂಗಳು ತಳ್ಳಿಯವಾಗಿ ಮಹಾಲಿಂಗ ಗಜೇಶ್ವರ ನಿಮ್ಮ ಶರಣರ ಘನವನು ಎನ್ನ ಸರ್ವಾಂಗದಲ್ಲಿ ಕಂಡು ಪರಮ ಸುಖಿಯಾಗಿರ್ದೆನು. ಗಜೇಶ ಮಸಣಯ್ಯ -ವಚನ ಸಂಖ್ಯೆ 213 ಪುಟ 78 ಸಂಪುಟ 7 ಇದು ಮಹಾ ಅನುಭವಿ ಗಜೇಶ ಮಸಣಯ್ಯನವರ ಅಪರೂಪದ ವಚನವಾಗಿದೆ. ಇಷ್ಟಲಿಂಗ ಪ್ರಾಣ ಲಿಂಗ...

ಕಾಲನು ಕಾಲನ್ನು ಕಿತ್ತುಕೊಂಡ ಅಷ್ಟೆ, ಕನ್ನಡ ಕಟ್ಟುವ ಕೆಲಸವನ್ನಲ್ಲ

ದೇವುಡು ನರಸಿಂಹಶಾಸ್ತ್ರಿಗಳು ಕನ್ನಡಿಗರಿಗೆ ಕೊಟ್ಟ ಅಮರ ಕಾಣಿಕೆ ಗೊತ್ತೆ ? ಬೆಂಗಳೂರಿನ ಅವೆನ್ಯೂ ರಸ್ತೆಯ ಒಂದು ಪಾದಾಚಾರಿ ಮಾರ್ಗದಲ್ಲಿ ಪುಸ್ತಕಗಳ ರಾಶಿಯೊಳಗೊಂದು ರದ್ದಿ ಪುಸ್ತಕ ಎಂದು ಕೊಂಡಿದ್ದ ಅಂಗಡಿಯವನ ಹತ್ತಿರ ಅದೃಷ್ಟಕ್ಕೆ ಚಲನ ಚಿತ್ರ ಸಾಹಿತಿ ಚಿ. ಉದಯ ಶಂಕರ್ ಅವರಿಗೆ ಸಿಕ್ಕಿತ್ತು, ಆ ಕಾದಂಬರಿಯನ್ನು ಅವರು ಓದಿದರು, ನಂತರ ಅವರು ಅದನ್ನು ನಟ ಸಾರ್ವಭೌಮ...

ಶಾಸಕ ಬಾಲಚಂದ್ರ ಜಾರಕಿಹೊಳಿ ಸಂಧಾನ ಯಶಸ್ವಿ

ಬಗೆಹರಿದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯ ಯಶಸ್ವಿಯಾದ ಸಂಧಾನ ಸೂತ್ರ. ಗೋಕಾಕ: ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊಂಡಿದೆ. 19.20 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ...

ಗಜಲ್ ಗಳು

ನಿನ್ನ ಯಾದ್ ನಲ್ಲಿ ಮುಳುಗಿದವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಎಲ್ಲ ತೊರೆದು ನಿದಿರೆಯಲಿರುವವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಮುಲಾಮು ಇಲ್ಲದ ಗಾಯಗಳ ಮತ್ತೆ ಮತ್ತೆ ತಲಾಷಿ ಮಾಡಲು ಹೋಗಬೇಡ ಓ ಸಾಕಿ ಹಾಡಿನ ಚರಣದಲಿ ತೇಲಿದವನಿಗೆ ಹಗಲೇನು ಇರುಳೇನು ಒಂದೇ ಅಲ್ಲವಾ ಸಾಕಿ ಮದ್ಯದ ನಂಟು ಬಹಳ ದೊಡ್ಡದು ಈ ಜಗತ್ತಿಗಿಂತಲೂ ಇನ್ನೇನು ಹೇಳುವುದು...

ನವರಾತ್ರಿ ನಿಮಿತ್ಯ ನವಅವತಾರಿಣಿಯ ಮೊದಲ ಅವತಾರ ಶ್ರೀ ಮಾತೆ

ಶೈಲ ಪುತ್ರಿ ನವ ಅವತಾರಿಣಿ ಭಜಿಸುವೆ ಮಾತೆ. ಮೊದಲಿಗಳಾಗಿ ಮನ ಮನೆ ಬೆಳಗಲು, ಭ್ರಾಹ್ಮಿ ಮುಹೂರ್ತದಿ ಮನೆ ಮನ. ಶುಚಿಸಿ ಪೂಜಿಸುವೆ ನಿನ್ನನು ಮಾತೆ!! ನವ ಅವತಾರದಿ ಮೊದಲಿಗಳಾಗಿ. ಕಿತ್ತಲಿ ವರ್ಣಧಾರಿಣಿ ಶೈಲಜಾಂಬೆಯ ರೂಪಿಣಿ, ಪರಶಿವನೊಲುಮೆಗೆ ತಪಗೈದಿರಲು. ಸಪ್ತ ಋಷಿಗಳ ಪರೀಕ್ಷೆಗೆ ಉತ್ತರ ನೀಡಲು!! ಸಂಕಲ್ಪ ಸಿದ್ದಿಗೆ ದೃಢತೆಯ ಭಕ್ತಿಗೆ, ಪರ್ವತದಂತೆ ಗಟ್ಟಿಯಾಗಿ ನಿಂತಿಹೆ ತಾಯಿ, ವೃಷಭವಾಹಿನಿ ತ್ರೀಶೂಲ ಧಾರಿಣಿ,ಕಮಲ ಪಾಣಿನಿ, ಹುಗ್ಗಿ ಪ್ರೀಯಣಿ. ನಮ್ಮನು ಕಾಯಿ!! ಮೂಡಣ ಬೆಳಗುವ ಮೊದಲಿಗೆ. ನಿನ್ನಯ ನಾಮವ...

ಪರಿಹಾರದ ಹಣ ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಸಭೆ ನಡೆಸಿದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರ ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ ಮಾಡಿಸುವುದಾಗಿ ಅರಭಾಂವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ...

ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿರುವ ಕಾಂಗ್ರೇಸ್: ಕಡಾಡಿ

ಮುಗ್ಧ ರೈತರನ್ನು ದಾರಿ ತಪ್ಪಿಸುತ್ತಿರುವ ಕಾಂಗ್ರೇಸ್: ಕಡಾಡಿಕೇಂದ್ರ ಕೃಷಿ ವಿಧೇಯಕ, ಭೂಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತ ಜಾಗೃತಿ ಅಭಿಯಾನ ಮೂಡಲಗಿ: ಕೇಂದ್ರ ಮತ್ತು ರಾಜ್ಯ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ತಿದ್ದುಪಡಿ ಕುರಿತು ಕಾಂಗ್ರೇಸ್ ಮುಗ್ಧ ರೈತರ ದಾರಿ ತಪ್ಪಿಸುತ್ತಿದೆ. ಈ ಕುರಿತು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರತಿಯೊಂದು ಗ್ರಾಮ...

ಕೇಂದ್ರ ಸಚಿವ ರಾಮ್ ವಿಲಾಸ ಪಾಸ್ವಾನ್ ನಿಧನ

ಹೊಸದಿಲ್ಲಿ - ಕೇಂದ್ರ ಸಚಿವ, ದಲಿತ ನಾಯಕ ರಾಮ್​ ವಿಲಾಸ್​ ಪಾಸ್ವಾನ್​ ಇಂದು ನಿಧನರಾಗಿದ್ದಾರೆ. ಲೋಕ ಜನಶಕ್ತಿ ಪಾರ್ಟಿಯ ಸಂಸ್ಥಾಪಕರಾದ ರಾಮ್ ವಿಲಾಸ್​ ಪಾಸ್ವಾನ್​, 8 ಬಾರಿ ಸಂಸದರಾಗಿದ್ದ ಅವರು ಕೆಲ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಪಾಸ್ವಾನ್ ನಿಧನದ ಬಗ್ಗೆ ಅವರ ಪುತ್ರ ಚಿರಾಗ್​ ಪಾಸ್ವಾನ್​ ಟ್ವೀಟ್ ಮಾಡಿದ್ದಾರೆ. " ಪಪ್ಪ ಇನ್ನು...

ಸುಶಾಂತ ಆತ್ಮಹತ್ಯೆ ಪ್ರಕರಣ ; ರಿಯಾ ಚಕ್ರವರ್ತಿಗೆ ಜಾಮೀನು ನೀಡಿದ ಮುಂಬೈ ಹೈಕೋರ್ಟ್

ಖ್ಯಾತ ಬಾಲಿವುಡ್ ನಟ ಸುಶಾಂತ ಸಿಂಗ್ ರಾಜಪೂತ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹಾಗೂ ಬಾಲಿವುಡ್ ನಲ್ಲಿ ಡ್ರಗ್ಸ್ ನ ಪ್ರಭಾವ ಕುರಿತಂತೆ ಮುಖ್ಯ ಆರೋಪಿಯಾಗಿದ್ದ ರಿಯಾ ಚಕ್ರವರ್ತಿಗೆ ಇಂದು ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ. ಸುಶಾಂತ ಅವರ ಪ್ರೇಯಸಿಯಾಗಿದ್ದ ರಿಯಾ ವಿರುದ್ಧ ಡ್ರಗ್ಸ್ ಸೇವನೆ ಹಾಗೂ ಮಾರಾಟದ ಆರೋಪವಿದೆ. ಸುಶಾಂತ ಅವರಿಗೆ ಡ್ರಗ್ಸ್ ನೀಡಿರುವ ಆರೋಪ...
- Advertisement -

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -
close
error: Content is protected !!
Join WhatsApp Group