Uncategorized

ಷಷ್ಠ್ಯಬ್ದಿ – ಸತ್ಕಾರ

ಬೆಳಗಾವಿ - ದಿ  27.05.2024 ರಂದು ಡಾ. ಪ.ಗು ಹಳಕಟ್ಟಿ ಭವನ ಮಹಾಂತೇಶ ನಗರದಲ್ಲಿ ಷಷ್ಟ್ಯಬ್ದಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಗಂದಿಗವಾಡದ ರಾಜಗುರು ಪೀಠದ ಪರಂಪರೆಯಲ್ಲಿ ಬಂದಿರುವ ಮೃತ್ಯುಂಜಯ ಹಿರೇಮಠ ಇವರು ವಿವಿಧ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸಾರ್ಥಕ ಸೇವೆಯನ್ನು ಸಲ್ಲಿಸಿ 60 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಅವರನ್ನು ಸತ್ಕರಿಸಲಾಯಿತು.ಸಮಾರಂಭದಲ್ಲಿ ಹಿರೇಮಠ...

ರಾಜ್ಯಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 'ಕರ್ನಾಟಕ ಸಂಭ್ರಮ 50' ಹಾಗೂ 'ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ' ಘೋಷಣೆ ನಿಮಿತ್ತವಾಗಿ ಜುಲೈ ತಿಂಗಳಿನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಬಸವಣ್ಣನವರು, ಶರಣ ಸಂಸ್ಕೃತಿ, ವಚನ...

ಕವನ

ಹುಡುಕುತ್ತಿರುವೆ ---------------------- ಸೂರ್ಯ ಉದಯಿಸುತ್ತಾನೆ ಈಗ ಕೋಳಿ ಕೂಗುವದಿಲ್ಲ. ಓಡುತ್ತಿದ್ದಾರೆ ಬದುಕಿನ ಬೆನ್ನ ಹತ್ತಿ ರೈಲು ಬಸ್ ಆಟೋದಲ್ಲಿ ಪಯಣ ಕಾರ್ಖಾನೆಗೆ ಜನರ ಜಂಗುಳಿ. ಕೈಯಲ್ಲಿ ಮೊಬೈಲ್ ವಾಟ್ಸ್ ಆಪ್ ಜನರು ಮುಖ ಕೆಳಗಿಟ್ಟು ಬದುಕುತ್ತಾರೆ. ನಗುವುದೇ ಕಡಿಮೆ . ದುಗುಡ ತಳಮಳ ಆತಂಕ . ದೇಶದಲ್ಲಿ ಬರ ಬಡತನ ಸುದ್ದಿ ಮಾಧ್ಯಮಗಳ ಅಬ್ಬರ . ದಿನಸಿ ಅಂಗಡಿಯ ಮುಂದೆ ಸಾಲು. ಗುಡಿ ಮಸೀದೆ ಚರ್ಚು ಭಿಕ್ಷುಕರು. ಜಾತ್ರೆ ಹಬ್ಬ ಮೊಹರಮ್ಮಿನ ಕುಣಿತ. ಕಳೆದುಕೊಂಡಿದ್ದೇವೆ ಜೀವ ಜಾಲವ ಕಾಣುತ್ತಿಲ್ಲ...

ಹೊಸ ಪುಸ್ತಕ ಓದು

ದಕ್ಷಿಣ ಭಾರತ ನಟನಾಗ್ರೇಸರ ಚಕ್ರವರ್ತಿಯ ಅಪೂರ್ವ ಕಥನಪುಸ್ತಕದ ಹೆಸರು : ಬಳ್ಳಾರಿ ರಾಘವ ಲೇಖಕರು : ಡಾ. ಮೃತ್ಯುಂಜಯ ರುಮಾಲೆ ಪ್ರಕಾಶಕರು : ರಂಗತೋರಣ, ಬಳ್ಳಾರಿ, ೨೦೨೪ ಪುಟ : ೩೪೪ ಬೆಲೆ : ರೂ. ೩೫೦ * * * * * * * ವಿಜಯನಗರ ಸಾಮ್ರಾಜ್ಯದ ಅರಸ ಕೃಷ್ಣದೇವರಾಯನನ್ನು ‘ದಕ್ಷಿಣಭಾರತಾಗ್ರೇಸರ ಚಕ್ರವರ್ತಿ’ ಎಂದು ಗುರುತಿಸಿದಂತೆ, ಬಳ್ಳಾರಿ ರಾಘವ...

ವಾರದ ಪ್ರಾರ್ಥನೆ ಶಿಬಿರದ ಬೀಳ್ಕೊಡುವ ಸಮಾರಂಭ

ಬೆಳಗಾವಿ - ಲಿಂಗಾಯತ ಸಂಘಟನೆ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ.26.05.2024ರಂದು ವಾರದ ಪ್ರಾರ್ಥನೆ ಬೇಸಿಗೆ ಶಿಬಿರದ ಬೀಳ್ಕೊಡುವ ಸಮಾರಂಭ ಜರುಗಿತುಆರಂಭದಲ್ಲಿ ಶರಣ ಶರಣೆಯರಿಂದ ಪ್ರಾರ್ಥನೆ ಜರುಗಿತು ಆನಂದ ಕಕಿ೯ ವ್ಹಿ ಕೆ ಪಾಟೀಲ ಅಕ್ಕಮಹಾದೇವಿ ತಗ್ಗಿ ಶರಣೆಯರು ವಚನ ಹೇಳಿದರುದಿವ್ಯ ಸಾನ್ನಿಧ್ಯವನ್ನು ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ...

ರೈತ ಆತ್ಮಹತ್ಯೆ ; ಶಾಸಕರ ಸಾಂತ್ವನ

ಸಿಂದಗಿ; ಸಾಲದ ಬಾಧೆಗೆ ಆತ್ಮಹತ್ಯೆ ಪರಿವಾರವಲ್ಲ. ಕಾಲದ ವೈಪರೀತ್ಯದಿಂದ ಮಳೆಯಾಗದೇ ಇಂತಹ ದುಸ್ತರ ಪರಿಸ್ಥಿತಿ ಬಂದೊದಗಿದ್ದು ರೈತರ ಕಷ್ಟಗಳಿಗೆ ಸರಕಾರ ಸ್ಪಂದಿಸುತ್ತದೆ ಅಲ್ಲದೆ ನಿಮ್ಮ ಕಷ್ಟಕ್ಕೆ ನಾನು ಕೂಡಾ ಕೈ ಜೋಡಿಸುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಗುರುಶಾಂತಯ್ಯ ಸಿದ್ದಯ್ಯ ನಾಗನಮಠ ರೈತ ಕುಟುಂಬಕ್ಕೆ ಬೇಟಿ...

ಬೆಳಗಾವಿ ಜಿಲ್ಲೆ ಕಿರು ಪರಿಚಯ ; ಭಾಗ:೨

ಬೆಳಗಾವಿಯ ಕುರಿತು ಹೆಮ್ಮೆ ಪಡುವಂತಹ ಹಲವು ಸಂಗತಿಗಳಿವೆ. ೧೮೫೭ ರಲ್ಲಿ ಝಾಂಸಿ ರಾಣಿ ಲಕ್ಷ್ಮೀಬಾಯಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಕ್ಕಿಂತ ೩೩ ವರ್ಷ ಮೊದಲು ಕಿತ್ತೂರು ರಾಣಿ ಚೆನ್ನಮ್ಮ ೧೮೨೪ ರಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಡಿದ ವಿಷಯ ರಾಷ್ಟ್ರೀಯ ಇತಿಹಾಸದಲ್ಲಿ ದಾಖಲಾಗಬೇಕಾಗಿದೆ. ಬೆಳವಡಿಯ ಮಲ್ಲಮ್ಮ ರಾಣಿ ಮೊದಲ ಮಹಿಳಾ ಸೈನ್ಯ ಕಟ್ಟಿ ಛತ್ರಪತಿ ಶಿವಾಜಿಯ...

ಕಸಾಪ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ದಾವಣಗೆರೆಯ ವಿಶ್ವವೀರಶೈವ ಲಿಂಗಾಯತ ಏಕೀಕರಣ ಪರಿಷತ್ ಇಂದು ನಡೆಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಭೇರ್ಯ ರಾಮ ಕುಮಾರ್ ,ಹಿರಿಯ ಸಾಹಿತಿಗಳಾದ ಎನ್. ವಿ.ರಮೇಶ್ , ಹಿರಿಯ ಸಾಹಿತಿ ಎಸ್.ಎನ್.ಸಂಗನಾಳ್ ಮಠ್ ಅವರೂ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾಯಕ ಯೋಗಿ ಬಸವಶ್ರೀ ಪ್ರಶಸ್ತಿ...

ಸಾವನ್ನು ಸಂಭ್ರಮವಾಗಿ ಆಚರಿಸಿದ ಶರಣರು

ಹುಟ್ಟು ಎಂಬ ಆರಂಭದ ಕಾಲದಲ್ಲಿ ಸಾವು ಅದಕ್ಕೆ ಪ್ರತಿಯಾಗಿ ಕೊನೆ ಎಂದರ್ಥ.ಶರಣರಿಗೆ ಸಾವಿಲ್ಲ ಶರಣರು ಸಾವನ್ನು ಅರಿಯರು.ಮರಣವೆ ಮಹಾನವಮಿಹೀಗೆ ಸಾವು ಸೂತಕ ಸಾವು ದುಃಖ ದುಮ್ಮಾನಗಳ ಬಂಧನದಲ್ಲಿ ಶೋಕ ಆಚರಿಸುವ ಅಗತ್ಯವಿಲ್ಲ.ಶರಿಫರು ತಮ್ಮ ಸಾವಿನ ಮುಂಚೆ 'ಬಿಡತೀನಿ ದೇಹ ಬಿಡತೀನಿ' ಎಂದು ಹಾಡಿದ್ದು ದಾಖಲೆ ಇದೆ.ಅಲ್ಲಮರು 'ನಿಮ್ಮ ಸಾವನ್ನರಸುವೆ ಗುಹ್ವೆಶ್ವರ' ಎಂದು ಹೇಳುತ್ತಾ ಜನರಲ್ಲಿರುವ ದೇವರ...

ಆರಾಧ್ಯ ಸಮಗ್ರ ಗ್ರಾಮೀಣಾಭಿವೃದ್ದಿ ಮತ್ತು ಶಿಕ್ಷಣ ಸಂಸ್ಥೆಯ ವತಿಯಿಂದ : 14 ದಿನಗಳ ಬೇಸಿಗೆ ಶಿಬಿರ

ಗ್ರಾಮೀಣ ಭಾಗದ ಮಕ್ಕಳಲ್ಲಿ ಸರ್ವೋತೋಮುಖ ಬೆಳವಣಿಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಹುನಗುಂದ: ಬೇಸಿಗೆ ರಜೆಯಲ್ಲಿ ಗ್ರಾಮೀಣ ಭಾಗದ ಮಕ್ಕಳ ಕಲಿಕೆಗೆ ಪೂರಕವಾಗುವ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಕಲೆ,ಸಾಹಿತ್ಯ,ಸಂಸ್ಕೃತಿ ಹಾಗೂ ಸ್ಥಳೀಯ ಕ್ರೀಡೆಗಳನ್ನು ಪರಿಚಯಿಸುವ ವಿಶೇಷ ಗ್ರಾಮೀಣ ಮಕ್ಕಳ ಬೇಸಿಗೆ ರಜೆಯ ಶಿಬಿರವನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ,ಜಿಲ್ಲಾ ಪಂಚಾಯತ,ತಾಲೂಕ ಪಂಚಾಯತ,ಗ್ರಾಮ ಪಂಚಾಯತ ಸಹಯೋಗದಲ್ಲಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group