Uncategorized
ಶ್ರೀ ವಿಜಯದಾಸರ ಸೇವಾ ಬಳಗದ ವಾರ್ಷಿಕೋತ್ಸವ
ಬೆಂಗಳೂರು - ಹರಿದಾಸ ಮಿಲನ ಮತ್ತು ದಾಸೋಪಾಸನ, ಚಿಪ್ಪಗಿರಿ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗವು ೨೦೧೯ ಕೊರೋನದ ವೇಳೆಯಲ್ಲಿ ದೇವಸ್ಥಾನಕ್ಕೆ, ಭಜನೆಗೆ ಎಲ್ಲೂ ಹೋಗದ ಪರಿಸ್ಥಿತಿಯಲ್ಲಿ ಮನೆಯಲ್ಲಿಯೇ ಹಿರಿಯರಿಗೆ ಕಿರಿಯರಿಗೆ ಹೀಗೆ ಎಲ್ಲ ವಯೋಮಿತಿ ಜನರು ಮನೆಯಲ್ಲಿಯೇ ಕುಳಿತು ದೇವರ ಸ್ಮರಣೆ ಮಾಡಲು ಎರಡು ವೇದಿಕೆಯನ್ನು ಡಾ ಆರ್ ಪಿ ಕುಲಕರ್ಣಿ ಅವರು...
Uncategorized
ಡಾ. ಸಿದ್ಧೇಶ್ವರ ದೇವರು ಮರಿಕಟ್ಟಿ ಅವರಿಗೆ ಡಾಕ್ಟರೇಟ್ ಪದವಿ ದೊರಕಿದ್ದು ಆ ಕಾರಣವಾಗಿ ಹಿರೇಬಾಗೇವಾಡಿಯಲ್ಲಿ ಮಲ್ಲಿಕಾರ್ಜುನ ರೊಟ್ಟಿ ಸರ್ ಇವರ ಶಾಲಾ ಆವರಣದಲ್ಲಿ ಅವರಿಗೆ ಸತ್ಕಾರ ಜರುಗಿತು.ಪ್ರಕಾಶ ಜಪ್ತಿ ರವರ ಕಾರ್ಯಾಧ್ಯಕ್ಷತೆಯಲ್ಲಿ ಗ್ರಾಮದ ಕೆಲಪ್ರಮುಖ ಹಿರಿಯರ ಸಮ್ಮುಖದಲ್ಲಿ ಮರಿಕಟ್ಟಿಯವರ ಅಭಿನಂದನಾ ಸಮಾರಂಭ ನಡೆಯಿತು.ಅತಿಥಿಗಳಾಗಿ ವೇದಿಕೆಯಲ್ಲಿ ವಿಶ್ರಾಂತ ಶಿಕ್ಷಕರಾದ ಅರಳಿಕಟ್ಟಿ ಮೂಲಿಮನಿ ಮತ್ತು ಪೂಜ್ಯ ಶ್ರೀ...
Uncategorized
ಕವಿ - ಕಾವ್ಯ ಲಕ್ಷಣಗಳು
( ಸರಳ ಕಾವ್ಯ ಮೀಮಾಂಸೆ)" ಕವನ ಬರೆಯುವವರು ಕವಿಗಳು, ಕವಿ ಬರೆದದ್ದು ಕಾವ್ಯ" - ಹಾಗಿರುವಾಗ ಇದಕ್ಕೆ ಬೇರೆ ಲಕ್ಷಣಗಳ ಅಗತ್ಯವೇನಿದೆ? ಅಗತ್ಯವಿದ್ದರೆ ಆ ಲಕ್ಷಣಗಳು ಯಾವವು, ಆ ಲಕ್ಷಣಗಳ ಸ್ವರೂಪ ಏನು, ಅವು ಕವಿಗೆ/ ಕಾವ್ಯಕ್ಕೆ ಯಾಕೆ ಬೇಕು, ಅವನ್ನು ತಿಳಿದುಕೊಳ್ಳದೆ ಕವನ ಬರೆಯಲು ಬರುವುದಿಲ್ಲವೇ, ಬರೆದರೆ ಏನಾಗುತ್ತದೆ...
Uncategorized
ಜೀವನ ಚರಿತ್ರೆಗೆ ಮಾದರಿ-ಎಲ್. ಎಸ್. ಶಾಸ್ತ್ರಿಯವರ
"ಕನ್ನಡ ಮರಾಠಿ ಸ್ನೇಹಸೇತು ಕೃ. ಶಿ. ಹೆಗಡೆ"ಜೀವನ ಚರಿತ್ರೆಗಳು ಒಬ್ಬ ವ್ಯಕ್ತಿಯ ಜೀವನ- ಸಾಧನೆಗಳನ್ನು ಮಾತ್ರ ಹಿಡಿದಿಡುವುದಕ್ಕಿಂತ ಅಂದಂದಿನ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಒಳನೋಟಗಳ ಚಿತ್ರಣಗಳನ್ನು ನೀಡುತ್ತಲೇ, ಸಂಬಂಧಿಸಿದ ವ್ಯಕ್ತಿಯು ತನ್ನ ಸುತ್ತಲಿನ ಜನಸಮುದಾಯದೊಂದಿಗೆ ಬೆರೆತು ತಾನು ಬೆಳೆಯುತ್ತಲೇ ಒಂದು ಪ್ರದೇಶದ ಸಾಂಸ್ಕೃತಿಕ ಬೆಳವಣಿಗೆಯಲ್ಲಿ ಇಡಿಯಾಗಿ ತೊಡಗಿಸಿಕೊಂಡ ಸಾರವತ್ತಾದ...
Uncategorized
ಲಿಂಗಾಯತ ತತ್ವಗಳನ್ನು ದಾಸ್ಯತ್ವದಿಂದ ಮುಕ್ತಗೊಳಿಸಬೇಕು ಕೇಶ ಕಾಷಾಯಾಂಬರ ವೇಷ ಲಾಂಛನವಾದಡೇನೊ !
ಗ್ರಾಸಕ್ಕೆ ಭಾಜನರಲ್ಲದೆ ಲಿಂಗಕ್ಕೆ ಭಾಜನರಲ್ಲ .
ಈ ಆಶೆಯ ವೇಷವ ಕಂಡಡೆ ಕಾರ ಹುಣ್ಣಿಮೆಯ ಹಗರಣವೆಂಬೆ ಕಾಣಾ .
ಕೂಡಲ ಚೆನ್ನಸಂಗಮದೇವ -ಚೆನ್ನ ಬಸವಣ್ಣಶರಣ ವಿಚಾರ ವಾಹಿನಿಯು ವೈಚಾರಿಕ ವೈಜ್ಞಾನಿಕ ಪ್ರಜ್ಞೆಯನ್ನು ಬೆಳೆಸುವ ಮನಸಿನ ದೃಢ ಸಂಕಲ್ಪವನ್ನು ಹೆಚ್ಚಿಸುವ ಸಾಮಾಜಿಕ ವಿಚಾರ ಧಾರೆಯಾಗಿದೆ.
ಲಿಂಗಾಯತ ತತ್ವಗಳಲ್ಲಿ ಅಷ್ಟಾವರಣ ಪಂಚಾಚಾರ...
Uncategorized
ಜೂನ್ ೪ ಕ್ಕೆ ವಿರೋಧ ಪಕ್ಷಗಳು ನೀರು ಕುಡಿಯಲಿವೆ – ಪ್ರಶಾಂತ ಕಿಶೋರ
ಹೊಸದಿಲ್ಲಿ - ಜೂನ್ ೪ ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಲೇ ದೇಶದ ಪ್ರತಿಪಕ್ಷಗಳು ನೀರು ಕುಡಿಯಬೇಕಾಗುತ್ತದೆ ಹಾಗಾಗಿ ಅವರೆಲ್ಲ ಪಕ್ಕದಲ್ಲಿ ನೀರು ಇಟ್ಟುಕೊಳ್ಳುವುದು ವಾಸಿ ಎಂದು ಖ್ಯಾತ ಚುನಾವಣಾ ವೀಕ್ಷಕ ಪ್ರಶಾಂತ ಕಿಶೋರ ಹೇಳಿದ್ದಾರೆ.ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆಯೆಂದು ಇತ್ತೀಚೆಗೆ ಅವರು ಭವಿಷ್ಯ ನುಡಿದಿದ್ದರು ಅದಕ್ಕೆ...
Uncategorized
ಶಾಲಾ ಪ್ರಾರಂಭೋತ್ಸವ ಪೂರ್ವಭಾವಿ ಸಭೆ
ಯರಗಟ್ಟಿ: ಪಟ್ಟಣದ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಯರಗಟ್ಟಿ -ಮುರಗೋಡ ವಲಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪ್ರಧಾನ ಗುರುಗಳಿಗೆ ಶಾಲಾ ಪ್ರಾರಂಭೋತ್ಸವ ಕುರಿತು ಪೂರ್ವಭಾವಿ ಸಭೆಯನ್ನು ಗುರುವಾರ ಯರಗಟ್ಟಿಯಲ್ಲಿ ಏರ್ಪಡಿಸಲಾಗಿತ್ತು.ಸಭೆ ಉದ್ದೇಶಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ ಮಾತನಾಡಿ, ೨೦೨೪-೨೫ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ...
Uncategorized
ಕನ್ನಡದ ಪದವಿಧರರಿಗೆ ಉದ್ಯೋಗದ ಕೊರತೆಯಿಲ್ಲ – ಪ್ರೊ. ಸಿ. ಎಂ. ತ್ಯಾಗರಾಜ*
ಬೆಳಗಾವಿ- ಕನ್ನಡದ ಪದವೀಧರರಿಗೆ ಉದ್ಯೋಗದ ಕೊರತೆಯಿಲ್ಲ.ಆದರೆ ಅದಕ್ಕೆ ಪೂರಕವಾಗಿ ಕೌಶಲ್ಯವು ಬೇಕಾಗುತ್ತದೆ. ಇಂತಹ ಕೌಶಲ್ಯಗಳನ್ನು ಪದವಿ ವಿದ್ಯಾರ್ಥಿಗಳಲ್ಲಿ ತುಂಬಬೇಕಾಗುತ್ತದೆ.ಕನ್ನಡದ ಪದವಿ ಪಠ್ಯವು ಇನ್ನು ಮುಂದೆ ಜ್ಞಾನ, ಕೌಶಲ್ಯ ಹಾಗೂ ಉದ್ಯೋಗಶೀಲ ಚಿಂತನೆಗಳನ್ನು ಆಧರಿಸಿರುತ್ತದೆ. ಹಾಗೆಂದು ಸಂಸ್ಕೃತಿ, ಸೃಜನಶೀಲತೆ ಮತ್ತು ಪರಂಪರೆಯ ಮೇಲೆ ಪಠ್ಯಗಳು ರಚನೆಯಾಗಬೇಕಿದೆ. ಭಾಷಾ ವಿದ್ಯಾರ್ಥಿಯು ಸಾಂಸ್ಕೃತಿಕ ರಾಯಭಾರಿಯಾಗಿ ರೂಪುಗೊಳ್ಳಬೇಕಾಗಿದೆ.ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು...
Uncategorized
ಹಿರಿಯ ಸಾಹಿತಿ ಡಾ. ಭೇರ್ಯ ರಾಮ ಕುಮಾರ್ ಅವರಿಗೆ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿ
ದಾವಣಗೆರೆಯ ವಿಶ್ವವೀರಶೈವ ಲಿಂಗಾಯಿತ ಏಕೀಕರಣ ಪರಿಷತ್ ಬಸವ ಜಯಂತಿಯ ಅಂಗವಾಗಿ ನೀಡುತ್ತಿರುವ ಪ್ರತಿಷ್ಠಿತ ಕಾಯಕಯೋಗಿ ಬಸವೇಶ್ವರ ಪ್ರಶಸ್ತಿಗೆ ಮೈಸೂರಿನ ಹಿರಿಯ ಸಾಹಿತಿ ,ಪರಿಸರ ಚಿಂತಕ ಹಾಗೂ ಸಾಹಿತ್ಯ ಸಂಘಟಕ ಡಾ. ಭೇರ್ಯ ರಾಮ ಕುಮಾರ್ ಆಯ್ಕೆಯಾಗಿದ್ದಾರೆ.343 ರಾಜ್ಯ ಮಟ್ಟದ ಸಾಹಿತ್ಯೋತ್ಸವ ಸಂಘಟನೆ, 9000 ಜನರಿಂದ ಸಾಮೂಹಿಕ ನೇತ್ರದಾನಕ್ಕೆ ಮನವೊಲಿಸುವಿಕೆ, ಪರಿಸರ ಸಂರಕ್ಷಣೆ ಕುರಿತಂತೆ 1000...
Uncategorized
ಶ್ರೀ ಲಕ್ಷ್ಮೀನರಸಿಂಹ ಜಯಂತಿ ಹಾಗೂ ವಿಶೇಷ ಸ್ವಾತಿ ಪೂಜೆ
ಮೈಸೂರು -ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀನರಸಿಂಹ ಜಯಂತ್ಯುತ್ಸವ ಹಾಗೂ ವಿಶೇಷ ಸ್ವಾತಿ ನಕ್ಷತ್ರದ ಪೂಜೆಯನ್ನು ದೇವಸ್ಥಾನದ ಮುಖ್ಯಸ್ಥರಾದ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ನೇತೃತ್ವದಲ್ಲಿ ಆಯೋಜಿಸಲಾಗಿತ್ತು.ನೂರಾರು ಭಕ್ತರು ಬೆಳಿಗ್ಗೆಯಿಂದಲೇ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಮಳೆಯ ಸಿಂಚನದ ನಡುವೆಯೂ ತೀರುವೀದಿ ಉತ್ಸವ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



