Uncategorized

ಮೇ 22ರಂದು ಶ್ರೀ ಲಕ್ಷ್ಮೀನರಸಿಂಹ ಜಯಂತ್ಯುತ್ಸವ ಹಾಗೂ ವಿಶೇಷ ಸ್ವಾತಿ ಪೂಜೆ

ಮೈಸೂರು - ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ 22ರಂದು ಬುಧವಾರ ಶ್ರೀ ಲಕ್ಷ್ಮೀನರಸಿಂಹ ಜಯಂತಿ ಹಾಗೂ ವಿಶೇಷ ಸ್ವಾತಿ ಪೂಜೆ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿದೆ.ಅಂದು ಬೆಳಿಗ್ಗೆ 7ಕ್ಕೆ ವಿಶ್ವರೂಪದರ್ಶನ, 8ಕ್ಕೆ ಮಹಾಸಂಕಲ್ಪದೊಂದಿಗೆ ನವ ಕಳಶ ಸ್ಥಾಪನೆ ಆವಾಹನ,...

ಶರಣ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಬಸವ ಸಮಿತಿಯ ಕಾರ್ಯ ಶ್ಲಾಘನೀಯ – ಪ್ರಭುನೀಲಕಂಠ ಮಹಾಸ್ವಾಮಿಗಳು

ಬೈಲಹೊಂಗಲ: ಶರಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಬಸವ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಪಟ್ಟಣದ ಮೂರುಸಾವಿರಮಠದ ಪೂಜ್ಯಶ್ರೀ ಪ್ರಭುನೀಲಕಂಠ ಮಹಾಸ್ವಾಮಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.ವಿಶ್ವಬಸವ ಜಯಂತಿಯ ನಿಮಿತ್ತ ಬೆಂಗಳೂರಿನ ಕೇಂದ್ರ ಬಸವ ಸಮಿತಿ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಅಭಿನಂದನಾ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.1964 ರಲ್ಲಿ ಸ್ಥಾಪನೆಯಾಗಿ...

ರಾಜ್ಯ ಮಟ್ಟದ ಬ್ರಹ್ಮೋಪದೇಶ

ಮೈಸೂರು -ನಗರದ ಕೆಆರ್‍ಎಸ್ ಮುಖ್ಯರಸ್ತೆಯಲ್ಲಿರುವ ಸಾದನಹಳ್ಳಿ ಗ್ರಾಮದಲ್ಲಿರುವ ಸಪ್ತರ್ಷಿ ಗುರುಕುಲ ಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಶ್ರೀ ಶ್ರೀ ಶ್ರೀ ಅಭಿನವ ಶ್ರೀರಂಗ ರಾಮಾನುಜಾಚಾರ್ಯ ತ್ರಿದಂಡಿ ಜೀಯರ್‍ರವರ ರಾಜ್ಯಮಟ್ಟದ ಉಪನಯನ ಕಾರ್ಯಕ್ರಮ ನಡೆಯಿತು.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪರಶುರಾಮಪುರ ಭೂವೈಕುಂಠ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಭಾಗವಹಿಸಿ ಅವರು ರಾಜ್ಯಮಟ್ಟದ ಸಾಮೂಹಿಕ ಉಪನಯನದ ಎಲ್ಲಾ ವಟುಗಳಿಗೆ ಶುಭ...

ಮೂಡಲಗಿಯಲ್ಲಿ ಸ್ವಚ್ಛತೆ ಮಾಯ ; ಎಲ್ಲೆಡೆ ಕಂಗೊಳಿಸುತ್ತಿವೆ ತಿಪ್ಪೆಗಳು !

ಮೂಡಲಗಿ - ನಗರದಲ್ಲಿ ಪ್ರಧಾನ ಮಂತ್ರಿ ಮೋದಿಯವರ ಸ್ವಚ್ಛ ಭಾರತ ಅಭಿಯಾನವೆಂಬುದು ಕಾಣೆಯಾಗಿದ್ದು ನಗರದ ಎಲ್ಲೆಡೆ ಕಸ, ಕಡ್ಡಿ, ತಿಪ್ಪೆಗಳು ಕಂಗೊಳಿಸುತ್ತಿವೆ.ಇದರಿಂದ ನಗರದ ತುಂಬೆಲ್ಲ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಇದನ್ನೆಲ್ಲ ನಿರ್ಲಕ್ಷಿಸಿರುವ ಪುರಸಭೆ ನಾಗರಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ.ದುರ್ಗಾನಗರದ ದುರ್ಗಮ್ಮ ದೇವಿಯ ಸ್ವಾಗತ ಕಮಾನಿನ ಅಕ್ಕಪಕ್ಕ ತಿಪ್ಪೆಗಳ ರಾಶಿ ಬಿದ್ದಿದ್ದು ದೇವಿಯ ಗುಡಿಗೆ ಭಕ್ತರನ್ನು...

ಚಾಮುಂಡಿಬೆಟ್ಟದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೆ, ಹೋಮ, ಹವನ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವಗೌಡರವರ ಅನುದಾನದಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾ.12 ರಂದು ಕುಂಭಾಭಿಷೇಕ ಸಂಪನ್ನಗೊಂಡು ಇಂದಿಗೆ 48ನೇ ದಿನದ ಪ್ರಯುಕ್ತ ಬೆಳಿಗ್ಗೆ ವಿಶೇಷ ಮಂಡಲ ಪೂಜೆ, ಹೋಮ, ಹವನಾದಿಗಳನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಸ್ಥಾನಗಳಿಗೆ ನೌಕರರ ಸಂಘದ ಅಧ್ಯಕ್ಷರಾಗಿ 17ನೇ...

ಲಿಂಗಾಯತ ಸಂಘಟನೆ ವೇದಿಕೆಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ದಿ.10 ರಂದು ಬೆಳಗಿನ ಸಮಯದಲ್ಲಿ ವಾರದ ಸತ್ಸಂಗ ಸಂದರ್ಭದಲ್ಲಿ ಮೌಲಿಕ ಉಪನ್ಯಾಸ , ಸಾಧಕರ ಸನ್ಮಾನ ಮತ್ತು ವಿವಿಧ ಸಾಂಸ್ಕೃತಿಕ  ಚಟುವಟಿಕಗಳ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಅತಿಥಿ ಉಪನ್ಯಾಸಕರಾಗಿ ವೇದಿಕೆಯನ್ನು  ಉದ್ದೇಶಿಸಿ ಮಾತನಾಡಿದ  ರಾಜ್ಯ ಪ್ರಶಸ್ತಿ ವಿಜೇತ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಂಶೋಧಕರು ಆದ ಡಾ. ದಾನಮ್ಮ ಜಳಕಿಯವರು , ಅಂತಾರಾಷ್ಟ್ರೀಯ...

ರಾಜ್ಯಮಟ್ಟದ ಶ್ರಮಿಕ ರತ್ನ ಪ್ರಶಸ್ತಿಗೆ ವೈ,ಎಫ್.ಶಾನುಭೋಗ ಆಯ್ಕೆ

ಮುನವಳ್ಳಿಃ ಪಟ್ಟಣದ ನಿವೃತ್ತ ಶಿಕ್ಷಕ ಹಾಗೂ ಕಲಾವಿದ ಸಾಹಿತಿ ವಾಯ್.ಎಫ್.ಶಾನುಭೋಗ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.     ಸಮಾಜದ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಾಧಕರಿಗೆ ನೀಡುವ ರಾಜ್ಯಮಟ್ಟದ ಶ್ರಮಿಕರತ್ನ ಪ್ರಶಸ್ತಿ ಇದಾಗಿದೆ.           ರೋಷನ್ ಕೇರ್ ಪೌಂಢೇಶನ್ ಬೆಂಗಳೂರು ಹಾಗೂ ಧಾರವಾಡದ ಸಾಧನಾ ಮಹಿಳಾ ಮತ್ತು ಮಕ್ಕಳ...

ಅಕ್ಕಿಯಲ್ಲಿ ಹುಳವೋ, ಹುಳುಗಳಲ್ಲಿ ಅಕ್ಕಿಯೋ! ಬೀದರ ಜಿಲ್ಲೆಯ ಗೌರ ಗ್ರಾಮದ ಪ್ರೌಢ ಶಾಲೆಯ ಕರ್ಮಕಾಂಡ

ಬೀದರ - ಇದೊಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನೋಡಲೇಬೇಕಾದ ಸುದ್ದಿ. ಮಕ್ಕಳ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಶಿಕ್ಷಣ ಇಲಾಖೆ. ಜಿಲ್ಲೆಯ ಗೌರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಬಿಸಿಯೂಟದ ಅಕ್ಕಿಯಲ್ಲಿ ಹುಳವೋ ಹುಳುಗಳಲ್ಲಿ ಅಕ್ಕಿಯೋ ಎನ್ನುವುದು ಗೊತ್ತಾಗುತ್ತಿಲ್ಲ.ಸಾಂಬಾರ ಗೆ ಬಳಸುವ ತೊಗರಿ ಬೇಳೆಯಲ್ಲಿ ಬೇಳೆಗಿಂತ ಪೌಡರ್ ಪ್ರಮಾಣ ಜಾಸ್ತಿಯಾಗಿದೆ. ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡಿದೆ...

ರೈತರು ಸ್ವಾವಲಂಬಿಯಾಗಿ ವಿಕಸಿತ ಭಾರತ ಸಂಕಲ್ಪಕ್ಕೆ ಕೈ ಜೋಡಿಸಬೇಕು – ಈರಣ್ಣ ಕಡಾಡಿ

ಮೂಡಲಗಿ: ಪ್ರತಿಯೊಬ್ಬ ರೈತರು ತಮ್ಮ ತಮ್ಮ ಜಮೀನಗಳಲ್ಲಿನ ಮಣ್ಣು ಪರೀಕ್ಷೆ ಮಾಡಿಸಿ ವಿಜ್ಞಾನಿಗಳ ಸಲಹೆ ಸೂಚನೆ ಪಡೆದುಕೊಂಡು  ಮಿಶ್ರಬೆಳೆ ಪದ್ಧತಿ ಅನುಸರಿಸಿ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಜೀವನ ಸಾಗಿಸುವದರೊಂದಿಗೆ  ಪ್ರಧಾನಿ ಮೋದಿ ಅವರ ವಿಕಸಿತ ಭಾರತದ ಸಂಕಲ್ಪಕ್ಕೆ ಕೈಜೋಡಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಅವರು ಶನಿವಾರದಂದು ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ವಿಕಸಿತ ಭಾರತ...

ಬೆಳಗಾವಿವರೆಗೆ ವಂದೇ ಭಾರತ ಎಕ್ಸ್‌ಪ್ರೆಸ್‌

ಬೆಳಗಾವಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು  ಬೆಂಗಳೂರಿನಿಂದ ರೈಲು ಸಂಖ್ಯೆ (20661)...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group