Uncategorized
ರಾಷ್ಟ್ರ ನಾಯಕರ ವೇಷ ಭೂಷಣ ಕಾರ್ಯಕ್ರಮ
ಸಿಂದಗಿ: ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ ಸೋಮವಾರ ಮಹಾತ್ಮಾ ಗಾಂಧಿ ಹಾಗೂ ಲಾಲಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ರಾಷ್ಟ್ರ ನಾಯಕರ ವೇಷ ಭೂಷಣ ಪ್ರದರ್ಶನ ಕಾರ್ಯಕ್ರಮ ಜರುಗಿತು.ಸಾಲುಮರದ ತಿಮ್ಮಕ್ಕ ವೇಷಧಾರಿ ವಿದ್ಯಾರ್ಥಿನಿ ಸಾಧನಾ ಬಡಿಗೇರ ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ...
Uncategorized
ಬಸವೇಶ್ವರರ ಬೋಧನೆಗಳು ಇಂದಿಗೂ ಪ್ರಸ್ತುತ: ಅದಮ್ಯ ಚೇತನ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್
ಲಂಡನ್ನಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
ಬೆಂಗಳೂರು: ಎಲ್ಲರನ್ನೂ ಒಳಗೊಳ್ಳುವ ಸಮಾಜದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಬಸವಣ್ಣನವರ ಬೋಧನೆಗಳು ಇಂದಿಗೂ ಪ್ರಸ್ತುತ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ಹೇಳಿದರು. ಇಂದು ಲಂಡನ್ ನಗರದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ನಿನ ಐತಿಹಾಸಿಕ ಪ್ರಕಲ್ಪವಾದ ಲಂಡನ್ನಲ್ಲಿ ಶ್ರೀ ಬಸವೇಶ್ವರರ ಪ್ರತಿಮೆಯ ಸ್ಥಳಕ್ಕೆ ಆಗಮಿಸಿ...
Uncategorized
International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ
ಎಂಡ್ ಟು ಎಂಡ್ ಎನ್ಕ್ರಿಪ್ಶನ್ ಪ್ಲಾಟ್ಫಾರ್ಮ್ WhatsApp 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆಯಾಗಿದೆ. ಕಳೆದ ವರ್ಷಗಳಲ್ಲಿ, WhatsApp ಬಳಕೆದಾರರಿಗೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪರಿಚಯಿಸಿದೆ.ಅಂತರಾಷ್ಟ್ರೀಯ ಮಹಿಳಾ ದಿನವನ್ನು (International Womens Day...
Uncategorized
ಪೇ ಸಿಎಂ ಪೋಸ್ಟರ್ ವಿರುದ್ಧ ಬಿಜೆಪಿ ಟಾಂಗ್
ಬೀದರ - ಭಾರತೀಯ ಜನತಾ ಪಕ್ಷದ ವಿರುದ್ಧ ಪೇ ಸಿಎಂ ಚಳವಳಿ ಆರಂಭಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟ ಭಾಲ್ಕಿ ಬಿಜೆಪಿ ಯುವ ಮೋರ್ಚಾ ಘಟಕವು ಲಿಂಗಾಯತ ವಿರೋಧಿ ಕಾಂಗ್ರೆಸ್ ಗೆ ಧಿಕ್ಕಾರ ಹಾಕಿದೆ.ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಲ್ಲಿ ಬಿಜೆಪಿ ಘಟಕ ಪ್ರತಿಭಟನೆ ನಡೆಸಿದ್ದು ಲೂಟಿ ರಾಮಯ್ಯಾ ಗೆ ಧಿಕ್ಕಾರ, ಜೈಲುಹಕ್ಕಿ ಶಿವಕುಮಾರ್ ಗೆ...
Uncategorized
ರಾಷ್ಟ್ರೀಯ ತಂತ್ರಜ್ಞಾನ ದಿನ- NATIONAL TECHNOLOGY DAY (MAY 11)
ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ.1999 ರಲ್ಲಿ ಮೇ 11 ನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವೆಂದು ಘೋಷಿಸಿದಾಗ ಭಾರತದ ಜನರು ಅಭಿನಂದನೆ ಸಲ್ಲಿಸಿದರು. ಹಿಂದಿನ ವರ್ಷ ಆ...
Uncategorized
ಇಂದಿನ ರಾಶಿ ಭವಿಷ್ಯ ಗುರುವಾರ (05-05-2022)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ಕೆಲಸದಲ್ಲಿ ನಿಮ್ಮ ಮೇಲಿನವರು ಇಂದು ದೇವದೂತರಂತೆ ಕೆಲಸ ಮಾಡುವಂತೆ ಕಾಣುತ್ತದೆ. ಉಚಿತ ಸಮಯದ ಸರಿಯಾದ ಬಳಕೆಯನ್ನು ನೀವು ಕಲಿಯಲೇ ಬೇಕು. ಇಲ್ಲದಿದ್ದರೆ ಜೇವನದಲ್ಲಿ ಅನೇಕ ಜನರಿಂದ...
Uncategorized
ಇಂದು ಮಠಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ ಸಿಗುತ್ತಿದೆ – ಅಲ್ಲಾಪುರ
ಸಿಂದಗಿ: ಮಠ-ಮಾನ್ಯಗಳಿಂದ ಗ್ರಾಮೀಣ ಭಾಗದಲ್ಲಿ ಧಾರ್ಮಿಕ ಸಂಸ್ಕಾರ ಸಿಗುತ್ತಿರುವುದು ದೊಡ್ಡ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ತಾಲೂಕಿನ ಸುಕ್ಷೇತ್ರ ಆರೂಢ ಆಶ್ರಮ ಆಸಂಗಿಹಾಳ ಶ್ರೀ ಸಮರ್ಥ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ 5 ದಿನಗಳ ಪ್ರವಚನ ಮುಕ್ತಾಯ ಹಾಗೂ ಧರ್ಮಸಭೆಯಲ್ಲಿ ಮಾತನಾಡಿ, ಮೊದಲು...
Uncategorized
ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ; ತಾಯಿ, ಮಗು ಸಾವು
ಬೆಂಗಳೂರು - ಬಿಸಿ ನೀರು ಕಾಯಿಸುವ ಗ್ಯಾಸ್ ಗೀಸರ್ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ತಾಯಿ, ಮಗಳು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರಲ್ಲಿ ಸಂಭವಿಸಿದೆ.ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತಪಟ್ಟವರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮನಗರದವರೆನ್ನಲಾದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ...
Uncategorized
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ
ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್
ಬೆಳಗಾವಿ : ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಕೇವಲ ಭರವಸೆಗಳನ್ನು ನೀಡುತ್ತಾ ಹೋಗುತ್ತಿರುತ್ತಾರೆ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್ಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ...
Uncategorized
ದೀಪಾವಳಿ ಮುಗಿದು ನಂತರದ ಕಾರ್ತಿಕ ಶುದ್ಧ ದ್ವಾದಶಿಯಂದು ಬರುವ ಹಬ್ಬವೇ ತುಳಸಿ ವಿವಾಹ.ಇದನ್ನು ಉತ್ಥಾನ ದ್ವಾದಶಿ ಎಂತಲೂ ಕರೆಯುವರು. ಉತ್ಥಾನ ಎಂದರೆ ಏಳುವುದು ಎಂದರ್ಥ.ಅಂದರೆ ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲೆದ್ದು ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ದಿನ,.ಈ ದಿನ ಸಂಜೆಯ ಸಮಯದಲ್ಲಿ ತುಳಸಿ ವಿವಾಹ ಏರ್ಪಡುವುದು.ತುಳಸಿ ವೃಂದಾವನಕ್ಕೆ ಮಂಟಪವನ್ನು ಕಟ್ಟಿ ಶ್ರೀ ಕೃಷ್ಣನ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



