Uncategorized

ಖೋಟಾ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ

ಬೀದರ - ಗಡಿ ಜಿಲ್ಲೆಯಲ್ಲಿ ಬೀದರ್ ನ ಗಾಂಧಿ ಗಂಜ್ ಪೋಲಿಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ 5 ನೂರು ಮುಖ ಬೆಲೆಯ 274 ನೋಟು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ಅಶೋಕ್, ಸೈಯದ್ ಇಬ್ರಾಹಿಂ, ಉಮಾಕಾಂತ, ಜಾವೀದ್, ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು...

ಪತ್ರಕರ್ತರ ಸಂಘಕ್ಕೆ ನಿವೇಶನ ನೀಡಲು ಮನವಿ

ಮೂಡಲಗಿ - ಕರ್ನಾಟಕ ಪತ್ರಕರ್ತರ ಸಂಘಕ್ಕೆ ನಿವೇಶನ ನೀಡಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಎಮ್.ಎಸ್.ಡಿ.ಪಾಟೀಲ ಮತ್ತು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಅವರಿಗೆ ಸೋಮವಾರ ಘಟಕದ ಅಧ್ಯಕ್ಷ ಶಿವಾನಂದ ಮುಧೋಳ ಮತ್ತು ಸದಸ್ಯರು ಮನವಿ ಸಲ್ಲಿಸಿದರು.ಮೂಡಲಗಿ ತಾಲೂಕಾ ಕೇಂದ್ರವಾಗಿ 4 ವರ್ಷಗಳು ಗತಿಸುತ್ತಿವೆ ಈ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘವು ದೇಶವ್ಯಾಪಿಯಾಗಿ ಕಾರ್ಯನಿರ್ವಹಿಸುತ್ತಿದೆ...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ 1ರಲ್ಲಿವಿದ್ಯಾರ್ಥಿಗಳಿಗೆ ಬಿಡ್ರೆ ಸರಕಾರಿ ಸೌಲಭ್ಯ ಸಿಗುತ್ತಿಲ್ಲ ಎಂದು ರಾಜ್ಯ ಪಿಂಜಾರ ಸಮಾಜದ ಅದ್ಯಕ್ಷ ಅಬ್ದುಲ್ ರಜಾಕ್ ನದಾಫ್ ಹೇಳಿದರು.ಪಟ್ಟಣದ ಅಪ್ಪಾಜಿ ಹೋಟೆಲಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು...

ವಿವೇಕಾನಂದ ಎಂದರೆ ವಿಚಾರವನ್ನು ತಿಳಿಯುವ ಆಂತರಿಕ ಆನಂದ

ನರೇಂದ್ರರು ವಿವೇಕಾನಂದರಾಗಿದ್ದು ಅವರ ಆತ್ಮಜ್ಞಾನದಿಂದ. ಮಹಾತ್ಮರನ್ನು ಸ್ಮರಿಸುವುದು ಸುಲಭ,ಮಹಾತ್ಮರನ್ನು ಅನುಸರಿಸೋದೆ ಕಷ್ಟ.ಸುಲಭದ ಮಾರ್ಗದಲ್ಲಿ ನಡೆದವರಿಗೆ ಹಣ,ಅಧಿಕಾರ,ಸ್ಥಾನ ನೀಡಿದರೆ ಜನರು ಅದೇ ಮಾರ್ಗ ಹಿಡಿಯುತ್ತಾರೆ. ಹೀಗಾಗಿ ಕಲಿಯುಗದಲ್ಲಿ ಜನರು ಹೆಚ್ಚು ಭೌತಿಕ ವಿಜ್ಞಾನದೆಡೆಗೆ ವಾಲಿಕೊಂಡು ರಾಜಕೀಯಕ್ಕೆ ಮುಖಮಾಡಿ ವಿವೇಕ ಕಳೆದುಕೊಂಡಿರೋದೆನ್ನಬಹುದು.ಸ್ವಾತಂತ್ರ್ಯ ಪೂರ್ವದ ಭಾರತವನ್ನು ಸ್ವತಂತ್ರ ಜ್ಞಾನದಿಂದ ಬಿಡುಗಡೆ ಮಾಡಿದ ಮಹಾತ್ಮರನ್ನು ಅನುಸರಿಸುವುದಕ್ಕೆ ಮಹಾತ್ಮರಾಗಬೇಕು. ಆತ್ಮಾನುಸಾರ ನಡೆಯುವುದೆ...

Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್

ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ. ಆರು ಕೋಟಿ ಕನ್ನಡಿಗರು ಮಾತನಾಡುವ ಹಾಗೂ ಸಾವಿರಾರು ವರ್ಷಗಳ ಹಿನ್ನೆಲೆಯುಳ್ಳ ಸುಂದರ ಭಾಷೆಯಾದ ಕನ್ನಡಕ್ಕೆ ಈಗ ಮಸಿ ಬಳೆಯುವ ಮತ್ತೊಂದು ಅಕ್ಷಮ್ಯ ಕೆಲಸ ನಡೆದಿದೆ. ತಂತ್ರಜ್ಞಾನ ದೈತ್ಯ ಎಂದು ಕರೆಯಲ್ಪಡುವ ಗೂಗಲ್​ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ...

ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕ್ರೆಡಿಟ್ ಆಕ್ಸಿಸ್ ನಿಂದ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ

ಸಿಂದಗಿ : ದೇವರಹಿಪ್ಪರಗಿ, ಆಲಮೇಲ ಹಾಗೂ ಸಿಂದಗಿ ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಸಿಂದಗಿ ಶಾಖೆಯಿಂದ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ವಲಯ ವ್ಯವಸ್ಥಾಪಕ ಉಮೇಶ ಸುಕ್ಕದ, ಶಾಖಾ ವ್ಯವಸ್ಥಾಪಕ ಲಕ್ಷ್ಮಣ ಹೊಸಮನಿ ಮಾತನಾಡಿ, ಕೊರೋನಾ ಎರಡನೇಯ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಆರೋಗ್ಯ ಇಲಾಖೆ, ಪುರಸಭೆ, ಪೊಲೀಸ್...

ಸ್ತಬ್ಧಗೊಂಡ ಮೂಡಲಗಿ ಪಟ್ಟಣ

ಮೂಡಲಗಿ - ಕೋವಿಡ್ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಾರಾಂತ್ಯದ ಲಾಕ್ ಡೌನ್ ಕೈಗೊಳ್ಳಲಾಗಿದ್ದು ಜನಜಂಗುಳಿದ ತುಂಬಿರುತ್ತಿದ್ದ ಮೂಡಲಗಿ ಪಟ್ಟಣ ಸ್ತಬ್ಧಗೊಂಡಂತಿತ್ತು.ಅಲ್ಲಲ್ಲಿ ಬೈಕ್ ಮೇಲೆ ತಿರುಗಾಡುವ ಬೆರಳೆಣಿಕೆಯ ಜನರನ್ನು ಹೊರತುಪಡಿಸಿ ಇಡೀ ನಗರ ಮೌನವಾಗಿತ್ತು. ಕಲ್ಮೇಶ್ವರ ಸರ್ಕಲ್, ಕಾಯಿಪಲ್ಯ ಮಾರುಕಟ್ಟೆ, ಡಬಲ್ ರಸ್ತೆ, ಗುರ್ಲಾಪೂರ ರಸ್ತೆ ಸೇರಿದಂತೆ ಎಲ್ಲ ರಸ್ತೆಗಳು ಖಾಲಿ ಖಾಲಿಯಾಗಿ...

ಗಿರೀಶ ಮುನವಳ್ಳಿ ಯವರಿಗೆ ಮತ್ತು ಡಾ.ಶ್ರೀಪಾದ ಸಬನೀಸರವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ

ಸವದತ್ತಿ - ಸವದತ್ತಿ ಪಟ್ಟಣದ ಶ್ರೀಗುರು ರಾಘವೇಂದ್ರ ಮಠದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ನಡೆದ ಪಂಚಾಂಗ ಶ್ರವಣ ಕಾರ್ಯಕ್ರಮದಲ್ಲಿ ಗಿರೀಶ ಮುನವಳ್ಳಿಯವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು.ಗಿರೀಶ ಮುನವಳ್ಳಿ ಯವರು ಸವದತ್ತಿ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಅಕ್ಷರದಾಸೋಹ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರಿನಲ್ಲಿ ನಡೆದ ಸುರ್ವೆ...

ಆಪಲ್ ಗೆ ೨ ಮಿಲಿಯನ್ ಡಾಲರ್ ದಂಡ ವಿಧಿಸಿದ ಬ್ರೆಜಿಲ್!!

ಹೊಸದಾಗಿ ಪ್ರಾರಂಭಿಸಲಾದ ಐಫೋನ್ 12 ಸರಣಿಯಲ್ಲಿ ಚಾರ್ಜರ್ ಅನ್ನು ಸೇರಿಸದಿದ್ದಕ್ಕಾಗಿ ಬ್ರೆಜಿಲ್ನ ಗ್ರಾಹಕ ವಾಚ್ಡಾಗ್ ಆಪಲ್ಗೆ  2 ಮಿಲಿಯನ್ ಡಾಲರ್ ದಂಡ ವಿಧಿಸಿದೆ.ಟೆಕ್ ದೈತ್ಯ ತಪ್ಪುದಾರಿಗೆಳೆಯುವ ಜಾಹೀರಾತಿನಲ್ಲಿ ತೊಡಗಿದೆ ಹಾಗೂ ಚಾರ್ಜರ್ ಇಲ್ಲದೆ ಸಾಧನವನ್ನು ಮಾರಾಟ ಮಾಡಿದೆ ಎಂದು‌ ಆರೋಪಿಸಿದೆ.ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಆಪಲ್ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಐಫೋನ್ 12, ಚಾರ್ಜರ್‌ಗಳು ಅಥವಾ...

ಮಾನವ ಸಮಾಧಾನ ಶಾಂತಿಯಿಂದ ಜೀವಿಸಬೇಕು – ಬಂಡಿಗಣಿ ಶ್ರೀಗಳು

ಮೂಡಲಗಿ : ಮಾನವ ಜನ್ಮ ಶ್ರೇಷ್ಠವಾದದ್ದು ಉತ್ತಮ ಗುರುವಿನ ಮಾರ್ಗದರ್ಶನದಲ್ಲಿ ಜೀವನವನ್ನು ಸಮಾಧಾನ ಮತ್ತು ಶಾಂತಿಯಿಂದ ಜೀವಿಸಬೇಕು ಎಂದು ಬಂಡಿಗಣಿಯ ನೀಲಮಾಣಿಕ್ಯ ಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.ಸಮೀಪದ ಹಳ್ಳೂರ ಗ್ರಾಮದ ಗಾಂಧಿನಗರದ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿ, ದೇವರ ನಾಮಸ್ಮರಣೆಯಿಂದ ಮಾತ್ರ ಮನುಷ್ಯನಿಗೆ ಮುಕ್ತಿ ಸಾಧ್ಯ, ವಿಜ್ಞಾನವು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group