ಸಂತ ಶಿರೋಮಣಿ ನಾಮದೇವ ಮಹಾರಾಜರ 671ನೇಯ ಪುಣ್ಯತಿಥಿ ಆಚರಣೆ

Must Read

ಸವದತ್ತಿ : ಪಟ್ಟಣದ ಧಿವಟಗೇರಿ ಓಣಿಯ ವಿಠಲ ಮಂದಿರದಲ್ಲಿ ನಾಮದೇವ ಶಿಂಪಿ ಸಮಾಜ ಹಾಗೂ ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಸಂತ ಸಂತ ಶಿರೋಮಣಿ ನಾಮದೇವ ಮಹಾರಾಜರ 671ನೇಯ ಪುಣ್ಯತಿಥಿ ಆಚರಿಸಲಾಯಿತು.

ನಾಮದೆವ ಶಿಂಪಿ ಸಮಾಜದ ಅಧ್ಯಕ್ಷ ಹಾಗೂ ನ್ಯಾಯವಾದಿ ಶಾಮಸುಂದರ ಲಾಳಗೆ ನಾಮದೇವ ಮಹಾರಾಜರ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಜನಾರ್ಧನ ಇಜಂತಕರ. ನಾಮದೇವ ಬುಲಬುಲೆ.ಪಾಂಡು ಸದರೆ.ಪ್ರಶಾಂತ ಲಾಳಗೆ.ಸುನೀಲ ಖೇಕಡೆ. ಬಾಳಕೃಷ್ಣ ಲಾಳಗೆ ವೆಂಕಟೇಶ ಅಮಠೆ.ದೀಪಕ ಹೇಂದ್ರೆ.ಶಿವಾನಂದ ಗಾಂಡೊಳ್ಳಿ.ಯಶ್ವಂತ ಪಾಸ್ತೆ. ಸತೀಶ ಮಹೇಂದ್ರಕರ ಮಹಿಳಾ ಸದಸ್ಯರಾದ ನಂದಾ ಹೇಂದ್ರೆ. ಮೀನಾಕ್ಷಿ ಲಾಳಗೆ ಸೇರಿದಂತೆ ನಾಮದೇವ ಶಿಂಪಿ ಸಮಾಜದ ಎಲ್ಲ ಮುಖಂಡರು ಉಪಸ್ಥಿತರಿದ್ದರು

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group