ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

Must Read

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, ಈರಣ್ಣ ಮುನ್ನೋಳಿಮಠ, ಗುರುಸಿದ್ದಯ್ಯಾ ಹಿರೇಮಠ, ಮೃತ್ಯುಂಜಯ ಹಿರೇಮಠ, ಬಸಯ್ಯಾ ಹಿರೇಮಠ, ಶಿವಯ್ಯಾ ಹಿರೇಮಠ, ಸಂಜು ಕಳ್ಳಿಗುದ್ದಿ ಹಾಗೂ ಪ.ಪಂ ಕಲ್ಲೋಳಿಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group