spot_img
spot_img

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

Must Read

spot_img

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.

ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ, ರಾಜಶೇಖರ ಹಿರೇಮಠ, ಈರಣ್ಣ ಮುನ್ನೋಳಿಮಠ, ಗುರುಸಿದ್ದಯ್ಯಾ ಹಿರೇಮಠ, ಮೃತ್ಯುಂಜಯ ಹಿರೇಮಠ, ಬಸಯ್ಯಾ ಹಿರೇಮಠ, ಶಿವಯ್ಯಾ ಹಿರೇಮಠ, ಸಂಜು ಕಳ್ಳಿಗುದ್ದಿ ಹಾಗೂ ಪ.ಪಂ ಕಲ್ಲೋಳಿಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!