ಸಿಂದಗಿ: ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಬಸನಗೌಡ ಪಾಟೀಲ (ಯತ್ನಾಳ) ನೇತೃತ್ವದಲ್ಲಿ ಜರುಗಿದ 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಸಿಂದಗಿ ಗೌರವಾಧ್ಯಕ್ಷರನ್ನಾಗಿ ಚಂದ್ರಶೇಖರ ನಾಗರಬೆಟ್ಟ ಅವರನ್ನು ನೇಮಕ ಮಾಡಲಾಗಿದೆ ಎಂದು 2ಎ ಮೀಸಲಾತಿ ಹೋರಾಟ ಸಮಿತಿಯ ಸ್ವಾಗತ ಸಮಿತಿಯ ಜಿಲ್ಲಾ ಗೌರವಾಧ್ಯಕ್ಷ ಎಂ.ಎಸ್. ರುದ್ರಗೌಡರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Latest News
ಸ್ವಾತಂತ್ರ ಹೋರಾಟಗಾರ, ಹೈ. ಕ. ವಿಮೋಚನಾ ರೂವಾರಿ ಚಂದ್ರಶೇಖರ ಪಾಟೀಲ ಮಹಾಗಾಂವ
ಚಂದ್ರಶೇಖರ ಸಂಗಶೆಟ್ಟಿ ಪಾಟೀಲ , ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಗೆ ಸೇರಿದ ಶಾಸಕಾಂಗ ಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ ಹೋರಾಟಗಾರ ಮತ್ತು ರಾಜಕಾರಣಿ. ಸ್ವಾತಂತ್ರ ಹೋರಾಟಗಾರ ಹೈದ್ರಾಬಾದ...

