spot_img
spot_img

ಸೋನೊಳ್ಳಿಯವರಿಗೆ ಚನ್ನಮ್ಮ ಪ್ರಶಸ್ತಿ

Must Read

- Advertisement -

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಹಾಗೂ ಪ್ರಥ್ವಿ ಫೌಂಡೇಶನ್ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಅವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಹಮ್ಮಿಕೊಂಡ ಕಿತ್ತೂರು ಕರ್ನಾಟಕ ಉತ್ಸವದಲ್ಲಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಶ್ರೀಮತಿ ಸವಿತಾ ಕುಸುಗಲ್ಲ, ಶ್ರೀಮತಿ ಶಿಲ್ಪಾ ಗೋಡಿಗೌಡರ,  ಡಾ ಪಂಚಯ್ಯ ಹಿರೇಮಠ,ಕು ವಿಜಯಲಕ್ಷ್ಮೀ, ಶ್ರೀಮತಿ ಲೀಲಾ ಮಹೇಶ, ಚಂದ್ರಶೇಖರ ಮಾಡಲಗೇರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group