ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ

Must Read

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗೆ ಉದ್ಯೋಗಾಧಾರಿತ ತರಬೇತಿ ಶಿಬಿರದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಚಾಟ್ಸ್ ತರಬೇತಿ ನೀಡಲಾಯಿತು.

ಇದರಲ್ಲಿ ಉತ್ತರ ಕರ್ನಾಟಕ ಚಾಟ್ಸ್ ತರಬೇತುದಾರರಾಗಿ ಮೂಡಲಗಿಯ ಮಂಜುನಾಥ ರೇಳೆಕರ ಮತ್ತು ಕುಮಾರ್ ಮೋಮಿನ ಅವರು ಭಾಗವಹಿಸಿದ್ದರು.

ಇಲಾಖೆಯ ಮುಖ್ಯಸ್ಥರು ಮತ್ತು ಆಯೋಜಕರು ಇಲ್ಲಿನ ಭಾಗದ ತಿಂಡಿ ತಿನಿಸುಗಳನ್ನು ಸವಿದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.

Latest News

ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು

ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ...

More Articles Like This

error: Content is protected !!
Join WhatsApp Group