spot_img
spot_img

ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ

Must Read

spot_img
- Advertisement -

ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗೆ ಉದ್ಯೋಗಾಧಾರಿತ ತರಬೇತಿ ಶಿಬಿರದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಚಾಟ್ಸ್ ತರಬೇತಿ ನೀಡಲಾಯಿತು.

ಇದರಲ್ಲಿ ಉತ್ತರ ಕರ್ನಾಟಕ ಚಾಟ್ಸ್ ತರಬೇತುದಾರರಾಗಿ ಮೂಡಲಗಿಯ ಮಂಜುನಾಥ ರೇಳೆಕರ ಮತ್ತು ಕುಮಾರ್ ಮೋಮಿನ ಅವರು ಭಾಗವಹಿಸಿದ್ದರು.

ಇಲಾಖೆಯ ಮುಖ್ಯಸ್ಥರು ಮತ್ತು ಆಯೋಜಕರು ಇಲ್ಲಿನ ಭಾಗದ ತಿಂಡಿ ತಿನಿಸುಗಳನ್ನು ಸವಿದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.

- Advertisement -
- Advertisement -

Latest News

ಶ್ರೀನಿವಾಸ ಶಾಲೆಯ ಆಡಳಿತ ಮಂಡಳಿ ಬದಲಾಗುವುದಿಲ್ಲ – ಅಧ್ಯಕ್ಷ ರಂಗಣ್ಣ ಸೋನವಾಲಕರ

ಮೂಡಲಗಿ - ಶ್ರೀನಿವಾಸ ಶಾಲೆಯನ್ನು ಬೇರೆಯವರಿಗೆ ಮಾರುತ್ತಿದ್ದಾರೆ, ಆಡಳಿತ ಮಂಡಳಿ ಬದಲಾಗುತ್ತದೆ ಎಂಬ ವದಂತಿ ಹರಡಿದ್ದು ಅದು ಸಂಪೂರ್ಣ ಸುಳ್ಳು ಎಂದು ಸ್ಥಳೀಯ ಶ್ರೀನಿವಾಸ ಸ್ಕೂಲ್ಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group