ಚೇತನ ಕೋಟಗಿಯವರಿಗೆ ವಿದ್ಯಾ ಭೂಷಣ ಪ್ರಶಸ್ತಿ

Must Read

ಸಾಹಿತ್ಯ, ಭಾಷೆ, ನೆಲ, ಜಲ, ಸಂಸ್ಕೃತಿ, ಶಿಕ್ಷಣ, ಸಂಗೀತ ಮತ್ತು ಕಲೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆ, ಸಾಧನೆ ಹಾಗೂ ಜ್ಞಾನ ದಾಸೋಹವನ್ನು ಪರಿಗಣಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿಯ ”ಕವಿತ್ತ ಕರ್ಮಮಣಿ ಫೌಂಡೇಶನ್” ನೀಡಲಾಗುವ ಪ್ರತಿಷ್ಠಿತ ವಿದ್ಯಾ ವಿಭೂಷಣ ಪ್ರಶಸ್ತಿ ಗೌರವಕ್ಕೆ ಮುಂಜಾನೆ ಬೆಳಕು ಪತ್ರಿಕೆಯ ವರದಿಗಾರ ಚೇತನ ಜಿ. ಕೋಟಗಿ ಅವರು ಪಾತ್ರರಾಗಿದ್ದಾರೆ.

ಫೌಂಡೇಶನ್ ಸಂಚಾಲಕ ಮಂಡಳಿಯು ಈ ನಿರ್ಣಯ ಕೈಗೊಂಡಿದೆ. ಜ.25, 26 ರಂದು ನಡೆಯಲಿರುವ ಈ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಚೇತನ ಜಿ ಕೋಟಗಿ ಅವರಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಲಾಲ್‌ಸಾಬ್ ಎಚ್ ಪಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Latest News

ಎಲ್ಲಾ ಜಿಲ್ಲೆಗಳ ಯುವ ಸಾಧಕರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ  

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ರಾಜ್ಯದ ೩೧ ಜಿಲ್ಲೆಯ "ಯುವ ಸಾಧಕರಿಗೆ ಪ್ರಶಸ್ತಿ" ಪ್ರದಾನ ಸಮಾರಂಭ ಕಾರ್ಯಕ್ರಮ ದಿ. 26 ಹಾಗೂ 27 ರಂದು ಜರುಗುವುದು.ಕರ್ನಾಟಕ ರಾಜ್ಯ...

More Articles Like This

error: Content is protected !!
Join WhatsApp Group