ದಾಸರಾಯರ ಕೃತಿ ಸಂಪದಕ್ಕೆ ಜ್ಞಾನಪೀಠ ಪ್ರಶಸ್ತಿ ಸಿಗುವ ಎಲ್ಲ ಅರ್ಹತೆಗಳಿವೆ 

 ಹರಿದಾಸ ಸಂಪದ ಸಂಸ್ಥಾಪಕ ಮಧುಸೂಧನ್ ವಿ. ರಾವ್ ಅಭಿಮತ ಮಾನವಿಯ ಜಗನ್ನಾಥ ದಾಸರ ಅಂತರಂಗ ಭಕ್ತರಾದ ಬಲ್ಲಟಗಿ ಗುಂಡಾಚಾರ್ಯರ(ಶ್ರೀ ಶ್ಯಾಮಸುಂದರದಾಸರ)...

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಚೌಧರಿ

ಸಿಂದಗಿ; ಅಂಜಲಿ ಅಂಬಿಗೇರ ಅವರ ಹತ್ಯೆಯಾಗಿ ಎರಡು ದಿನಗಳಾದರೂ ಹಂತಕನನ್ನು ಬಂಧಿಸಲು ವಿಫಲರಾಗಿರುವದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ...

ಅಂಜಲಿ ಕೊಲೆಗಾರನನ್ನು ಎನ್ ಕೌಂಟರ್ ಮಾಡಿ

ಸಿಂದಗಿ; ಪ್ರೀತಿಸಲು ಒಪ್ಪದ ಯುವತಿ ಅಂಜಲಿ ಅಂಬಿಗೆರ ಇವಳಿಗೆ ಚುಚ್ಚಿ ಕೊಲೆ ಮಾಡಿದ ಆರೋಪಿಗೆ ಪೊಲೀಸ್ ಎನ್ಕೌಂಟರ್  ಮಾಡಿ...

Must Read

ಸುದ್ದಿಗಳು

ದಾಸರಾಯರ ಕೃತಿ ಸಂಪದಕ್ಕೆ ಜ್ಞಾನಪೀಠ ಪ್ರಶಸ್ತಿ ಸಿಗುವ ಎಲ್ಲ ಅರ್ಹತೆಗಳಿವೆ 

 ಹರಿದಾಸ ಸಂಪದ ಸಂಸ್ಥಾಪಕ ಮಧುಸೂಧನ್ ವಿ. ರಾವ್ ಅಭಿಮತ ಮಾನವಿಯ ಜಗನ್ನಾಥ ದಾಸರ ಅಂತರಂಗ ಭಕ್ತರಾದ ಬಲ್ಲಟಗಿ ಗುಂಡಾಚಾರ್ಯರ(ಶ್ರೀ ಶ್ಯಾಮಸುಂದರದಾಸರ) ಪುಣ್ಯದಿನ ಅಂಗವಾಗಿ ಬೆಂಗಳೂರು ಮತ್ತಿಕೆರೆ ರಾಯರ ಮಠದಲ್ಲಿ ದಾಸವಾಣಿ ಕರ್ನಾಟಕ ಆಯೋಜಿಸಿದ್ದ ಕಾರ್ಯಕ್ರಮವನ್ನು...

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಚೌಧರಿ

ಸಿಂದಗಿ; ಅಂಜಲಿ ಅಂಬಿಗೇರ ಅವರ ಹತ್ಯೆಯಾಗಿ ಎರಡು ದಿನಗಳಾದರೂ ಹಂತಕನನ್ನು ಬಂಧಿಸಲು ವಿಫಲರಾಗಿರುವದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿ ಹೋಗಿರುವದು ಎತ್ತಿ ತೋರಿಸುತ್ತಿದೆ ಎಂದು ಬಿಜೆಪಿ ಮುಖಂಡ ಡಾ. ಗೌತಮ ಚೌಧರಿ...

ಅಂಜಲಿ ಕೊಲೆಗಾರನನ್ನು ಎನ್ ಕೌಂಟರ್ ಮಾಡಿ

ಸಿಂದಗಿ; ಪ್ರೀತಿಸಲು ಒಪ್ಪದ ಯುವತಿ ಅಂಜಲಿ ಅಂಬಿಗೆರ ಇವಳಿಗೆ ಚುಚ್ಚಿ ಕೊಲೆ ಮಾಡಿದ ಆರೋಪಿಗೆ ಪೊಲೀಸ್ ಎನ್ಕೌಂಟರ್  ಮಾಡಿ ಯುವತಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ವಿಜಯಪೂರ ಜಿಲ್ಲಾ ತಳವಾರ ಪರಿವಾರ ಹಿತರಕ್ಷಣಾ...

ಗ್ಯಾಜೆಟ್/ ಟೆಕ್

International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ

International Womens Day 2023: WhatsApp ನ ಈ 5 ಗೌಪ್ಯ ವೈಶಿಷ್ಟ್ಯಗಳು ಮಹಿಳೆಯರಿಗೆ ಬಹಳ ವಿಶೇಷವಾಗಿದೆ, ವಿವರಗಳನ್ನು ಪರಿಶೀಲಿಸಿ ಎಂಡ್ ಟು ಎಂಡ್ ಎನ್‌ಕ್ರಿಪ್ಶನ್ ಪ್ಲಾಟ್‌ಫಾರ್ಮ್ WhatsApp 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ...

ರಾಷ್ಟ್ರೀಯ ತಂತ್ರಜ್ಞಾನ ದಿನ- NATIONAL TECHNOLOGY DAY (MAY 11)

ತಾಂತ್ರಿಕ ಪ್ರಗತಿಗಳು ಮಾನವಕುಲದ ಕೆಲವು ಶ್ರೇಷ್ಠ ಸಾಧನೆಗಳಾಗಿವೆ ಎಂದು ನಾವೆಲ್ಲರೂ ಒಪ್ಪಿಕೊಳ್ಳಬಹುದು. ಇದು ಖಂಡಿತವಾಗಿಯೂ ನಮ್ಮ ಜೀವನವನ್ನು ಸುಲಭ, ಹೆಚ್ಚು ಪರಿಣಾಮಕಾರಿ ಮತ್ತು ಹೆಚ್ಚು ಉತ್ಪಾದಕವಾಗಿಸಿದೆ ಮತ್ತು ಅದಕ್ಕಾಗಿ ನಾವು ಯಾವಾಗಲೂ ಕೃತಜ್ಞರಾಗಿರುತ್ತೇವೆ. 1999...

Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್

ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ. ಆರು ಕೋಟಿ ಕನ್ನಡಿಗರು ಮಾತನಾಡುವ ಹಾಗೂ ಸಾವಿರಾರು ವರ್ಷಗಳ ಹಿನ್ನೆಲೆಯುಳ್ಳ ಸುಂದರ ಭಾಷೆಯಾದ ಕನ್ನಡಕ್ಕೆ ಈಗ ಮಸಿ ಬಳೆಯುವ ಮತ್ತೊಂದು ಅಕ್ಷಮ್ಯ...

ಲೇಖನಗಳು

ಪುಸ್ತಕ ಪರಿಚಯ

ಪುಸ್ತಕದ ಹೆಸರು: ಚನ್ನಬಸಪ್ಪ ಕರಾಳೆ(ಲಿಂಗಾಯತ ರೆಜಿಮೆಂಟ್ ಸ್ಥಾಪಕ).          ಲೇಖಕರು:ಡಾ.ಎಂ.ಬಿ.ಹೂಗಾರ ಪ್ರಕಾಶಕರು:ಡಾ.ಎಂ.ಎಂ.ಕಲಬುರ್ಗಿ ಅಧ್ಯಯನ ಸಂಸ್ಥೆ.    ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಡಂಬಳ ಗದಗ ಪುಟಗಳು:160 ಬೆಲೆ:150 ಚನ್ನಬಸಪ್ಪ...

ವಿಶಿಷ್ಟ ಧಾರ್ಮಿಕ ಸ್ಥಳ ಕೇದಾರನಾಥ

ಕೇದಾರನಾಥ ದೇಗುಲವು ಪ್ರಪಂಚದ ಒಂದು ವಿಶಿಷ್ಟ ವಿಸ್ಮಯವಾಗಿದೆ. ಅಂತಹಾ ಸ್ಥಳದಲ್ಲಿ ಕೇದಾರನಾಥ ದೇವಾಲಯವನ್ನು ಯಾರು ನಿರ್ಮಿಸಿದರು ಎಂಬುದರ ಕುರಿತು ಬಹಳಷ್ಟು ಹೇಳಲಾಗುತ್ತದೆ. ಅದನ್ನು ಪಾಂಡವರಿಂದ ಹಿಡಿದು ಆದಿ ಶಂಕರಾಚಾರ್ಯರವರೆಗೆ ನಾನಾ ರೀತಿಯಲ್ಲಿ ದಂತಕಥೆಗಳನ್ನು ಹೇಳಲಾಗುತ್ತಿದೆ. ಇಂದಿನ...

ಅಮ್ಮನಿಲ್ಲದ ಅನಾಥ ಪ್ರಜ್ಞೆ ಕಾಡುವ ಈ ದಿನಗಳಲ್ಲಿ…..

ಅದು 2021 ರ ಎಪ್ರಿಲ್ ತಿಂಗಳ ಇಪ್ಪತ್ತೊಂಭತ್ತನೆಯ ತಾರೀಖು.ಕೋವಿಡ್ ಲಾಕ್ ಡೌನಿನ ದಿನಗಳವು...ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಅನ್ನುವ ರೀತಿ ಪತ್ರಕರ್ತನಾಗಿ ಪರಕಾಯ ಪ್ರವೇಶ ಮಾಡಿದ ಬಳಿಕ ಲಾಕ್ ಡೌನ ವರದಿ ಮಾಡಲು...

ಆರೋಗ್ಯ

ಬಿಳಿ ಕೂದಲಿಗೆ ಟೆನ್ಷನ್? ಈ ನ್ಯಾಚುರಲ್‌ ಹೇರ್ ಪ್ಯಾಕ್‌ಗಳಿಂದ ಕ್ಷಣಾರ್ಧದಲ್ಲೇ ಕಪ್ಪು ಕೂದಲು ಪಡೆಯಿರಿ!

ಇಂದಿನ ಯುವಕ ಹಾಗೂ ಯುವತಿಯರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆ ಎಂದರೆ ಬಿಳಿ ಕೂದಲು. ಹದಿಹರೆಯದಲ್ಲೇ ಬಿಳಿ ಕೂದಲು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಲವರು ಕಷ್ಟಪಡುತ್ತಿದ್ದಾರೆ. ಆದರೆ ಚಿಂತೆ ಬೇಡ!...

Do you have a habit of eating while studying? ಓದುವಾಗ ತಿನ್ನುವ ಅಭ್ಯಾಸವಿದೆಯೇ?

ಓದುವಾಗ ಕೈಯಲ್ಲಿ ಪೆನ್ಸಿಲ್/ಪೆನ್ ಹಿಡಿದು ತಿರುಗಿಸುವುದು, ಅದೇ ಪೆನ್ಸಿಲ್‍ನ್ನು ಬಾಯಲ್ಲಿ ಕಚ್ಚುತ್ತ ಏನೋ ವಿಚಾರ ಮಾಡುತ್ತ  ಓದುವುದು.ಹೊಟ್ಟೆಯನ್ನು ಹಾಸಿಗೆಗೆ ಹಚ್ಚಿ ಕಾಲುಗಳನ್ನು ಅಲುಗಾಡಿಸುತ್ತ ಓದುವುದು. ಅಂಗಾತ ಮಲಗಿ ಓದುವುದು. ಕಿವಿಗೆ ಇಯರ್ ಫೋನ್ ಹಾಕಿಕೊಂಡೋ...

ಹಲಸು-Jackfruit

ಹಲಸು ಎಂದಾಕ್ಷಣ ನೆನಪಿಗೆ ಬರುವುದು ಬಾಯಲ್ಲಿ ನೀರೂರಿಸುವ ಹಲಸಿನ ಹಣ್ಣು, ಇದರ ಕಾಯಿ ಹಣ್ಣು ಬೀಜ ಗಳಲ್ಲಿ ತರಹೆವಾರು ಖಾದ್ಯ ಮಾಡಿ ತಿನ್ನುತ್ತೇವೆ.ಪಲ್ಯ, ಗೊಜ್ಜು, ಸಾಂಬಾರು,ಕಾಯಿರಸ, ಮಜ್ಜಿಗೆ ಹುಳಿ, ಬೋಂಡಾ, ಗೋಬಿ, ಹೋಳಿಗೆ,...

ಮೆಂತ್ಯ

ನೇರಳೆ

ಉದ್ದು

ದೇಶ-ವಿದೇಶ

ಹರ್ಯಾಣದ INLD ಮುಖ್ಯಸ್ಥ ನಫೆ ಸಿಂಗ್ ರಾಥಿ ಹತ್ಯೆ

ಹರ್ಯಾಣ ರಾಜ್ಯದ ಭಾರತೀಯ ರಾಷ್ಟ್ರೀಯ ಲೋಕ ದಳ (INLD) ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಥಿ ಅವರನ್ನು ಬಹದ್ದುರ್ ಗಡ್ (Bahadurgarh) ಪಟ್ಟಣದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆಯು...

ರೈತರಿಗಾಗಿ PACS ಉದ್ಘಾಟಿಸಿದ ನರೇಂದ್ರ ಮೋದಿ

ನವದೆಹಲಿ - ನಾವು ಕೃಷಿ ಕ್ಷೇತ್ರದಲ್ಲಿ ಹೊಸ ವ್ಯವಸ್ಥೆಗಳನ್ನು ಜಾರಿಗೆ ತರುವುದರೊಂದಿಗೆ ಕ್ಷೇತ್ರವನ್ನು ಆಧುನಿಕತೆಯ ಜೊತೆ ಜೋಡಿಸುತ್ತಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಸಹಕಾರದಿಂದ ಸಮೃದ್ಧಿ ಸಂಕಲ್ಪದ ಅಂಗವಾಗಿ ನವದೆಹಲಿಯ ಭಾರತ...

ವಿಮಾನದಲ್ಲಿ ಮೂತ್ರ; ಮತ್ತೊಂದು ಪ್ರಕರಣ

ವಿಮಾನದಲ್ಲಿ ಸೀಟ್ ಮೇಲೆ, ಸಹ ಪ್ರಯಾಣಿಕರ ಮೇಲೆ ಮೂತ್ರ ಮಾಡಿದ ಎರಡು ಪ್ರಕರಣಗಳು ಮಾಸುವ ಮುನ್ನವೆ ಸೋಮವಾರ ಮತ್ತೊಂದು ಮೂತ್ರ ಪ್ರಕರಣ ವರದಿಯಾಗಿದ್ದು ಮಾನವ ಕುಲ ನಾಚಬೇಕಾದ ಪ್ರಸಂಗ ಉಂಟಾಗಿದೆ. ಅಮೇರಿಕನ್ಏರ್ ಲೈನ್ಸ್ ನಲ್ಲಿ...

ಕವನಗಳು

ಕವನ

ಮಾತೆ -ಜನ್ಮದಾತೆ ಭೂಲೋಕದ ಸುಂದರ ದೇವತೆ ಜಗವ ಪೊರೆವ ಜೀವದಾತೆ ಮುಕ್ಕೋಟಿ ದೇವರುಗಳ ಮಾತೆ ಸಕಲಜೀವ ಜೀವಗಳ ಮಾತೆ -ಜನ್ಮದಾತೆ ತನ್ನ ಪಾಲಿನ ಅನ್ನವ ಪತಿಸುತರ ಪಾಲಿಗೊಪ್ಪಿಸಿ ಜಗದಳುವು ತನಗಿರಲಿ ಎಂಬ ಭಾವದಿ ಜೀವ ಸವೆಸುತ ಮನೆ ಮನ ಬೆಳಗುವ ಮಾತೆ-ಜನ್ಮದಾತೆ ಸೂರ್ಯೋದಯಕೆ ಮನೆ...

ಕವನ

ಉಕ್ಕೋ ಕಡಲಂತೆ ಅವಳೆದೆಯಾ ಗೂಡಲಿ ನೂಪುರದಾ ನಗೆ ನೋವು ಕೂಡಿ ಹರಿದರೂ ಕಾಣದಲ್ಲ ಬರಿಗಣ್ಣಿಗೆ ಅವಳೆದೆಯಾ ಬಣ್ಣದಿ ಅರಳಿ ನಿಂತ ಒಲವಿನ ಹೂಗಳ ಪರಿಮಳ ತೋರದಲ್ಲ ನೋಟಕೆ// ಎಡವಿ ಬೀಳುವಾಗ ಎತ್ತಿ ಎದೆಗವಚಿ ಬೆರಳು ಹಿಡಿದು ಜಗವ ತೋರಿ ಅಳುವಾಗ ಕಣ್ಣೀರು ಒರೆಸಿ ಧೈರ್ಯ...

ಅವ್ವಳ ಕವನ

ವಿಶ್ವ ತಾಯಂದಿರ ದಿನಕ್ಕಾಗಿ ನನ್ನ ಅವ್ವನಿಗೊಂದು ಕವನ ನಮನ ಎವ್ವಾ ನೀ ನನ್ನ ಜೀವ  ಎವ್ವ ಬೇ... ನಿನ್ನ ಏನಂತ ವರ್ಣಿಸಲಿ ಪದವಿ-ಪದಕ-ಪದ ಮೀರಿದ ಪುಣ್ಯಕೋಟಿ ನೀನವ್ವ ನಿನ್ನ ಪ್ರೀತಿನ ಉಸಿರವ್ವ ಈ ನನ್ನ ಜನುಮಕ ನಿನ ಸೇವೆಯಾ ನೀಡು ನನ್ನುಸಿರ ಕೊನೆತನಕ ಬದುಕಿನುದ್ದಕ್ಕೂ ಬರೀ ನೋವುಂಡು...

ಕವನ

ಕವನ

ಕವನ

ಕಥೆಗಳು

ಮಕ್ಕಳ ಕತೆ ; ಹಸಿವು ಮತ್ತು ಪ್ರಾಣ

ಒಂದು ಅಡವಿಯಲ್ಲಿ ಮೂರು ಮಂಗಗಳು ವಾಸವಾಗಿದ್ದವು. ತಂದೆ ಮಂಗ , ಮಗ ಮಂಗ , ಮತ್ತು ಮರಿ ಮಗಳು ಮಂಗಗಳು. ಅವು ತುಂಬಾ ಪ್ರೀತಿಯಿಂದ ಜೀವಿಸುತ್ತಿದ್ದವು. ಅಷ್ಟೇ ಕೀಟಲೆಯನ್ನು ಮಾಡುತ್ತಿದ್ದವು. ಮಗ ಮಂಗ...

ಮಿನಿ ಕಥೆ: ನಾನು ಯಾರು ಪಾಲಿಗೆ ?

ನಾನು ಯಾರು ಪಾಲಿಗೆ? ಮನೆಯ ಹಿರಿಯ ವಯೋಸಹಜದಿಂದಾಗಿ ತೀರಿಕೊಳ್ಳುತ್ತಾನೆ . ಆತ ತನ್ನ ಹಿಂದೆ ಪತ್ನಿ , ನಾಲ್ಕು ಜನ ಗಂಡು ಮಕ್ಕಳನ್ನು ಅಗಲಿರುತ್ತಾನೆ. ಆತ ಸತ್ತ ನಂತರ ದಿನಕಾರ್ಯ ಮಾಡಿ ಮುಗಿಸುತ್ತಾರೆ. ನಾಲ್ಕು ಜನ...

ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು

ವಿಜಯಪುರ - ಜಿಲ್ಲೆಯ ಶಂಬೆವಾಡ, ಕುಮಸಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಹಾವಳಿ ಇಟ್ಟಿದ್ದ ಚಿರತೆಯು ಸಿಂದಗಿ ತಾಲೂಕಿನ ದೇವರ ನಾವದಗಿ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವಿಗೀಡಾಗಿದೆ. ದೇವರನಾವದಗಿ ಬಳಿಯ ಜಮೀನೊಂದರಲ್ಲಿ ಚಿರತೆ ಕಳೆಬರ...

ಮಿನಿ ಕತೆ

ಕಥೆ: ಅನುಭವ

close
error: Content is protected !!
Join WhatsApp Group