ಗೂಳಿಹಟ್ಟಿ ಶೇಖರ ವಿರುದ್ಧ ಕ್ರೈಸ್ತರ ಪ್ರತಿಭಟನೆ

Must Read

ಬೀದರ – ವಿಧಾನ ಸಭೆಯಲ್ಲಿ ಇತ್ತೀಚೆಗೆ ಮತಾಂತರ ವಿರುದ್ಧು ದನಿಯೆತ್ತಿದ್ದ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ರಾಜ್ಯ ಕ್ರೈಸ್ತ ರಕ್ಷಣಾ ವೇದಿಕೆಯವರು ಪ್ರತಿಭಟನೆ ಕೈಗೊಂಡಿದ್ದರು.

ಕ್ರೈಸ್ತರು ಎಲ್ಲಾ ಧರ್ಮದವರೊಡನೆ ಸೌಹಾರ್ದದಿಂದ ಇದ್ದಾರೆ ಆದರೆ ಅವರ ಹೆಸರು ಕೆಡಿಸಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಶಾಂತಿ ಹಾಳಾಗುತ್ತಿದೆ. ನಾವು ಒತ್ತಾಯದಿಂದ ಮತಾಂತರ ಮಾಡುತ್ತಿಲ್ಲ. ಸುಮ್ಮನೆ ನಮ್ಮ ಮೇಲೆ ಆರೋಪ ಮಾಡಬಾರದು ಎಂದು ಈ ಸಂದರ್ಭದಲ್ಲಿ ನುಡಿದರು.

ಸ್ವತಃ ತಮ್ಮ ತಾಯಿಯೇ ಮತಾಂತರವಾಗಿರುವ ಬಗ್ಗೆ ಸದನದಲ್ಲಿ ಹೇಳಿಕೊಂಡಿದ್ದ ಶಾಸಕ ಗೊಳಿಹಟ್ಟಿ ಶೇಖರ್ ಮತಾಂತರ ವಿರುದ್ಧ ಕಾನೂನಿಗೆ ಒತ್ತಾಯ ಮಾಡಿದ್ದರು. ಇದರಿಂದ ಕೆರಳಿರುವ ಕ್ರೈಸ್ತರು ಆಗಿದ್ದು ಶೇಖರ್ ತಾಯಿ ಮತಾಂತರ ಆಗಿದ್ದು ಅವರ ತಾಯಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group