ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ

Must Read

ಮೂಡಲಗಿ: ದಿ. ೫ ರಂದು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂತಮ್ಮ ಅಧಿನದ ಕಚೇರಿಗಳಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಫೋಟೋ ಪೂಜೆ ಮಾಡಿ ಅವರ ಜಯಂತಿ ಆಚರಣೆ ಮಾಡಬೇಕು ಎಂದು ತಾಲೂಕಾ ದಂಡಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

ಮೂಡಲಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಲ್ಲದೆ ಬೆಳಿಗ್ಗೆ ೧೦ ತಹಶೀಲ್ದಾರ ಕಚೇರಿಯಲ್ಲೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಉಪಸ್ಥಿತರಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group