Homeಸುದ್ದಿಗಳುಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ

ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ

ಮೂಡಲಗಿ: ದಿ. ೫ ರಂದು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂತಮ್ಮ ಅಧಿನದ ಕಚೇರಿಗಳಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಫೋಟೋ ಪೂಜೆ ಮಾಡಿ ಅವರ ಜಯಂತಿ ಆಚರಣೆ ಮಾಡಬೇಕು ಎಂದು ತಾಲೂಕಾ ದಂಡಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

ಮೂಡಲಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಲ್ಲದೆ ಬೆಳಿಗ್ಗೆ ೧೦ ತಹಶೀಲ್ದಾರ ಕಚೇರಿಯಲ್ಲೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಗೆ ಉಪಸ್ಥಿತರಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group