ಟೈಮ್ಸ್… ವರದಿಯ ಫಲಶ್ರುತಿ; ಕ್ಲೀನ್ ಆದ ನಾಗರಬಾವಿ ಬಸ್ ನಿಲ್ದಾಣ

Must Read

ಬೆಂಗಳೂರು – ನಗರದ ನಾಗರಬಾವಿ ಬಸ್ ನಿಲ್ದಾಣದಲ್ಲಿನ ಪೊಲೀಸ್ ಬ್ಯಾರಿಕೇಡ್ ಗಳು ಹಾಗೂ ಅಸ್ವಚ್ಛತೆಯ ಬಗ್ಗೆ ಬುಧವಾರ ಟೈಮ್ಸ್ ಆಫ್ ಕರ್ನಾಟಕ ದಲ್ಲಿ ಪ್ರಕಟಗೊಂಡ ವರದಿಗೆ ಬಿಬಿಎಂಪಿ ಸ್ಪಂದಿಸಿದ್ದು ತಕ್ಷಣವೇ ಬ್ಯಾರಿಕೇಡ್ ತೆಗೆಯಲಾಗಿದೆ.

ಸ್ವಚ್ಛಗೊಂಡ ಬಸ್ ನಿಲ್ದಾಣ

ಪ್ರಯಾಣಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಾಣವಾಗಬೇಕು, ಕುಡಿಯುವ ನೀರಿನ ವ್ಯವಸ್ಥೆಯಾಗಬೇಕು ಅಲ್ಲದೆ ನಿಲ್ದಾಣದಲ್ಲಿರುವ ವಿದ್ಯುತ್ ಪೆಟ್ಟಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದು ಅದಕ್ಕೊಂದು ವ್ಯವಸ್ಥೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ಬೇಗನೆ ಕಾರ್ಯ ತತ್ಪರವಾಗಬೇಕೆಂಬುದು ಪತ್ರಿಕೆಯ ಆಶಯವಾಗಿದೆ.


ವರದಿ: ಅನಂತ ಕಲ್ಲಾಪುರ, ತೀರ್ಥಹಳ್ಳಿ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group