ಜಿಲ್ಲಾಧಿಕಾರಿ ವಿರುದ್ಧ ನಿಂತ ದಲಿತ ಸಂಘಟನೆಗಳ ಒಕ್ಕೂಟ

Must Read

ಬೀದರ – ೭೩ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗೆ ಗಣರಾಜ್ಯೋತ್ಸವ ಮಾಡಲು ಅಡ್ಡಿ ಪಡಿಸಿದಾರೆ ಎಂದು ಆರೋಪ ಮಾಡಿ ಜಿಲ್ಲಾಧಿಕಾರಿ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಸಮಾವೇಶ ನಡೆಸಲು ವೇದಿಕೆ ಸಿದ್ದ ಪಡಿಸಿದಾರೆ.

ಸಾಯಂಕಲ ಐದು ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ ಎಂದು ಸಂಘಟನೆ ಮುಖಂಡರು ಹೇಳಿಕೆ ನೀಡಿದ್ದಾರೆ. ಬೀದರ್ ಜಿಲ್ಲಾಧಿಕಾರಿ ದಲಿತರ ವಿರೋಧಿಯಾಗಿದ್ದಾರೆ ಎಂದು ದಲಿತ ಸಂಘಟನೆಯವರು ಆರೋಪ ಮಾಡಿದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group