ಮೃತ ವಿದ್ಯಾರ್ಥಿ ಪೋಷಕರಿಗೆ ಶಾಸಕರಿಂದ ಪರಿಹಾರದ ಚೆಕ್

Must Read

ಮೂಡಲಗಿ: ಯಾದವಾಡದ ಎಮ್.ಡಿ.ಆರ್.ಎಸ್ ಶಾಲೆಯ ವಿದ್ಯಾರ್ಥಿ ಅಕಾಲಿಕವಾಗಿ ಮರಣ ಹೊಂದಿದ ಓಂಕಾರ ಮಹದೇವ ನಾಯಕ ಅವರ ಪೋಷಕರಿಗೆ ಪರಿಹಾರ ಧನದ 2.50 ಲಕ್ಷ ರೂ. ಗಳನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಮೂಡಲಗಿ ಬಿಇಒ ಅಜೀತ್ ಮನ್ನಿಕೇರಿ ಪರಿಹಾರ ಧನದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಗಂಗರಡ್ಡಿ, ಬಿಸಿಎಮ್ ತಾಲೂಕಾಧಿಕಾರಿ ಬಿಸಿರೊಟ್ಟಿ, ಪ್ರಾಂಶುಪಾಲರಾದ ಜಿ.ಎಮ್ ಸಕ್ರಿ, ಎಸ್.ಎ ಠಕ್ಕನ್ನವರ ಹಾಗೂ ವಿದ್ಯಾರ್ಥಿಯ ತಂದೆ ಮಹದೇವ ಶಿವರಾಯ ನಾಯಕ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group