ನೂತನ ಅಧ್ಯಕ್ಷರಾದ ಉಮೇಶ ಬೆಳಕೂಡ ಅವರಿಗೆ ಹಾರ್ದಿಕ ಅಭಿನಂದನೆಗಳು

Must Read

ಬೈಲಹೊಂಗಲ- ಕರ್ನಾಟಕ ಪತ್ರಕರ್ತರ ಸಂಘದ ಮೂಡಲಗಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಉಮೇಶ ಬೆಳಕೂಡ ಅವರನ್ನು ಬೆಂಗಳೂರಿನ ಕೇಂದ್ರ ಬಸವ ಸಮಿತಿಯ ಅಧ್ಯಕ್ಷರಾದ ಡಾ.ಅರವಿಂದ ಬಸಪ್ಪ ಜತ್ತಿ , ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಮಾಜಿ ಜಿಲ್ಲಾಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅಭಿನಂದಿಸಿ ಶುಭ ಕೋರಿದ್ದಾರೆ.

ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರಾದ ವೀರಭದ್ರಪ್ಪ ಕೋರೆ,ಕಾರ್ಯದರ್ಶಿ ದಾನಪ್ಪ ಗುದಗಪ್ಪನವರ,ಖಜಾಂಚಿ ಮಲ್ಲಪ್ಪ ಹೆಬ್ಬಳ್ಳಿ ಅವರಿಗೂ ಅಭಿನಂದಿಸಿದ್ದಾರೆ.

ನೂತನ ಪದಾಧಿಕಾರಿಗಳು ಮೂಡಲಗಿ ಘಟಕವನ್ನು ರಾಜ್ಯದಲ್ಲೇ ಮಾದರಿ ಘಟಕವನ್ನಾಗಿ
ಮಾಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಬಸವ ಸಮಿತಿ ಸದಾ ತಮ್ಮೊಂದಿಗೆ ಎಂದಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group