spot_img
spot_img

ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ, ಉಪಾದ್ಯಕ್ಷರಿಗೆ ಪಂಚಮಸಾಲಿ ಸಮಾಜದವತಿಯಿಂದ ಸನ್ಮಾನ

Must Read

- Advertisement -

ಸಿಂದಗಿ: ಕಾಂಗ್ರೆಸ್ ಯುವ ಘಟಕದ ತಾಲೂಕಾದ್ಯಕ್ಷ ಕುಮಾರ ದೇಸಾಯಿ ಹಾಗೂ ಜಿಲ್ಲಾ ಉಪಾದ್ಯಕ್ಷರಾಗಿ ನೇಮಕವಾದ ಎಸ್.ಬಿ.ಪಾಟೀಲ ವಕೀಲರಿಗೆ ತಾಲೂಕಿನ ಪಂಚಮಸಾಲಿ ಸಮಾಜವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಸೋಮನಗೌಡ ಬಿರಾದಾರ, ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ, ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ, ಮಿಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಗುರು ಬಸರಕೋಡ, ಶಿವರಾಜ ಪೋ. ಪಾಟೀಲ, ಸಂಗನಗೌಡ ಪಾಟೀಲ ಅಗಸಬಾಳ, ಮಲ್ಲನಗೌಡ ಪಾಟೀಲ ಇಬ್ರಾಹೀಂಪೂರ ಸೇರಿದಂತೆ ಅನೇಕರಿದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group