ಕಾಂಗ್ರೆಸ್ ಗೆಲುವು ಖಚಿತ – ಮಹದೇವಪ್ಪ

Must Read

ಸಿಂದಗಿ: ಕಾಂಗ್ರೆಸ್ ಪಕ್ಷದ ಗೆಲುವು ಪ್ರಜಾಪ್ರಭುತ್ವದ ಗೆಲುವು, ನೀವು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮತ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರಕ್ಕೆ ಮುನ್ನುಡಿ ಎಂದು ಮಾಜಿ ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಹೇಳಿದರು.

ತಾಲೂಕಿನ ಮಾಡಬಾಳ ಗ್ರಾಮಸ್ಥರಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಾರ್ಥವಾಗಿ ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತ ಯಾಚನೆ ಮಾಡಿ ಮಾತನಾಡಿ,   ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವದು ಖಚಿತ. ಬಡವರಿಗೆ ರೂಪಿಸಿದ ಎಲ್ಲಾ ಭಾಗ್ಯಗಳು ಬರುವದು ನಿಶ್ಚಿತ. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಉಚಿತ ಎಂದರು.

ಸಭೆಯಲ್ಲಿ ಮಾಜಿ ಸಚಿವ ಸಿ.ಎಸ್ ನಾಡಗೌಡ, ಸಹಕಾರಿ ಧುರೀಣ ಬಿ.ಎಸ್. ಪಾಟೀಲ ಯಾಳಗಿ, ಕೆಪಿಸಿಸಿ ವಕ್ತಾರ ರಾಜು ಕೂಚಬಾಳ, ಚಂದ್ರಕಾಂತ ಸಿಂಗೆ, ಸಿದ್ರಾಮಪ್ಪ ದೊಡಮನಿ, ಶ್ರೀಶೈಲ ಜಾಲವಾದ, ಧರ್ಮಣ್ಣ ಯಂಟಮಾನ, ಅಶೋಕ ಬಿಜಾಪೂರ, ಹಣಮಂತ ದೊಡಮನಿ, ಮಲ್ಲಿಕಾರ್ಜನ ಕಟ್ಟಿ, ನೀಲಕಂಠ ಹೊಸಮನಿ, ಅರ್ಜುನ ಜಾಬಾನೂರ, ಸಾಗರ ಸೋಂಪೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group