spot_img
spot_img

ವಿಜಯಪುರ ಬಿಜೆಪಿ ಮೋರ್ಚಾಗಳ ಸಮಾವೇಶ

Must Read

spot_img
- Advertisement -

ಸಿಂದಗಿ: ಭಾರತೀಯ ಜನತಾ ವಿಜಯಪುರ ಜಿಲ್ಲಾ ಎಲ್ಲಾ ಮಂಡಲದ ಸಂಯುಕ್ತ ಮೋರ್ಚಾಗಳ ಸಮಾವೇಶವನ್ನು ಆ 07 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಕಾರ್ಯಕರ್ತರು, ವಿಜಯಪುರ ಜಿಲ್ಲೆಯ ಎಲ್ಲಾ ಮಂಡಲ ಪದಾಧಿಕಾರಿಗಳು ಹಾಗೂ ಪ್ರಮುಖರು ಸಭೆಗೆ ಆಗಮಿಸುವರು.

ಆದಕಾರಣ ಸಿಂದಗಿ ಮಂಡಲದ ಪದಾಧಿಕಾರಿಗಳು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕ್ರಮವನ್ನ ಮುಖಂಡರು, ಹಿತೈಷಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮಂಡಲ ಅಧ್ಯಕ್ಷ ಈರಣ್ಣ ರಾವುರ ವಿನಂತಿಸಿದ್ದಾರೆ.

- Advertisement -
- Advertisement -

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group