spot_img
spot_img

ಅಪರಾಧ ತಡೆ ಮಾಸಾಚರಣೆ

Must Read

- Advertisement -

ಸಿಂದಗಿ: ಯುವಜನತೆ ಅಪರಾಧಕ್ಕೆ ಗುರಿಯಾದರೆ ದೇಶಕ್ಕೆ ಮಾರಕ, ಯುವ ಜನತೆ ಅಪರಾಧ ನಡೆಯುವುದು ಕಂಡು ಬಂದರೆ ಪೊಲೀಸರಿಗೆ ಸಹಕರಿಸಬೇಕು. ಅಪರಾಧ ಕಂಡಲ್ಲಿ 112 ಪೊಲೀಸ್ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕು ಎಂದು ಪಿಎಸೈ ಸೋಮೇಶ ಗೆಜ್ಜಿ ಕರೆ ನೀಡಿದರು.

ಪಟ್ಟಣದ ಪ.ವಿ.ವ. ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಶಿಕ್ಷಣದೊಂದಿಗೆ ಅಪರಾಧ ತಡೆಯ ಬಗ್ಗೆ ಅರಿವು  ಹಾಗೂ ಜಾಗೃತಿ ಮೂಡಿಸುವುದು ಅತ್ಯಗತ್ಯ ಬದುಕಿನ ಭದ್ರತೆಗೆ ಎಲ್ಲರೂ ಪೊಲೀಸರನ್ನು ಅವಲಂಬಿತರಾಗುವುದಕ್ಕಿಂತ, ಸ್ವತಃ ತಾವೇ ಪೊಲೀಸರಂತೆ ಎಚ್ಚರವಹಿಸುವುದು ಇಂದಿನ ಕಾಲದಲ್ಲಿ ಅತೀ ಅಗತ್ಯ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ವಿಮಲಕಾಂತ ಪಾಟೀಲ ವಹಿಸಿದ್ದರು.  ಉಪನ್ಯಾಸಕ ಎನ್.ಬಿ.ಪೂಜಾರಿ ಮಾತನಾಡಿದರು.

- Advertisement -

ಇದೇ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಬಿ.ಎಂ.ಸಿಂಗನಳ್ಳಿ, ಪಿ.ವ್ಹಿ.ಮಹಲಿನಮಠ, ಪಿ.ಎಸ್.ಸರನಾಡಗೌಡ, ಎಸ್.ಎಚ್.ಜಾಧವ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಎಂ.ಐ.ಮುಜಾವರ, ವ್ಹಿ.ಕೆ.ಹಿರೇಮಠ, ರಾಜೇಶ್ವರಿ ಗಾಣಗೇರ್, ಎಸ್.ಎಸ್.ತಾಳಿಕೋಟಿ, ಸುಭಾಸ ಹೊಸಮನಿ, ಸುನೀಲ ಪಾಟೀಲ, ಪ್ರಸನ್ ಜೋಗೂರ, ರಾಹುಲ ನಾರಾಯಣಕರ, ಗವಿಸಿದ್ದಪ್ಪ ಆನೆಗುಂದಿ, ಎಸ್.ಜಿ.ಮಾರ್ಸನಳ್ಳಿ, ಸಿ.ಜೆ.ರಾಠೋಡ,  ಸೇರಿದಂತೆ ಇನ್ನಿತರರು ಇದ್ದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group