ಸಿಂದಗಿ: ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರ್ಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಹೆಚ್.ಅನಂತರಾಯಪ್ಪ, ಬೆಂಗಳೂರು ಇವರು ನಿರ್ದೇಶಿಸಿ ನಿರ್ಮಿಸಿದ “ಸಮಾನತೆಯ ಕಡೆಗೆ” ಎಂಬ ಕನ್ನಡ ಚಲನಚಿತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಾಯೋಜನೆ ಮಾಡಿ ಸರ್ಕಾರಿ ಟಿವಿ ಚಾನೆಲ್ ಆದ ಚಂದನ ವಾಹಿನಿಯಲ್ಲಿ ಡಿ. 19 ರಂದು ಭಾನುವಾರ ಮಧ್ಯಾಹ್ನ 2:30 ರಿಂದ 4:30 ಗಂಟೆ ಅವಧಿಯಲ್ಲಿ ಪ್ರಸಾರ ಮಾಡಲಾಗುವುದು ಸಾರ್ವಜನಿಕರು ಈ ಚಲನಚಿತ್ರವನ್ನು ವೀಕ್ಷಿಸಲು ಸಿಂದಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಸ್.ಎನ್ ಭೂಸಗೊಂಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Previous article
Next article
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

