spot_img
spot_img

ಗೃಹ ಸಚಿವರ ಹೇಳಿಕೆ : ದಲಿತ ಸಂಘಟನೆಗಳ ಪ್ರತಿಭಟನೆ

Must Read

spot_img
- Advertisement -

ಬೀದರ – ಡಾ. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವರ ವಿವಾದಾತ್ಮಕ ಹೇಳಿಕೆ ಪ್ರತಿಭಟಿಸಿ ದಲಿತ ಸಂಘಟನೆಗಳು ಕರೆಯಲಾಗಿದ್ದ ಬಸವಕಲ್ಯಾಣ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಕೆಲವು ಕಡೆ ಅಂಗಡಿಗಳು ಬಂದ್ ಆಗಿದ್ದರಿಂದ ಬಿಕೋ ಎನ್ನುತ್ತಿತ್ತು

ಕೆಲವು ಅಂಗಡಿಗಳು ಬಂದ್ ಆಗಿದ್ದು ಎಂದಿನಂತೆ ಜನರ, ವಾಹನಗಳ ಓಡಾಟವಿತ್ತು. ಬೆಳಿಗ್ಗೆ ೧೧.೩೦ ಕ್ಕೆ ವಿವಿಧ ದಲಿತಪರ ಸಂಘಟನೆಗಳು ಬೃಹತ್ ರ್ಯಾಲಿ ನಡೆಸಿದವು.
ಗಾಂಧಿ ವೃತ್ತದಿಂದ ತಹಶಿಲ್ದಾರ ಕಚೇರಿಯವರೆಗೆ ರ್ಯಾಲಿ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group