ಬೀದರ್ ನಲ್ಲಿ ಚಿರತೆ ದಾಳಿ ಆಕಳ ಸಾವು

Must Read

ಬೀದರ – ಬೀದರ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಚಿರತೆ ದಾಳಿ ಮಾಡಿ ಒಂದು ಆಕಳು ಸಾವಿಗೀಡಾದ ಘಟನೆ ನಡೆದಿದೆ.

ಹುಮನಾಬಾದ ತಾಲೂಕಿನ ಚಿಟಗುಪ್ಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಹಣಕುಣಿ ಗ್ರಾಮದಲ್ಲಿ ಹುಸೇನ್ ಸಾಬ್ ತಂದೆ ಶೇಕ ಅಹ್ಮದ್ ಸಾಬ ರವರ ಹೊಲದಲ್ಲಿ ಮಧ್ಯಾಹ್ನ 2:30 ಗಂಟೆಗೆ ಆಕಳ ಮೇಲೆ ದಾಳಿ ಮಾಡಿದೆ.

ಆಕಳು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಂಡು ಬಂದಿದೆ ಎಂದು ಪಿ ಎಸ್ ಐ ಮಹೇಂದ್ರ ಕುಮಾರ ಹೇಳಿದ್ದಾರೆ. ಸದರಿ ಸ್ಥಳಕ್ಕೆ ಹುಮನಾಬಾದ ಅರಣ್ಯ ಇಲಾಖೆ ಅಧಿಕಾರಿಗಳು ಭೇಟೆ ನೀಡಿ ಪರಿಶೀಲನೆ ನಡೆಸಿದರು.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group