ಸಚಿವರ ಭೇಟಿಯಾದ ಉಪನ್ಯಾಸಕರ ನಿಯೋಗ

Must Read

ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ರವರನ್ನು ಭೇಟಿಯಾಗಿ ಸೇವಾಭದ್ರತೇ ಕುರಿತು ಚರ್ಚಿಸಲಾಯಿತು.

ಸಚಿವರು ಸದ್ಯದಲ್ಲಿ ತಮ್ಮನ್ನು ಮುಂದುವರಿಸಲು ಆದೇಶಿಸಿದ್ದೇನೆ.. ಜೊತೆಗೆ ವೇತನ ಹೆಚ್ಚಿಸಲಾಗುವುದು ಹಾಗೂ ತಮ್ಮ ಬೇಡಿಕೆ ಕಾಯಮಾತಿಗಾಗಿ ಇದ್ದರೆ ಅದು ಸಾದ್ಯವಿಲ್ಲ ಸೇವಾಭದ್ರತೆ ಸಂಬಂಧ ಪಶ್ಚಿಮ ಬಂಗಾಳ ಮಾದರಿಯಲ್ಲಿ ಮಾಡುವ ಹಂತದಲ್ಲಿ ಇದ್ದೆವೇ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪರಿಷತ್ ಸದಸ್ಯರುಗಳಾದ ಅರುಣ ಶಾಹಪೂರ, ಹಣಮಂತ ನಿರಾಣಿ ಹಾಗೂ ಬೆಳಗಾವಿ ಗ್ರಾಮೀಣ ಮಾಜಿ ಶಾಸಕ ಬಿಜೆಪಿಯ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಉಪಸ್ಥಿತರಿದ್ದರು..

ಅತಿಥಿ ಉಪನ್ಯಾಸಕರುಗಳಾದ ಶಿವಾನಂದ ಕಲ್ಲೂರ, ನಂದೀಶ್ ಕರಾಳೆ, ರಾಜು ಕಂಬಾರ, ಲಕ್ಷ್ಮಣ ಸನದಿ, N B ಕೊಪ್ಪದ, ಸಂಗ್ರೆಜಿಕೊಪ್ಪ ಭಾಗವಹಿಸಿದ್ದರು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಎಲ್ಲಾ ಸಂಘಟನೆಗಳ ಒಕ್ಕೂಟದ ಪರವಾಗಿ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ

Latest News

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...

More Articles Like This

error: Content is protected !!
Join WhatsApp Group