ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ ಪ್ರದರ್ಶನ

Must Read

ಮೂಡಲಗಿ: ತಾಲೂಕಿನ ಹೊಸಯರಗುದ್ರಿ ಗ್ರಾಮದಲ್ಲಿ ಶ್ರೀ ಈರಾಲಿಂಗೇಶ್ವರ ಜಾತ್ರಾಮಹೋತ್ಸವ ನಿಮಿತ್ತವಾಗಿ ಜ.11 ರಂದು ರಾತ್ರಿ 9-30ಕ್ಕೆ ಗ್ರಾಮದ ಶ್ರೀ ಲಕ್ಷ್ಮೀ ದೇವಿ ನಾಟ್ಯ ಸಂಘ ಅರ್ಪಿಸುವ 5ನೇ ಕಲಾಕುಸುಮ ದಿಲ್ಲಿ ಹೊಕ್ಕ ಪುಂಡ ಹುಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕ ಉಮೇಶ ಚಿಪ್ಪಲಕಟ್ಟಿ ತಿಳಿಸಿದಾರೆ.

ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ ಶ್ರೀ ನಿರುಪಾಧೀಶ್ವರ ಶ್ರೀಗಳು, ಹೊಸಯರಗುದ್ರಿಯ  ಶ್ರೀ ಸಿದ್ಧಪ್ರಭು ಶಿವಾಚಾರ್ಯ ಶ್ರೀಗಳು, ಮಲ್ಲಯ್ಯ ಹಿರೇಮಠ, ಪ್ರಭು ಹಿರೇಮಠ ವಹಿಸುವರು.

ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘನ ಅಧ್ಯಕ್ಷತೆ ವಹಿಸುವರು, ಸರ್ವೋತ್ತಮ ಜಾರಕಿಹೊಳಿ ಮತ್ತು ಡಾ.ರಾಜೇಂದ್ರ ಸಣ್ಣಕ್ಕಿ ಅಧ್ಯಕ್ಷತೆ ವಹಿಸುವರು ಹಾಗೂ ನಾಟಕದ ಉದ್ಘಾಟನಾ ಸಮಾರಂಭದಲ್ಲಿ ಜನಪ್ರತಿನಿಧಿಗಳು ಮತ್ತಿತರರು ಭಾಗವಹಿಸುವರು.

Latest News

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...

More Articles Like This

error: Content is protected !!
Join WhatsApp Group