spot_img
spot_img

ಸತೀಶ ಶುಗರ್ಸದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ

Must Read

- Advertisement -

ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬಿನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ಜುಲೈ 25ರಿಂದ ಆಗಷ್ಟ 21ರವರೆಗೆ ಹುಣಶ್ಯಾಳ ಪಿಜಿಯ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ರೈತರಿಗೆ ಸಕ್ಕರೆಯನ್ನು ವಿತರಿಸಲಾಗುವುದು. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಬರುವ ಹಂಗಾಮಿಗೆ ಗುಣಮಟ್ಟದ ಕಬ್ಬು ಪೂರೈಸಬೇಕು ಎಂದು ಕಾರ್ಖಾನೆಯ ಆಡಳಿತ ಮಂಡಳಿಯ ಪರವಾಗಿ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group