spot_img
spot_img

ಬರ ಪರಿಹಾರ ನೀಡಲು ಆಗ್ರಹಿಸಿ ತಹಶೀಲ್ದಾರರಿಗೆ ಮನವಿ

Must Read

spot_img
- Advertisement -

ಮೂಡಲಗಿ: ಬರ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮೂಡಲಗಿ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಅವರಿಗೆ ತಾಲೂಕಿನ ಅವರಾದಿ ಗ್ರಾಮಸ್ಥರು ಶನಿವಾರ ಮನವಿ ಸಲ್ಲಿಸಿದರು.

ಅವರಾದಿ ಗ್ರಾಮದ ವ್ಯಾಪ್ತಿಯಲ್ಲಿ ಸುಮರು 3000 ಎಕರೆ ಜಮಿನು ಇದ್ದು, ಇಲ್ಲಿಯ ರೈತರಿಗೆ ಶೇ. 1 ಸಹ ರೈತರಿಗೆ ಬರ ಪರಿಹಾರದ ಹಣ ತಲುಪಿಲ್ಲ, ತಾಲೂಕಿನಲ್ಲಿ ಮಳೆಯಾಗದೇ ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ಬಂದಿದ್ದು. ಕಾರಣ ಕೂಡಲೇ ಅವರಾದಿ ರೈತರಿಗೆ ಬರ ಪರಿಹಾರದ ಹಣ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಶೈಲ ಪೂಜೇರಿ, ಗಂಗಾಧರ ಹಿರೇಮಠ, ಸಿದ್ದಯ್ಯಾ ಮಠಪತಿ, ಸೈದುಸಾಬ ಬಾಗವಾನ, ಶಿವಪ್ಪ ಪೂಜೇರಿ, ಬಸಪ್ಪ ಹುನ್ನೂರ, ಚನಬಸು ಕುಳೋಳಿ ಮತ್ತಿತರರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ. ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ...
- Advertisement -

More Articles Like This

- Advertisement -
close
error: Content is protected !!
Join WhatsApp Group