ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

Must Read

ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಪಟ್ಟಣದ ಲಕ್ಷ್ಮಿ ನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. ೧೮೩೭ ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕೃತಿಕ ಭವನ ನಿರ್ಮಿಸಿಕೊಳ್ಳಲು ನಿವೇಶನ ನೀಡಲು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಶಿವಪ್ಪ ಬುಜನ್ನವರ, ಸಂಗಪ್ಪ ಅಂಗಡಿ, ವಿ.ಸಿ. ಗಾಡವಿ, ಗಂಗಪ್ಪ ಪುಠಾಣಿ, ವಿ.ಎಸ್.ಸಬರದ, ಅನ್ವರ ನದಾಫ, ರಮೇಶ ಸಣ್ಣಕ್ಕಿ, ಎಲ್.ಸಿ.ಗಾಡವಿ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group