ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿಗಾಗಿ ಆಗ್ರಹಿಸಿ ಧರಣಿ

Must Read

ಬೆಳಗಾವಿ – ಅತಿಥಿ ಉಪನ್ಯಾಸಕರ ಖಾಯಮಾತಿ ಬೇಡಿಕೆ ಈಡೇರುವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು

ಖಾನಾಪುರ ತಾಲೂಕ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಖಾನಾಪುರ ತಾಲೂಕಿನ ತಹಸಿಲ್ದಾರ್ ಮೂಲಕ ಸರ್ಕಾರವನ್ನು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದರು

ಡಾ. ಅ. ಬ.ಇಟಗಿ, ವಿಟ್ಠಲ ಸೋನಪ್ಪನವರ ಯಶವಂತ ಪಾಟೀಲ ಜಬಿಯಾ ಬಸರಿಕಟ್ಟಿ, ಸುನಂದಾ ಪಾಟೀಲ ಜ್ಯೋತಿ ಎಚ್ ರಮಾಕಾಂತ ಮಾದರ, ಜಿ. ಎಂ. ಸಂಗೋಟಿ, ರಾಜೇಶ್ವರಿ ಮಲ್ಲಬನ್ನವರ, ರೆಸ್ಮಾ ಯೋಗಾನಂದ ಜಿ ಎಸ್ ಹಿರೇಮಠ ರಮೇಶ ಕೊರವಿ ಮುಂತಾದವರು ಪಾಲ್ಗೊಂಡಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group