ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

Must Read

ಸವದತ್ತಿ: ಸ್ಥಳೀಯ ಮಾಮನಿ ಕಲ್ಯಾಣಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್‍ಗಳನ್ನು ವಿತರಿಸಲಾಯಿತು

ಪುರಸಭೆ ಉಪಾಧ್ಯಕ್ಷ ದೀಪಕ ಜಾನವೇಕರ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕೃಷ್ಣಕಾಂತ ಜಿ ನಾಯಕ.ಮತ್ತು ಪ್ರವೀಣ ಅಂಗಡಿ. ಅಲಮೇಶ ಬೆಟಗೇರಿ. ರಮೇಶ ಗೊರಗುದ್ದಿ. ಉಪಸ್ಥಿತರಿದ್ದರು.

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group