spot_img
spot_img

ನೇಕಾರರಿಗೆ ಆಹಾರ ಕಿಟ್ ವಿತರಣೆ

Must Read

spot_img
- Advertisement -

ಮೂಡಲಗಿ – ಕೊರೋನಾ ಮಹಾಮಾರಿಯಿಂದ ತೀವ್ರ ಸಂಕಷ್ಟದಲ್ಲಿರುವ ನೇಕಾರ ಕುರುಹಿನಶೆಟ್ಟಿ ಸಮಾಜದ ಕುಟುಂಬಗಳಿಗೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದ ಕೆಕೆಜಿಎಸ್ ಶ್ರೀ ಸಂಧ್ಯಾ ಸೋಮಶೇಖರ್ ಸೇವಾ ಸಂಸ್ಥೆಯ ವತಿಯಿಂದ ಮೂಡಲಗಿ ಪಟ್ಟಣದ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಆಹಾರ ಪದಾರ್ಥಗಳನ್ನು ಹಂಚಿಕೆ ಮಾಡಲಾಯಿತು.

ಮೂಡಲಗಿ ನೀಲಕಂಠ ಮಠದ ಪರಮಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು ನೇಕಾರರಿಗೆ ಆಹಾರ ಕಿಟ್ ಹಂಚಿದರು.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group