spot_img
spot_img

ಮಂಗಗಳಿಗೆ ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘದಿಂದ ಹಣ್ಣುಗಳ ವಿತರಣೆ

Must Read

- Advertisement -

ಸವದತ್ತಿ – ತಾಲೂಕಿನಾದ್ಯಂತ ಕೋವಿಡ್ ಲಾಕ್ ಡೌನ್ ಜಾರಿ ಮಾಡಿರುವುದರಿಂದ ತಾಲೂಕಿನ ಬಹಳಷ್ಟು ಪ್ರೇಕ್ಷಣೀಯ ಸ್ಥಳಗಳು ಸಂಪೂರ್ಣ ಬಂದ ಆಗಿರುವುದರಿಂದ ಪ್ರೇಕ್ಷಣೀಯ ಸ್ಥಳಗಳಲ್ಲಿ ವಾಸವಾಗಿರುವ ಪ್ರಾಣಿ ಪಕ್ಷಿಗಳು ಮಂಗಗಳು ಸಾಕಷ್ಟು ತೊಂದರೆ ಅನುಭವಿಸುತ್ತಿವೆ ಬಹಳಷ್ಟು ಖ್ಯಾತಿ ಹೊಂದಿದ ಪರಸಗಡ ಕೋಟೆಯಲ್ಲಿ ಇರುವ ಮಂಗಗಳಿಗೆ ಕೋರೋನಾ ಲಾಕ್ ಡೌನ್ ನಿಂದ ಪ್ರೇಕ್ಷಕರಿಲ್ಲದೆ ಅವುಗಳಿಗೆ ತಿನ್ನಲು ಆಹಾರ ಸಿಗುತ್ತಿಲ್ಲ. ಈ ಮಂಗಗಳಿಗೆ ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘದ ವತಿಯಿಂದ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾದ್ಯಕ್ಷರಾದ ಸೋಮಯ್ಯ ಪಾಟೀಲ. ಪದಾಧಿಕಾರಿಗಳಾದ ಗುರು ಅಮರಗೋಳ.ಸಂತೋಷ ಯಕ್ಕುಂಡಿ.ಪ್ರಭು ರಾವಳ ಮಂಗಗಳಿಗೆ ಹಣ್ಣುಗಳನ್ನು ನೀಡಿದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group