spot_img
spot_img

ಶಾಸಕ ಕೌಜಲಗಿ ಅವರಿಂದ ದಿನಸಿ ಕಿಟ್ ವಿತರಣೆ

Must Read

- Advertisement -

ಬೈಲಹೊಂಗಲ : ಕರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿರುವ ಜನಸೇವಕ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಮಹಾಂತೇಶ ಅಣ್ಣಾ ಕೌಜಲಗಿ ಅವರ ನೇತೃತ್ವದಲ್ಲಿ ಬಡವರಿಗಾಗಿ ದೇವಲಾಪುರ ರಸ್ತೆಯಲ್ಲಿರುವ ಬಸವೇಶ್ವರ ಆಶ್ರಯ ಕಾಲನಿಯಲ್ಲಿ ರೇಶನ್ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರಾದ ಬಾಬು ಕೂಡಸೋಮನವರ. ಮುಖಂಡರಾದ ಮಹೇಶ್ ಬೆಲ್ಲದ. ಪುರಸಭೆಯ ಸದಸ್ಯರಾದ ಕುತುಬು ಮುಲ್ಲಾ,ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕಾರ್ತಿಕ ಪಾಟೀಲ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group