- Advertisement -
ಬೈಲಹೊಂಗಲ : ಕರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿರುವ ಜನಸೇವಕ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಮಹಾಂತೇಶ ಅಣ್ಣಾ ಕೌಜಲಗಿ ಅವರ ನೇತೃತ್ವದಲ್ಲಿ ಬಡವರಿಗಾಗಿ ದೇವಲಾಪುರ ರಸ್ತೆಯಲ್ಲಿರುವ ಬಸವೇಶ್ವರ ಆಶ್ರಯ ಕಾಲನಿಯಲ್ಲಿ ರೇಶನ್ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೈಲಹೊಂಗಲ ಪುರಸಭೆಯ ಅಧ್ಯಕ್ಷರಾದ ಬಾಬು ಕೂಡಸೋಮನವರ. ಮುಖಂಡರಾದ ಮಹೇಶ್ ಬೆಲ್ಲದ. ಪುರಸಭೆಯ ಸದಸ್ಯರಾದ ಕುತುಬು ಮುಲ್ಲಾ,ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕಾರ್ತಿಕ ಪಾಟೀಲ್ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಸ್ವಯಂ ಸೇವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.